• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಟ ನೆಪದಲ್ಲಿ ಮಹಿಳೆ ನಗ್ನಚಿತ್ರ ತೆಗೆದು ಲೈಂಗಿಕ ಕಿರುಕುಳ; ಕೇರಳದ ಅರ್ಚಕನ ಬಂಧನ

Jun 17 2025, 08:21 AM IST

ಮಾಟ ಮಂತ್ರ ಪೂಜೆ ನೆಪದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಬಳಿಕ ವಿಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇರೆಗೆ ಕೇರಳ ರಾಜ್ಯದ ಪ್ರತಿಷ್ಠಿತ ದೇವಾಲಯದ ಅರ್ಚಕನೊಬ್ಬನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಗಳಕ್ಕಿಳಿದ ಬಂಕ್ ಸಿಬ್ಬಂದಿಗೆ ರಿವಾಲ್ವರ್‌ ಹಿಡಿದು ಮಹಿಳೆ ಬೆದರಿಕೆ

Jun 17 2025, 12:44 AM IST
ಪೆಟ್ರೋಲ್‌ ಬಂಕ್‌ನಲ್ಲಿ ಸಿಬ್ಬಂದಿ ಜತೆಗಿನ ವಾಗ್ವಾದ ಸಂಬಂಧದಲ್ಲಿ ಮಹಿಳೆಯೊಬ್ಬಳು ಸಿಬ್ಬಂದಿಗೆ ರಿವಾಲ್ವರ್‌ ತೋರಿಸಿ ಬೆದರಿಕೆ ಹಾಕಿದ ಘಟನೆ ಉತ್ತರ ಪ್ರದೇಶದ ಹಾರ್ದೋಯಿ ಜಿಲ್ಲೆಯಲ್ಲಿ ನಡೆದಿದೆ.

ಚೂಡಿದಾರ್‌ ಡ್ರೆಸ್ಸಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಮಹಿಳೆ ಬಂಧನ

Jun 15 2025, 12:00 AM IST
ದೆಹಲಿಯಿಂದ ನಗರಕ್ಕೆ ಹೊಸ ಚೂಡಿದಾರ್ ಉಡುಪುಗಳಲ್ಲಿ ಡ್ರಗ್ಸ್ ಅಡಗಿಸಿ ಸಾಗಿಸುತ್ತಿದ್ದ ವಿದೇಶಿ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಕೋಟಿ ರು. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಚೂಡಿದಾರ್‌ ಡ್ರೆಸ್ಸಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಮಹಿಳೆ ಬಂಧನ

Jun 14 2025, 06:21 AM IST

ದೆಹಲಿಯಿಂದ ನಗರಕ್ಕೆ ಹೊಸ ಚೂಡಿದಾರ್ ಉಡುಪುಗಳಲ್ಲಿ ಡ್ರಗ್ಸ್ ಅಡಗಿಸಿ ಸಾಗಿಸುತ್ತಿದ್ದ ವಿದೇಶಿ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಕೋಟಿ ರು. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಅಪರಿಚಿತ ಮಹಿಳೆ, ಪುರುಷ ಪ್ರತ್ಯೇಕವಾಗಿ ನೇಣು ಬಿಗಿದು ಆತ್ಮಹತ್ಯೆ

Jun 14 2025, 01:15 AM IST
ಸುಮಾರು 5 ಅಡಿ ಎತ್ತರ, ಬಿಳಿ ತಲೆಗೂದಲು, ನೇರಳೆ ಕೆಂಪು ಸೀರೆ ಧರಿಸಿದ್ದು, 60 ರಿಂದ 65 ವರ್ಷದ ಮಹಿಳೆ ಮತ್ತು 5.3 ಅಡಿ ಎತ್ತರ, ಬಿಳಿ ತಲೆಗೂದಲು, ಬಿಳಿ ಕುರುಚಲು ಗಡ್ಡ ಹೊಂದಿರುವ ತಿಳಿ ಹಸಿರು ಬಣ್ಣದ ಟೀ ಶರ್ಟ್, ಬೆಲ್ಟ್ , ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದು, 65 ರಿಂದ 70 ವರ್ಷದ ಪುರುಷ ಇಬ್ಬರೂ ಪ್ರತ್ಯೇಕವಾಗಿ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದುಕೊಂಡಿದ್ದು, ಸಂಪೂರ್ಣವಾಗಿ ಇಬ್ಬರ ಶವಗಳು ಕೊಳೆತಿವೆ.

ಏರ್ಪೋರ್ಟ್‌ಗೆ 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡ ಮಹಿಳೆ

Jun 13 2025, 04:45 AM IST
ಅದೃಷ್ಟವಿದ್ದರೆ ದೊಡ್ಡ ಅನಾಹುತದಿಂದಲೂ ಪಾರಾಗಬಹುದು ಎನ್ನುವುದಕ್ಕೆ ವಿಮಾನ ಅಪಘಾತದಲ್ಲಿ ಕೂದಲೆಳೆ ಅಂತರದಲ್ಲಿ ಬದುಕುಳಿದ ಭೂಮಿ ಚೌಹಾಣ್ ಮತ್ತು ರೋಹನ್ ಬಗಾಡೆಯೇ ನಿದರ್ಶನ. ಏರಿಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏರ್ಪೋರ್ಟ್‌ಗೆ ತಲುಪುವುದು 10 ನಿಮಿಷ ತಡವಾಗಿದ್ದಕ್ಕೆ ಜೀವ ಉಳಿಸಿಕೊಂಡಿದ್ದಾರೆ.

ಸರಗಳ್ಳತನ ಮಾಡುತ್ತಿದ್ದ ಮಹಿಳೆ ಬಂಧನ

Jun 06 2025, 12:45 AM IST
ಕಳೆದ ಫೆ. 11ರಂದು ಸಾವನದುರ್ಗದ ಶ್ರೀ ವೀರಭದ್ರಸ್ವಾಮಿ ಜಾತ್ರೆಯ ರಥೋತ್ಸವ ಸಮಯದಲ್ಲಿ ಮಹಿಳೆ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನವಾಗಿತ್ತು.

ಹೆರಿಗೆ ಬಳಿಕ ರಕ್ತಸ್ರಾವ, ಮಹಿಳೆ ಸಾವು: ಕುಟುಂಬಸ್ಥರ ದೂರಿನ ಬಳಿಕ ಪೋಸ್ಟ್ ಮಾರ್ಟಂ

Jun 06 2025, 12:32 AM IST
ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯ ಅವರ ಪತ್ನಿ ಮಧುರಾ (29) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಅವರಿಗೆ ಮೂರುವರೆ ವರ್ಷದ ಗಂಡು ಮಗುವಿದ್ದು, ಎರಡನೆ ಮಗುವಿನ ಹೆರಿಗೆಗಾಗಿ ಜೂ.2ರಂದು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ಗೃಹಲಕ್ಷ್ಮೀ ಹಣದಲ್ಲಿ ರಸ್ತೆಯ ಮುಳ್ಳಿನ ಕಂಠಿ ತೆಗೆಸಿದ ಮಹಿಳೆ

Jun 04 2025, 01:56 AM IST
ಯರೇಹಂಚಿನಾಳದಿಂದ ಕೊಟುಮಚಗಿ ಗ್ರಾಮಕ್ಕೆ ಹೋಗುವ 4 ಕಿಲೋ ಮೀಟರ್‌ ರಸ್ತೆಯಲ್ಲಿ ದಾರಿ ಕಾಣದಂತೆ ಜಾಲಿಗಿಡಗಳು ಬೆಳೆದು ನಿಂತಿದ್ದವು. ಇದನ್ನು ಜೆಸಿಬಿ ಬಾಡಿಗೆ ಪಡೆದು ಸವಿತಾ ಸ್ವಚ್ಛಗೊಳಿಸಿದ್ದಾರೆ.

ಮಹಿಳೆ ಪ್ರಬಲಳೆಂಬ ಸಂದೇಶ ಸಾರಿದ್ದ ಅಹಲ್ಯಾಬಾಯಿ: ಶಿಲ್ಪಾ ಚಂದ್ರು ಬಾಣಾವರ

Jun 03 2025, 12:15 AM IST
ಮಹಿಳೆಯರ ಸಬಲೀಕರಣಕ್ಕೆ ನೀಡಿದ ಕೊಡುಗೆ ಹಾಗೂ ಹಿಂದೂಗಳ ಪವಿತ್ರ ಧಾರ್ಮಿಕ ಯಾತ್ರಾ ಕ್ಷೇತ್ರವಾಗಿರುವ ಕಾಶಿ ದೇವಾಲಯದ ಜೀರ್ಣೋದ್ಧಾರ ಮಾಡಿದ ರೀತಿ ಹೀಗೆ ಅವರಲ್ಲಿದ್ದ ಸಾಮಾಜಿಕ ಕಳಕಳಿಯಿಂದಲೇ ಅವರು ನಮ್ಮೆಲ್ಲರಿಗೂ ಆದರ್ಶರಾಗಿದ್ದಾರೆ .
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 45
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved