• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ಮುಂದಾಗಿ: ಟಿ.ಜಿ. ಪ್ರೇಮಕುಮಾರ್

Aug 29 2025, 01:00 AM IST
ಜನಜಾಗೃತಿ ಅಂದೋಲನ ಅಂಗವಾಗಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಯ ಮಹತ್ವ ಕುರಿತು ಜಾಗೃತಿ ನಡೆಸಲಾಯಿತು.

ಮಣ್ಣಿನ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಿಂದ ಮಾಲಿನ್ಯ ತಡೆ; ಜಿಲ್ಲಾಧಿಕಾರಿ

Aug 22 2025, 01:01 AM IST
ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳು ಪರಿಸರಕ್ಕೆ ಹಾನಿಕಾರಕವಾಗಿದ್ದು, ಪ್ರತಿಯೊಬ್ಬರು ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸುವ ಮೂಲಕ ಪರಿಸರ ಮಾಲಿನ್ಯ ತಡೆಗಟ್ಟಲು ಕೈಜೋಡಿಸಬೇಕು.

ಮಿತಿ ಮೀರಿದ ಮಾಲಿನ್ಯ: ಕಡೇಚೂರಿಗೆ ಕೇಡುಗಾಲ..!

Aug 07 2025, 12:45 AM IST
ಮಂಗಳವಾರ (ಆ.5) ತಡರಾತ್ರಿ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದ ಹವಾಮಾನ ಅತ್ಯಂತ ಹೀನಾಯವಾಗಿತ್ತು. ಇಲ್ಲಿನ ಕೆಮಿಕಲ್‌ ಕಂಪನಿಗಳ ಕಳ್ಳಾಟದ ಮುಂದುವರೆದ ಭಾಗವಾಗಿ, ವಾಯು ಗುಣಮಟ್ಟ ಸೂಚ್ಯಂಕ 121 ಕ್ಕೇರುವ ಮೂಲಕ, ಇಡೀ ಪ್ರದೇಶದಲ್ಲಿ "ಅನಾರೋಗ್ಯಕರ " ವಾತಾವರಣದ ಎಚ್ಚರಿಕೆಯ ಗಂಟೆ ಬಾರಿಸಿದಂತಿತ್ತು.

ಕೊಲ್ಲೂರು: ಪರಿಸರ ರಕ್ಷಣೆ, ಮಾಲಿನ್ಯ ನಿಯಂತ್ರಣಕ್ಕೆ ಹಸಿರು ಪೀಠದಿಂದ ನಿರ್ದೇಶನ

Jul 13 2025, 01:19 AM IST
ಕೊಲ್ಲೂರು ದೇವಳದ ಪರಿಸರದಲ್ಲಿರುವ ವಸತಿಗೃಹ ಹಾಗೂ ವಾಣಿಜ್ಯ ಕಟ್ಟಡಗಳಿಂದ ಆಗುತ್ತಿರುವ ಜಲ ಹಾಗೂ ಪರಿಸರದ ಮಾಲಿನ್ಯ, ಜಲಚರಗಳ ನಾಶ, ಸ್ಥಳೀಯ ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಮತ್ತು ಭೂಮಿ ಅತಿಕ್ರಮಣದ ವಿರುದ್ಧ ಇಲ್ಲಿನ ಸಾಮಾಜಿಕ ಕಾರ್ಯಕರ್ತ ಹರೀಶ್ ತೋಳಾರ್ ಕೊಲ್ಲೂರು 2022ರಲ್ಲಿ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ಮೊದಲ ಎಲೆಕ್ಟ್ರಿಕ್‌ ವಿಮಾನ ಯಶಸ್ವಿ! ಸದ್ದು, ಪರಿಸರ ಮಾಲಿನ್ಯ ಇಲ್ಲ

Jun 24 2025, 07:15 AM IST

ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ.

ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸಿ: ರವಿರಾಜ್‌ ಹೆಗ್ಡೆ

Jun 10 2025, 11:52 AM IST
ದಕ್ಷಿಣಕನ್ನಡ ಹಾಲು ಒಕ್ಕೂಟವು ಪ್ರತಿ ವರ್ಷದಂತೆ ಈ ವರ್ಷ ಕೂಡ ತನ್ನ ಸಮಸ್ತ ನಂದಿನಿ ಪರಿವಾರದೊಂದಿಗೆ ಒಕ್ಕೂಟದ ಅಧ್ಯಕ್ಷ, ಸಹಕಾರ ರತ್ನ ಕೊಡವೂರು ರವಿರಾಜ್ ಹೆಗ್ಡೆ ಮಾರ್ಗದರ್ಶನದಲ್ಲಿ ಪರಿಸರ ದಿನ ಆಚರಿಸಲಾಯಿತು.

ಮಾಲಿನ್ಯ ಮಂಡಳಿಗೆ ಹೊಸ ರೂಪು: ನರೇಂದ್ರ ಸ್ವಾಮಿ

Jun 05 2025, 01:01 AM IST
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಂದರ್ಶನ.

ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಸಂಕಲ್ಪದೊಂದಿಗೆ ವಿಶ್ವ ಪರಿಸರ ದಿನ ಆಚರಿಸಿದ ಮಾಹೆ ಬೆಂಗಳೂರು

Jun 01 2025, 02:06 AM IST
ಮಾಹೆ ಬೆಂಗಳೂರು ಪರಿಸರ ರಕ್ಷಣೆ ವಿಚಾರದಲ್ಲಿ ಬದ್ಧವಾಗಿದ್ದು, ಇದೀಗ ಪ್ಲಾಸ್ಟಿಕ್ ಮಾಲಿನ್ಯ ನಿರ್ಮೂಲನೆಯ ಪಣತೊಟ್ಟು ಪರಿಸರ ದಿನ ಆಚರಿಸಿದೆ. ಈ ಕುರಿತ ವರದಿ ಇಲ್ಲಿದೆ.

ಪ್ಲಾಸ್ಟಿಕ್ ಮಾಲಿನ್ಯ ತಡೆಗೆ ಸಂಕಲ್ಪ ಅಗತ್ಯ: ಟಿ.ಜಿ.ಪ್ರೇಮಕುಮಾರ್

May 27 2025, 11:57 PM IST
ಉತ್ತಮ ಭವಿಷ್ಯಕ್ಕಾಗಿ ಪರಿಸರ ಕಾಳಜಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಹುಟ್ಟಬೇಕು ಎಂದು ಗಣ್ಯರು ತಿಳಿಸಿದರು.

ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ: ಉಳ್ಳಾಯ ದೈವ ಅಭಯ

May 19 2025, 12:30 AM IST
ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ತುಂಬಿದ್ದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನದಿಯಲ್ಲಿ ಮೀನಿನ ಸಂತತಿ ಕೊರತೆ ಕಂಡು ಬಂದಿದ್ದು ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಸಂಪ್ರದಾಯ ಮಾಯವಾಗುವ ಆತಂಕವಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved