• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಸಮಸ್ಯೆಗೆ ಮೊಸಳೆ ಕಣ್ಣೀರು ಪರಿಹಾರ ಅಲ್ಲ: ಕುರುಬೂರು ಶಾಂತಕುಮಾರ್ ಕಿಡಿ

Aug 08 2025, 01:01 AM IST
ದೇಶದ ಜನರಿಗೆ ಆಹಾರ ಬೆಳೆದು ಕೊಡುವ ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಮಾಡುವುದು ಸರ್ಕಾರಗಳ ಕರ್ತವ್ಯ. ಅದನ್ನು ಮರೆತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿನಿಧಿಗಳು ದೋಷಾರೋಪನ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನೆಕ್ಕಿಲಾಡಿ: ಕುಮಾರಧಾರಾ ನದಿ ದಡದಲ್ಲಿ ಮೊಸಳೆ ಪತ್ತೆ

Jun 20 2025, 12:34 AM IST
ಕುಮಾರಧಾರಾ ನದಿಯ ೩೪ನೇ ನೆಕ್ಕಿಲಾಡಿ ದಡದಲ್ಲಿ ಮೊಸಳೆ ಪತ್ತೆಯಾಗಿದ್ದು, ಮೊಸಳೆಯನ್ನು ನೋಡಲು ಜನ ಜಮಾಯಿಸುತ್ತಿದ್ದಂತೆಯೇ ಮೊಸಳೆಯು ಬಾಯಗಲಿಸಿ ಶಬ್ದಗೈದು ಆಕ್ರಮಣಕಾರಿ ವರ್ತನೆ ತೋರಿ ನದಿ ನೀರಿಗೆ ಇಳಿದು ಹೋದ ಘಟನೆ ಬುಧವಾರ ಸಂಜೆ ನಡೆದಿದೆ.

ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿ: ಪ್ರಾಣಾಪಾಯದಿಂದ ಪಾರು

Jun 11 2025, 11:56 AM IST
ತಾಲೂಕಿನ ನಂ.3 ಸಣಾಪುರ ಗ್ರಾಮದ ತುಂಗಭದ್ರಾ ನದಿ ತಟದಲ್ಲಿ ಈಜಲು ಹೋಗಿದ್ದ ಬಾಲಕನ ಮೇಲೆ ಮೊಸಳೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳವಾರ ಸಂಜೆ ಜರುಗಿದೆ.

ಶ್ರೀರಂಗಪಟ್ಟಣ: ವಿಸಿ ನಾಲೆಯಲ್ಲಿ ಮೊಸಳೆ ಪ್ರತ್ಯಕ್ಷ; ಜನರು, ರೈತರಲ್ಲಿ ಆತಂಕ

May 26 2025, 12:09 AM IST
ನಾಲೆಯ ಮಡುವಿನಲ್ಲಿ ರೈತ ಹಸುಗಳಿಗೆ ನೀರು ಕುಡಿಸಲು ಹೋದಾಗ ಮೊಸಳೆ ಕಾಣಿಸಿಕೊಂಡಿದೆ. ಸತತ ಮಳೆಯಿಂದಾಗಿ ವಿ.ಸಿ.ನಾಲೆಯಲ್ಲಿ ನಾಲ್ಕೈದು ದಿನಗಳಿಂದ ನೀರು ನಿಲ್ಲಿಸಲಾಗಿದೆ. ನೀರು ಸಂಪೂರ್ಣ ಕಡಿಮೆಯಾಗಿದ್ದರಿಂದ ಬಿಸಿಲು ಕಾಯಲು ಕಾಲುವೆ ದಡದ ಬಳಿ ಬಂದಿದೆ.

ಮೊಸಳೆ ಕಣ್ಣೀರು ಹಾಕಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ನಿಂದಾಗಿ ರಾವಣ ರಾಜ್ಯ ಸೃಷ್ಟಿ : ಬಿವೈವಿ

Apr 09 2025, 12:30 AM IST
ಮೊಸಳೆ ಕಣ್ಣೀರು ಹಾಕಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಕಾಂಗ್ರೆಸ್‌ನಿಂದಾಗಿ ಕರ್ನಾಟಕ ಇಂದು ರಾವಣ ರಾಜ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಎಸ್ಸಿ, ಎಸ್ಟಿ, ಓಬಿಸಿ ಬಗ್ಗೆ ಕಾಂಗ್ರೆಸ್‌ ಮೊಸಳೆ ಕಣ್ಣೀರು: ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ

Jan 25 2025, 01:02 AM IST
ಈ ದೇಶದ ಎಸ್ಸಿ, ಎಶ್ಟಿ, ಓಬಿಸಿಗಳ ಬಗ್ಗೆ ಕಾಂಗ್ರೆಸ್‌ ಭ್ರಮಾಲೋಕ ಹುಟ್ಟು ಹಾಕುತ್ತಿದೆ, ಬರೀ ಮೊಸಳೆ ಕಮ್ಣೀರು ಸುರಿಸುತ್ತಿದಯೇ ವಿನಹಃ ಅವರ ಪ್ರಗತಿಗೆ ಏನೇನೂ ಮಾಡಿಲ್ಲವೆಂದು ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಕೆ.ಲಕ್ಷ್ಮಣ ಆರೋಪಿಸಿದರು.

ಸೊರಗಿದ ದಾಂಡೇಲಿಯ ಮೊಸಳೆ ಪಾರ್ಕ್‌

Dec 30 2024, 01:00 AM IST
ಜೋಯಿಡಾ, ದಾಂಡೇಲಿ ಭಾಗ ಪ್ರವಾಸಿ ತಾಣವಾಗಿ ಬೆಳೆಯುತ್ತಿದ್ದು, ಆ ಪ್ರವಾಸಿ ತಾಣಗಳಲ್ಲಿ ಪ್ರಮುಖ ಆಕರ್ಷಣೆ ತಾಣವಾಗಿ ಬೆಳೆಯಬೇಕಿದ್ದ ಮೊಸಳೆ ಪಾರ್ಕ್ ಸರಿಯಾದ ನಿರ್ವಹಣೆ ಇಲ್ಲದೆ ಸೊರಗಿದೆ.

ವಿದೇಶದಿಂದ ಟ್ರಾಲಿ ಬ್ಯಾಗ್‌ನಲ್ಲಿ ತಂದಿದ್ದ ಆಮೆ, ಮೊಸಳೆ ಮರಿ, ಹಲ್ಲಿಗಳ ಸಂರಕ್ಷಣೆ

Nov 17 2024, 01:15 AM IST
ವಿದೇಶದಿಂದ ವನ್ಯಜೀವಿಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ(ಕೆಐಎ) ಕಸ್ಟಮ್ಸ್‌ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿ, ಕಳ್ಳ ಸಾಗಣೆ ಮಾಡಿದ್ದ 40 ಜೀವಂತ ವನ್ಯಜೀವಿಗಳನ್ನು ಸಂರಕ್ಷಿಸಿದ್ದಾರೆ.

ಕಾಂಗ್ರೆಸ್ ರೈತರ ಪರ ಮೊಸಳೆ ಕಣ್ಣೀರು ಹಾಕುತ್ತಿರುವುದು ನಾಚಿಗೇಡು ಸಂಗತಿ

Nov 16 2024, 12:36 AM IST
ಚಿಂಚೋಳಿ: ಹಿಂದುಳಿದ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಕನಸು ಕಂಡಿದ್ದ ದಿ.ವೈಜನಾಥ ಪಾಟೀಲರವರ ಕನಸಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಯುತ್ತಿರುವುದು ನಾಚಿಗೇಡು ಸಂಗತಿ ಎಂದು ಡಿಸಿಸಿ ಬ್ಯಾಂಕ ಮಾಜಿ ನಿರ್ದೇಶಕ ಗೌತಮ ವೈಜನಾಥ ಪಾಟೀಲ ಕಿಡಿಕಾರಿದ್ದಾರೆ.

ಒಡಿಶಾದಿಂದ ಪಿಲಿಕುಳಕ್ಕೆ ಸಿಂಹ, ತೋಳ, ಮೊಸಳೆ, ಅಪರೂಪದ ಪಕ್ಷಿಗಳ ಆಗಮನ

Nov 06 2024, 12:47 AM IST
ಪಿಲಿಕುಳ ಮೃಗಾಲಯಕ್ಕೆ ಒರಿಸ್ಸಾದ ನಂದನ್ ಕಾನನ್ ಮೃಗಾಲಯದಿಂದ ಆರು ವರ್ಷದ ಏಷ್ಯಾಟಿಕ್ ಗಂಡು ಸಿಂಹ, ತೋಳ, ಎರಡು ಘರಿಯಲ್ ಮೊಸಳೆ, ಅಪರೂಪದ ಪಕ್ಷಿಗಳಾದ ಎರಡು ಸಿಲ್ವರ್ ಫೆಸೆಂಟ್‌ ಎರಡು ಯೆಲ್ಲೋ ಗೋಲ್ಡನ್ ಫೆಸೆಂಟ್‌ಗಳನ್ನು ತರಿಸಲಾಗಿದೆ.
  • < previous
  • 1
  • 2
  • 3
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved