• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸಿ: ರವಿರಾಜ್‌ ಹೆಗ್ಡೆ

Jun 10 2025, 11:52 AM IST
ದಕ್ಷಿಣಕನ್ನಡ ಹಾಲು ಒಕ್ಕೂಟವು ಪ್ರತಿ ವರ್ಷದಂತೆ ಈ ವರ್ಷ ಕೂಡ ತನ್ನ ಸಮಸ್ತ ನಂದಿನಿ ಪರಿವಾರದೊಂದಿಗೆ ಒಕ್ಕೂಟದ ಅಧ್ಯಕ್ಷ, ಸಹಕಾರ ರತ್ನ ಕೊಡವೂರು ರವಿರಾಜ್ ಹೆಗ್ಡೆ ಮಾರ್ಗದರ್ಶನದಲ್ಲಿ ಪರಿಸರ ದಿನ ಆಚರಿಸಲಾಯಿತು.

ಮಾಲಿನ್ಯ ಮಂಡಳಿಗೆ ಹೊಸ ರೂಪು: ನರೇಂದ್ರ ಸ್ವಾಮಿ

Jun 05 2025, 01:01 AM IST
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಂದರ್ಶನ.

ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಸಂಕಲ್ಪದೊಂದಿಗೆ ವಿಶ್ವ ಪರಿಸರ ದಿನ ಆಚರಿಸಿದ ಮಾಹೆ ಬೆಂಗಳೂರು

Jun 01 2025, 02:06 AM IST
ಮಾಹೆ ಬೆಂಗಳೂರು ಪರಿಸರ ರಕ್ಷಣೆ ವಿಚಾರದಲ್ಲಿ ಬದ್ಧವಾಗಿದ್ದು, ಇದೀಗ ಪ್ಲಾಸ್ಟಿಕ್ ಮಾಲಿನ್ಯ ನಿರ್ಮೂಲನೆಯ ಪಣತೊಟ್ಟು ಪರಿಸರ ದಿನ ಆಚರಿಸಿದೆ. ಈ ಕುರಿತ ವರದಿ ಇಲ್ಲಿದೆ.

ಪ್ಲಾಸ್ಟಿಕ್ ಮಾಲಿನ್ಯ ತಡೆಗೆ ಸಂಕಲ್ಪ ಅಗತ್ಯ: ಟಿ.ಜಿ.ಪ್ರೇಮಕುಮಾರ್

May 27 2025, 11:57 PM IST
ಉತ್ತಮ ಭವಿಷ್ಯಕ್ಕಾಗಿ ಪರಿಸರ ಕಾಳಜಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಹುಟ್ಟಬೇಕು ಎಂದು ಗಣ್ಯರು ತಿಳಿಸಿದರು.

ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ: ಉಳ್ಳಾಯ ದೈವ ಅಭಯ

May 19 2025, 12:30 AM IST
ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ತುಂಬಿದ್ದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನದಿಯಲ್ಲಿ ಮೀನಿನ ಸಂತತಿ ಕೊರತೆ ಕಂಡು ಬಂದಿದ್ದು ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಸಂಪ್ರದಾಯ ಮಾಯವಾಗುವ ಆತಂಕವಿದೆ.

ಅರ್ಕಾವತಿ ನದಿ ನೀರಿಗೆ ಸೇರುತ್ತಿದ್ದ ಮಾಲಿನ್ಯ ತಡೆಗೆ ಹೈಕೋರ್ಟ್‌ 8 ವಾರ ಗಡುವು ನೀಡಿ ಆದೇಶ

Apr 18 2025, 01:48 AM IST
ಅರ್ಕಾವತಿ ನದಿ ನೀರಿಗೆ ಸೇರುತ್ತಿದ್ದ ಮಾಲಿನ್ಯ ತಡೆಗೆ ಹೈಕೋರ್ಟ್‌ 8 ವಾರಗಳ ಗಡುವು ನೀಡಿ ಆದೇಶಿಸಿದೆ.

ಪರಿಸರ ಸಂರಕ್ಷಣೆ, ಮಾಲಿನ್ಯ ತಡೆ ಪ್ರತಿಯೊಬ್ಬರ ಹೊಣೆ

Mar 25 2025, 12:48 AM IST
ಐ.ಒ.ಸಿ.ಎಲ್. ಎಸ್.ಆರ್.ಪಿ.ಎಲ್. ಸಂಸ್ಥೆಯು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನ ಅಂಗವಾಗಿದ್ದು, ಚೆನ್ನೈಯಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ದೇವನಹಳ್ಳಿಗೆ ಪೆಟ್ರೋಲಿಯಂ ಪೈಪ್ ಲೈನಿನ ಮುಖಾಂತರ ಪೆಟ್ರೋಲಿಯಂ ಉತ್ಪನ್ನಗಳ ಸಾಗಾಣಿಕೆ ಕಾರ್ಯದಲ್ಲಿ ತೊಡಗಿದೆ. ಐ.ಓ.ಸಿ.ಎಲ್.ಯ ಎಸ್.ಆರ್.ಪಿ.ಎಲ್. ಪೈಪ್ ಲೈನಿನ ಸುರಕ್ಷತೆ ಮತ್ತು ಭದ್ರತೆ ಹಾಗೂ ಪರಿಸರ ರಕ್ಷಣೆಗೆ ಆದ್ಯತೆ ನೀಡಲಿದೆ

ನವೀಕರಿಸಬಹುದಾದ ಇಂಧನಗಳ ಬಳಕೆ ಪರಿಸರ ಮಾಲಿನ್ಯ ಕಡಿಮೆಗೆ ಸಹಕಾರಿ: ಭಾರತಿ

Mar 02 2025, 01:21 AM IST
ಶೃಂಗೇರಿ, ಇಂಧನ ಉಳಿತಾಯ ಮತ್ತು ನವೀಕರಿಸಬಹುದಾದ ಇಂಧನ ಬಳಕೆ ಇಂದಿನ ಅಗತ್ಯವಾಗಿದೆ. ನವೀಕರಿಸಬಹುದಾದ ಇಂಧನಗಳ ಬಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಯಾಗುವಲ್ಲಿ ಸಹಕಾರಿಯಾಗಿದೆ ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತೀ ಹೇಳಿದರು.

ದಿಲ್ಲಿ ಕಳಪೆ ವಾಯುಗುಣಮಟ್ಟ : ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೇ ವಾಹನಕ್ಕೆ ಇಂಧನವಿಲ್ಲ

Mar 02 2025, 01:15 AM IST
ಕಳಪೆ ವಾಯುಗುಣಮಟ್ಟದಿಂದ ಉಸಿರುಗಟ್ಟುತ್ತಿರುವ ದೆಹಲಿಯಲ್ಲಿ ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೆದ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ ಮಜಿಂದರ್‌ ಸಿಂಗ್‌ ಸಿರ್ಸಾ ಘೋಷಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್‌ : ಸದ್ಗುರು ಈಶ ಫೌಂಡೇಶನ್‌ಗೆ ಸುಪ್ರೀಂ ರಿಲೀಫ್‌

Mar 01 2025, 01:04 AM IST

 ಸದ್ಗುರು ಅವರ ಈಶ ಫೌಂಡೇಶನ್‌ ವಿರುದ್ಧ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್‌ ಅನ್ನು ರದ್ದುಪಡಿಸಿದ್ದ ಮದ್ರಾಸ್‌ ಹೈಕೋರ್ಟ್‌ ತೀರ್ಪಿನ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.  

  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved