• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಬಳಿಕ ದಲಿತ ಮುಖ್ಯಮಂತ್ರಿ ಆಗಬೇಕು

Nov 04 2025, 12:00 AM IST
ಸಮರ್ಥ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವ ಸಿದ್ದರಾಮಯ್ಯ ಅವರನ್ನು ಮುಂದಿನ ಎರಡೂದರೆ ವರ್ಷಗಳಿಗೆ ಮುಂದುವರೆಸುವುದಾದರೆ ದಲಿತ ಸಂಘಟನೆಗಳ ಯಾವುದೇ ತಕಾರಾರು ಇಲ್ಲ. ಆದರೆ ಇದೀಗ ದಲಿತ ಸಂಘಟನೆಗಳು ಮತ್ತು ದಲಿತ ಜನಾಂಗವು ರಾಜಕೀಯವಾಗಿ ಜಾಗೃತಿಗೊಂಡು ಬೀದಿಗಿಳಿದು ದಲಿತ ಮುಖ್ಯಮಂತ್ರಿ ಹೋರಾಟಕ್ಕೆ ಚಾಲನೆ ನೀಡುವ ಕಾಲ ಸನ್ನಿಹಿತವಾಗಿದೆ

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗ್ತಾರೆ

Oct 30 2025, 03:00 AM IST
ರಾಜ್ಯದ ಸಾರಥ್ಯ ಬ್ಲಾಕ್‌ ಹಾರ್ಸ್ ಕೈಗೆ ಸಿಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದರು.

ರಾಜ್ಯಕ್ಕೆ ಪರಮೇಶ್ವರ್ ಮುಖ್ಯಮಂತ್ರಿ ಆಗಲಿ: ವೀರಭದ್ರಶಿವಾಚಾರ್ಯ ಸ್ವಾಮೀಜಿ

Oct 27 2025, 12:00 AM IST
ನಮ್ಮಗಳ ಹಾಗೂ ತುಮಕೂರು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಅದಲ್ಲಿ ಜಿಲ್ಲೆ ಹಾಗೂ ತಾಲೂಕು 20 ವರ್ಷ ಮುಂದಕ್ಕೆ ಹೋಗುತ್ತದೆ.

5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ

Oct 26 2025, 02:00 AM IST

ನಮ್ಮ ತಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 5 ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತಾರೆ. ನಾನು ಬೆಳಗಾವಿಯಲ್ಲಿ ಮಾತನಾಡಿದ ಹೇಳಿಕೆಗೆ ಈಗಲೂ ಬದ್ಧವಾಗಿದ್ದು,  ನೋಟಿಸ್ ಕೊಟ್ಟರೆ ಉತ್ತರ ನೀಡುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ   ಹೇಳಿದ್ದಾರೆ. 

ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 25 2025, 01:00 AM IST

ನಮ್ಮ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇದೆಲ್ಲಾ ಆಂತರಿಕ ವಿಚಾರ. ನಾವು ಒಗ್ಗಟ್ಟಾಗಿದ್ದೇವೆ. ಪಕ್ಷವೂ ಸದೃಢವಾಗಿದೆ. ಉತ್ತಮ ಆಡಳಿತ ನಡೆಯುತ್ತಿದೆ. ಯಾವುದೇ ಅಪರಸ್ವರೂ ಇಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಯವರು ಯಾರು? 

ಮುಖ್ಯಮಂತ್ರಿ ಸಿದ್ದರಾಮಯ್ಯರ ಅವಶ್ಯಕತೆ ರಾಜ್ಯಕ್ಕಿದೆ : ಶಾಸಕ ಕೆ.ಎಂ.ಉದಯ್

Oct 25 2025, 01:00 AM IST

ಯಾರೋ ಹೇಳಿದ ಮಾತಿಗೆ ಬೆಲೆ ಬರುವುದಿಲ್ಲ. ವೈಯಕ್ತಿಕವಾಗಿ ಮಾತನಾಡಿದ್ದನ್ನೆಲ್ಲಾ ಗಂಭೀರವಾಗಿ ಪರಿಗಣಿಸಲಾಗುವುದಿಲ್ಲ. ಪಕ್ಷದ ಹೈಕಮಾಂಡ್ ಹೇಳಿದರಷ್ಟೇ ಅದಕ್ಕೆ ಬೆಲೆ ಇರುತ್ತದೆ. ಅದಕ್ಕೆ ನಾವೂ ಬದ್ಧರಾಗಿರುತ್ತೇವೆ ಎಂದು ಮದ್ದೂರು ಶಾಸಕ ಕದಲೂರು ಉದಯ್  ಹೇಳಿದರು.

ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್: 27ರಂದು ಮುಖ್ಯಮಂತ್ರಿ ಚಾಲನೆ

Oct 24 2025, 01:00 AM IST
ಮಂಗಳೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ‘ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 27 ರಂದು ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.

ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 22 2025, 01:03 AM IST
ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಸಹಾಯ ಮಾಡುತ್ತಿಲ್ಲ. ಪ್ರಧಾನಿ ಮೋದಿಯವರು ಎಷ್ಟು ಒಳ್ಳೆಯವರಾಗಿ ಕಾಣುತ್ತಾರೋ, ಅಷ್ಟೇ ಅವರಿಗೆ ಕರ್ನಾಟಕದ ಬಗ್ಗೆ ದ್ವೇಷವಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಉಪ ಮುಖ್ಯಮಂತ್ರಿ ಡಿಕೆಶಿಗೆ ಜನರಿಂದ ಸಮಸ್ಯೆಗಳ ಸರಮಾಲೆ

Oct 20 2025, 01:02 AM IST

 ನೆನಗುದಿಗೆ ಬಿದ್ದಿರುವ ಈಜಿಪುರ ಫ್ಲೈಓವರ್‌ ಕಾಮಗಾರಿ ಪೂರ್ಣಗೊಳಿಸಿ, ಮಳೆ ಬಂದರೆ ಎಚ್‌ಎಸ್‌ಆರ್‌ 5ನೇ ಸೆಕ್ಟರ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದ್ದು ಶಾಶ್ವತ ಪರಿಹಾರ ಕೊಡಿ ಸೇರಿದಂತೆ ವಿವಿಧ ಸಮಸ್ಯೆ ಕುರಿತು ಸಾರ್ವಜನಿಕರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ 

ಪುರಸಭೆಗಳ ಅವಧಿ ಉಳಿಸಲು ಮುಖ್ಯಮಂತ್ರಿ ಭರವಸೆ: ಭಂಡಾರಿ ಶ್ರೀನಿವಾಸ್

Oct 19 2025, 01:00 AM IST
ಕಡೂರು, ಪೂರ್ಣಾವಧಿ ಅಧಿಕಾರ ನಡೆಸಲು ಕಾಲಾವಕಾಶ ನೀಡುವಂತೆ ರಾಜ್ಯದ ವಿವಿಧ ನಗರಸಭೆ ಮತ್ತು ಪುರಸಭೆ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 61
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved