• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡರಗಿ ತಾಲೂಕಲ್ಲಿ ಮತ್ತೆ ಮಾಯವಾದ ಮಳೆ

Jul 11 2025, 11:48 PM IST
ಸತತ ಒಂದೂವರೆ ತಿಂಗಳಿಂದ ಮಳೆರಾಯ ಮುನಿಸಿಕೊಂಡಿದ್ದರಿಂದ ಮುಂಡರಗಿ ತಾಲೂಕು ಮತ್ತು ಡಂಬಳ ಹೋಬಳಿಯಾದ್ಯಂತ ಬೆಳೆಗಳು ಬೆಳೆ ಬಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ.

ಮಳೆ ಕೊರತೆ: ಒಣಗಿದ 10 ಎಕರೆ ಹೆಸರು ಬೆಳೆ ಹರಗಿದ ರೈತರು

Jul 11 2025, 11:48 PM IST
ಕುಕನೂರು ತಾಲೂಕಿನ ದ್ಯಾಂಪೂರು ಗ್ರಾಮದ ರೈತ ದೇವಪ್ಪ ಮರಡಿ ಹತ್ತು ಎಕರೆ ಜಮೀನಿನಲ್ಲಿ ಬಿತ್ತಿದ ಬೆಳೆಯನ್ನು ಹರಗಿದ್ದಾರೆ. ಬಿತ್ತನೆ ಮಾಡಿ ತಿಂಗಳು ಕಳೆದರೂ ತೇವಾಂಶ ಕೊರತೆಯಿಂದ ಬೆಳೆ ನೆಲೆಬಿಟ್ಟು ಮೇಲೆದ್ದಿಲ್ಲ. ಅಲ್ಲದೆ ಅಲ್ಪಾವಧಿ ಬೆಳೆಯಾದ ಹೆಸರು ಬೆಳೆ ಮೂರು ತಿಂಗಳಲ್ಲಿ ಬೆಳೆ ಬಂದು ಬಿಡುತ್ತದೆ.

ಅರಸೀಕೆರೆಯಲ್ಲಿ ಜೂನ್‌, ಜುಲೈನಲ್ಲಿ ಮಳೆ ಕೊರತೆ: ಸಂಕಷ್ಟದಲ್ಲಿ ರೈತರು

Jul 11 2025, 12:31 AM IST
ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆ ನಿಂತರೆ ಸಾಕು ಎಂದು ದೇವರಿಗೆ ಮೊರೆ ಇಡುತ್ತಿದ್ದರೆ ತಾಲೂಕಿನಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಮಳೆ ಬಾರದೆ ಸಾಲ ಮಾಡಿದ ಬೀಜ ಗೊಬ್ಬರದಿಂದ ಬಿತ್ತನೆ ಮಾಡಿದ್ದ ರೈತರು ಈಗ ಬೆಳೆ ಕಳೆದುಕೊಳ್ಳುವ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಸೋಮವಾರಪೇಟೆ: ಉತ್ತಮ ಮಳೆ

Jul 10 2025, 01:46 AM IST
ಮುಕ್ಕೊಡ್ಲು ಭಾಗಗಳಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಟ್ಟಿಹೊಳೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ.

ಭಾರಿ ಮಳೆ, ಬಿರುಗಾಳಿಗೆ ಉದುರುತ್ತಿದೆ ಕಾಫಿ

Jul 09 2025, 12:25 AM IST
ಸಕಲೇಶಪುರ: ತಾಲೂಕಾದ್ಯಂತ ಆಷಾಢದ ಬಿರುಗಾಳಿ ಮಳೆಗೆ ಸಿಲುಕಿ ವಾಣಿಜ್ಯ ಬೆಳೆ ಕಾಫಿ ದರ ಸೇರಲಾರಂಭಿಸಿದೆ.

ನರಗುಂದ ತಾಲೂಕಲ್ಲಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳು

Jul 07 2025, 11:48 PM IST
ನರಗುಂದ ತಾಲೂಕಿನಲ್ಲಿ ಮೂರ್ನಾಲ್ಕು ವಾರದಿಂದ ಮಳೆ ಕೈಕೊಟ್ಟಿದ್ದು, ಮುಂಗಾರಿಗೆ ಬಿತ್ತನೆಯಾಗಿದ್ದ ಹೆಸರು ಕಾಳು, ಗೋವಿನಜೋಳ, ಬಿ.ಟಿ. ಹತ್ತಿ ಬೆಳೆಗಳು ತೇವಾಂಶ ಕೊರತೆಯಿಂದ ಒಣಗುತ್ತಿವೆ.

ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ

Jul 07 2025, 11:32 AM IST

ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶೃಂಗೇರಿ ನಿಲ್ಲದ ಮಳೆ:ತುಂಬಿ ಹರಿಯುತ್ತಿರುವ ಹಳ್ಳ, ಹೊಳೆ

Jul 06 2025, 01:48 AM IST
ಶೃಂಗೇರಿ: ತಾಲೂಕಿನಾದ್ಯಂತ ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಶನಿವಾರವೂ ಬೆಳಿಗ್ಗೆಯಿಂದಲೇ ಎಡಬಿಡದೆ ಭಾರೀ ಮಳೆ ಸುರಿಯಿತು. ಅಂಗನವಾಡಿಗಳಿಗೆ ಹೊರತುಪಡಿಸಿದಂತೆ ಶಾಲೆಗಳಿಗೆ ರಜೆ ಇರಲಿಲ್ಲ. ಎಂದಿನಂತೆ ಶಾಲೆಗಳು ನಡೆಯಿತು.

ಕೊಡಗು, ಮಲೆನಾಡಲ್ಲಿ ಮಳೆ, ನೆರೆ - ತುಂಗಾ, ಭದ್ರಾ, ನಳಿನಿ, ನಂದಿನಿಗಳಲ್ಲಿ ನೆರೆ

Jul 05 2025, 10:58 AM IST

ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿಯಲ್ಲಿ ಮನೆ ಕುಸಿದು ಎರಡು ಆಟೋ, ಒಂದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

ಜಿಲ್ಲೆಯಲ್ಲಿ ಮುಂದುವರಿದ ನಿರಂತರ ಮಳೆ

Jul 05 2025, 12:18 AM IST
ಜಿಲ್ಲೆಯ ಹಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಲಾಶಯಗಳ ಒಳ ಹರಿವು ಹೆಚ್ಚಾಗುತ್ತಿದೆ. ಜೋರು ಮಳೆ ಕಾರಣ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ, ಶಿವಮೊಗ್ಗ ತಾಲೂಕಿನಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 122
  • next >

More Trending News

Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved