• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡಾ ರಾಜಧಾನಿ ಆಗುವತ್ತ ಬೆಂಗ್ಳೂರು ದಾಪುಗಾಲು: ರಾಜ್ಯಪಾಲ

Jul 04 2025, 12:32 AM IST
ವರ್ಲ್ಡ್ ಪ್ರೀಮಿಯರ್ 10 ಕೆ ರನ್, ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು ‘ಲೋಕೋಪಕಾರ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಭಾಗಿಯಾದರು.

ಮೌಲ್ಯಾಧಾರಿತ ಶಿಕ್ಷಣಕ್ಕೆ ಲಯನ್ಸ್ ಸಂಸ್ಥೆ ಆದ್ಯತೆ: ರಾಜ್ಯಪಾಲ ಸುಬ್ರಹ್ಮಣ್ಯ

Jul 03 2025, 11:48 PM IST
12 ದಿನಗಳ ಕಾಲ ಆರೋಗ್ಯ ಶಿಬಿರ ಹಮ್ಮಿಕೊಂಡು 150 ಜನ ಶ್ರವಣ ದೋಷ ಹೊಂದಿದವರಿಗೆ ಉಚಿತವಾಗಿ ಶ್ರವಣ ಯಂತ್ರ ವಿತರಣೆ ಮಾಡಲಾಗಿದೆ .

ಕೆಂಪೇಗೌಡರು ಸಮಾನತೆಯ ಪ್ರವರ್ತಕ : ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌

Jun 28 2025, 01:33 AM IST
ನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜ್ಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪ್ರಗತಿ ಹಾಗೂ ಸಮಾನತೆ ಮತ್ತು ಸಾಮರಸ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಲಹೆ ನೀಡಿದರು.

ಪರಿಪೂರ್ಣ ಆರೋಗ್ಯಕ್ಕೆ ಯೋಗ ಸಹಕಾರಿ : ರಾಜ್ಯಪಾಲ

Jun 22 2025, 01:19 AM IST
ಯೋಗಾಭ್ಯಾಸ ನಮ್ಮನ್ನು ಅಹಿಂಸೆ, ಕರುಣೆ, ಶಾಂತಿ ಕಡೆಗೆ ಕೊಂಡೊಯ್ಯುತ್ತದೆ. ಪರಿಪೂರ್ಣ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋಥ್‌ ಅಭಿಪ್ರಾಯಪಟ್ಟರು.

ಶಾರದೆಗೆ ನಮಿಸಿದ ಜಮ್ಮು-ಕಾಶ್ಮೀರ ರಾಜ್ಯಪಾಲ

Jun 21 2025, 12:49 AM IST
ಇಲ್ಲಿನ ದಕ್ಷಿಣದ ಶಕ್ತಿ ಕೇಂದ್ರ ಶ್ರೀ ಶಾರದಾ ಪೀಠಕ್ಕೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಮನೋಜ್ ಸಿನ್ಹಾ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು.ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ದೇಶದ ಆರ್ಥಿಕ ಪ್ರಗತಿಗೆ ಹೋಟೆಲ್ಉದ್ಯಮದ ಕೊಡುಗೆ ಅಪಾರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Jun 10 2025, 01:43 AM IST
ಪ್ರವಾಸೋದ್ಯಮ ಹಾಗೂ ದೇಶದ ಆರ್ಥಿಕ ಅಭಿವೃದ್ಧಿಗೆ ಹೋಟೆಲ್ ಉದ್ಯಮದ ಕೊಡುಗೆ ಅಪಾರ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಕಾಲ್ತುಳಿತ ಘಟನೆ ಕೂಲಂಕಷ ತನಿಖೆ ನಡೆಸಿ: ರಾಜ್ಯಪಾಲ ಥಾವರ್ ಚಂದ್‌ ಗೆಹಲೋತ್‌

Jun 05 2025, 06:13 AM IST

ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುರಂತದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್‌ ಗೆಹಲೋತ್‌ ಆಗ್ರಹಿಸಿದ್ದಾರೆ.

ರೈತರು ಸಾವಯವ ಕೃಷಿಗೆ ಆದ್ಯತೆ ನೀಡಿ: ರಾಜ್ಯಪಾಲ

May 16 2025, 02:20 AM IST
ರಾಸಾಯನಿಕ ಗೊಬ್ಬರ, ಕೀಟನಾಶಕ ಹೆಚ್ಚಿನ ಸಿಂಪಡಣೆಯಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುವುದರಿಂದ ರೈತರು ಸಾಂಪ್ರದಾಯಿಕ ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಆದ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಸಲಹೆ ನೀಡಿದರು.

ಸ್ವಸಹಾಯ ಉತ್ಪನ್ನ ಇ ಕಾಮರ್ಸ್‌ ಪ್ರವೇಶ ಅವಶ್ಯ: ರಾಜ್ಯಪಾಲ ಗೆಹ್ಲೋಟ್ ಇಂಗಿತ

May 11 2025, 01:18 AM IST
ಮಂಗಳೂರು ಹೊರವಲಯ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ಶನಿವಾರ ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದಲ್ಲಿ ನವೋದಯ ಸ್ವಸಹಾಯ ಗುಂಪುಗಳ ‘ರಜತ ಸಂಭ್ರಮ-2025’ ಸಮಾವೇಶ ನಡೆಯಿತು. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಹಕಾರಿ ಧ್ವಜಾರೋಹಣ ನೆರವೇರಿಸಿದರು.

ಹಿರಿಯರನ್ನು ಗೌರವಿಸುವುದು ಉತ್ತಮ ಕಾರ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

May 09 2025, 12:33 AM IST
ಹೊರನಾಡು, ಹಿರಿಯರನ್ನು ಗೌರವಿಸುವುದು ಒಳ್ಳೆಯ ಕಾರ್ಯ, ಅವರನ್ನು ನೆನಪು ಮಾಡಿಕೊಳ್ಳುವ ಜತೆಗೆ ಆದರ್ಶಗಳನ್ನು ಮೈಗೂಡಿಸಿ ಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯ ಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved