• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ

Nov 04 2025, 01:02 AM IST
ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಇಂದು

Nov 04 2025, 12:30 AM IST
ರಾಜ್ಯದ 15 ಕಡೆ ಸುವರ್ಣ ಮಹೋತ್ಸವದ ಬೃಹತ್ ಕಾರ್ಯಕ್ರಮ ಮಾಡಲಾಗುತ್ತಿದೆಯಾದರೂ ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಒಳಗೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೀಪಾವಳಿ ಪಟಾಕಿಯಿಂದ ದಿಲ್ಲಿ, ಹರ್ಯಾಣದಲ್ಲಿ ಮಾಲಿನ್ಯ ವಿಷಮ

Oct 22 2025, 01:03 AM IST
ದೆಹಲಿ ಮತ್ತು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವಾಯು ಮಾಲಿನ್ಯ ತೀವ್ರ ಸ್ವರೂಪ ಪಡೆದುಕೊಂಡಿದೆ. ದೆಹಲಿ ಮತ್ತು ಹರ್ಯಾಣದಲ್ಲಿ ಇದು ವಿಕೋಪದ ಹಂತಕ್ಕೆ ತಿರುಗಿದ್ದು, ವಾಯುಗುಣಮಟ್ಟ ಭಾರಿ ಪ್ರಮಾಣದಲ್ಲಿ ಕುಸಿದಿದೆ. ದೀಪಾವಳಿಯ ಪಟಾಕಿಯು ಇದಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ.

ಪರಿಸರ ಮಾಲಿನ್ಯ ತಡೆಗಟ್ಟಲು ಕೈಜೋಡಿಸಿ: ಪಿ.ಎಂ.ನರೇಂದ್ರಸ್ವಾಮಿ

Oct 17 2025, 01:00 AM IST
ಮಳವಳ್ಳಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಜೊತೆಯಲ್ಲಿಯೇ ಉತ್ತಮ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಕೆಆರ್‌ಎಸ್ ಕೊನೆ ಭಾಗಕ್ಕೆ ಸಮರ್ಪಕ ನೀರು ಪೂರೈಕೆಯಾಗುವಂತೆ ನಾಲಾ ಆಧುನೀಕರಣ ಕೈಗೊಳ್ಳಲಾಗಿದೆ.

ಮಂಗಳೂರಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ

Oct 15 2025, 02:08 AM IST
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸೋಮವಾರ ಸುವರ್ಣ ಮಹೋತ್ಸವ ಕಾರ್ಯಕ್ರಮ ನೆರವೇರಿತು.

ಮಾಲಿನ್ಯ ನಿಯಂತ್ರಣ ಮಂಡಳಿಗೆ 50ರ ಸಂಭ್ರಮ!

Oct 09 2025, 02:00 AM IST
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವವನ್ನು ರಾಜ್ಯದಲ್ಲಿ ಅ.10 ರಿಂದ ನ.19 ರವರೆಗೂ ಅದ್ದೂರಿಯಾಗಿ ಆಚರಿಸಲಿದೆ.

ಅ.28 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ: ಡಾ.ಕುಮಾರ

Oct 09 2025, 02:00 AM IST
ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಯಶಸ್ವಿ, ಅರ್ಥಪೂರ್ಣವಾಗಿ ಆಚರಿಸಲು ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪವಾಗದಂತೆ ಕೆಲಸ ಮಾಡಬೇಕು.

ನ. 3ರಂದು ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ: ಜಿಪಂ ಸಿಇಒ

Oct 07 2025, 01:03 AM IST
ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನ. 3ರಂದು ಮಧ್ಯಾಹ್ನ 2ಕ್ಕೆ ಆಯೋಜಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸುವರ್ಣ ಮಹೋತ್ಸವ ನಡೆಯಲಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸಿಎಂ ಬೆಂಗ್ಳೂರಲ್ಲಿ ಓಡಾಡಲು ಇವಿ ಕಾರು

Oct 07 2025, 01:03 AM IST
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ನಗರದಲ್ಲಿ ಸಂಚಾರಕ್ಕಾಗಿ ವಿದ್ಯುತ್ ಚಾಲಿತ (ಇವಿ) ಕಾರು ನೀಡಲಾಗುವುದು ಎಂದು ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಹೇಳಿದರು.

ಬಿಗ್‌ಬಾಸ್‌ ಶೋ ನಿಲ್ಲಿಸಿ : ಮಾಲಿನ್ಯ ಮಂಡಳಿ ಶಾಕ್‌

Oct 07 2025, 01:02 AM IST

ಕೊಳಚೆ ನೀರನ್ನು ಸಂಸ್ಕರಿಸದೆ ಹಾಗೆಯೇ ಮೋರಿಗೆ ಹರಿಬಿಡುತ್ತಿರುವ ಜನಪ್ರಿಯ ಟಿವಿ ಶೋ ‘ಬಿಗ್ ಬಾಸ್’ ಶೂಟಿಂಗ್ ನಡೆಯುವ ವೆಲ್ಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್‌ಟೇನ್ಮೆಂಟ್ ಪ್ರೈ. ಲಿಮಿಟೆಡ್‌ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೋಮವಾರ ನೋಟಿಸ್ ಜಾರಿ ಮಾಡಿದೆ.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved