• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉರಿಮಜಲು ರಾಮ ಭಟ್ ಜನ್ಮದಿನಾಚರಣೆ

Jun 07 2025, 02:33 AM IST
ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ ಉರಿಮಜಲು ರಾಮ ಭಟ್ ಜನ್ಮದಿನದ ಪ್ರಯುಕ್ತ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಹಿರಿಯ ಚೇತನಕ್ಕೆ ಗೌರವ ನಮನ ಸಲ್ಲಿಸಲಾಯಿತು.

ಅಯೋಧ್ಯೆಯಲ್ಲಿ ಸಂಭ್ರಮದ ರಾಮ ದರ್ಬಾರ್‌ ಪ್ರಾಣ ಪ್ರತಿಷ್ಠೆ

Jun 06 2025, 12:11 AM IST
ಇಲ್ಲಿನ ಐತಿಹಾಸಿಕ ರಾಮಮಂದಿರದಲ್ಲಿ ವೈದಿಕ ಪರಂಪರೆಯಂತೆ ಅಯೋಧ್ಯಾಧಿಪತಿ ಶ್ರೀರಾಮನ ದರ್ಬಾರ್‌ನ ಪ್ರಾಣಪ್ರತಿಷ್ಠೆ ಗುರುವಾರ ನಡೆಯಿತು. ಈ ವೇಳೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದರು. ಭಕ್ತರೂ ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು.

ನಾಳೆ ಬ್ಯಾಡರಹಳ್ಳಿಯಲ್ಲಿ ರಾಮ ಮಂದಿರ ಲೋಕಾರ್ಪಣೆ

Jun 04 2025, 12:31 AM IST
ಬ್ಯಾಡರಹಳ್ಳಿಯಲ್ಲಿ ಜೂ.5ರಂದು ನೂತನವಾಗಿ ನಿರ್ಮಿಸಿರುವ ರಾಮಮಂದಿರ ದೇವಸ್ಥಾನದ ರಾಮದೇವರ ನೂತನ ಶಿಲಾ ಪ್ರತಿಷ್ಠಾಪನೆ ಮತ್ತು ಮಹಾ ಕುಂಭಾಭಿಷೇಕ ಮಹೋತ್ಸವ ನಡೆಯಲಿದೆ. ಮಂಗಳವಾರ ಸಂಜೆ ದೇವಸ್ಥಾನದ ಆವರಣದಲ್ಲಿ ಗುರು ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ ಮಹಾಸಂಕಲ್ಪ ಇತರೆ ಪೂಜಾ ಕಾರ್ಯ ನಡೆದ ನಂತರ ನೆರದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.

ಕನ್ನಡ ಕುರಿತು ಕಮಲ್‌ ಹಾಸನ್ ಹೇಳಿಕೆ ಖಂಡನೀಯ : ರಚಿತಾ ರಾಮ್

Jun 02 2025, 12:38 AM IST

ಹಿರಿಯ ನಟ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ನಟಿ ರಚಿತಾ ರಾಮ್ ಹೇಳಿದರು.

ಅಯೋಧ್ಯೆ: ಜೂ.5ಕ್ಕೆ ರಾಮ ದರ್ಬಾರ್‌ ಪ್ರಾಣಪ್ರತಿಷ್ಠೆ

May 22 2025, 01:21 AM IST
ಅಯೋಧ್ಯೆಯ ಐತಿಹಾಸಿಕ ರಾಮಂದಿರದ ಮೊದಲನೆ ಮಹಡಿಯಲ್ಲಿ ನಿರ್ಮಾಣವಾಗಿರುವ ‘ರಾಮ ದರ್ಬಾರ್‌’ ಪ್ರಾಣಪ್ರತಿಷ್ಠೆಯನ್ನು ಜೂ.5ರಂದು ನೆರವೇರಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

ಗುಲ್ಜಾರ್‌, ಸಂಸ್ಕೃತ ಪಂಡಿತ ರಾಮ ಭದ್ರಾಚಾರ್ಯಗೆ ಜ್ಞಾನಪೀಠ ಪ್ರದಾನ

May 17 2025, 01:23 AM IST
ಖ್ಯಾತ ಸಾಹಿತಿ ಸಂಪೂರಣ್‌ ಸಿಂಗ್‌ ಕಾಲ್ರಾ (ಗುಲ್ಜಾರ್‌) ಮತ್ತು ಸಂಸ್ಕೃತ ಪಂಡಿತ ರಾಮಭದ್ರಾಚಾರ್ಯ ಅವರಿಗೆ 2023ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.

ರಾಮ ಪೌರಾಣಿಕ ವ್ಯಕ್ತಿ ಎಂದ ರಾಹುಲ್‌ : ಬಿಜೆಪಿ ಕಿಡಿ

May 05 2025, 12:51 AM IST
ಅಮೆರಿಕ ಪ್ರವಾಸದ ವೇಳೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ರಾಮನ ಬಗ್ಗೆ ನೀಡಿದ ಹೇಳಿಕೆ ಬಿಜೆಪಿ ಕೆಂಗಣ್ಣಿಗೆ ಕಾರಣವಾಗಿದೆ.

ಬೈಂದೂರು ಬೊಳಂಬಳ್ಳಿ: ಮೇ ೪ರಿಂದ ಬಾಹುಬಲಿ, ರಾಮ ಮೂರ್ತಿ ಲೋಕಾರ್ಪಣೆ ಸಮಾರಂಭ

May 02 2025, 12:14 AM IST
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬೋಳಂಬಳ್ಳಿಯ ಪಾರ್ಶ್ವನಾಥ ಸ್ವಾಮಿ ಮತ್ತು ಪದ್ಮಾವತಿ ಅಮ್ಮನವರ ಬಸದಿಯ ಸಾನಿಧ್ಯದಲ್ಲಿ ಬಾಹುಬಲಿಯ 27 ಅಡಿ ಎತ್ತರದ ಏಕಶಿಲಾ ವಿಗ್ರಹ ನಿರ್ಮಿಸಲಾಗಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮ 4ರಿಂದ 9ರವರೆಗೆ ವೈಭವದಿಂದ ನಡೆಯಲಿದೆ.

300 ವರ್ಷದ ಬಳಿಕ ಅಯೋಧ್ಯೆ ರಾಮ ಮಂದಿರಕ್ಕೆ ಹುನುಮಾನ್‌ ಗಢಿ ದೇಗುಲದ ಅರ್ಚಕ ಭೇಟಿ

May 01 2025, 12:46 AM IST
ಇಲ್ಲಿರುವ ಪ್ರಸಿದ್ಧ ಹನುಮಾನ್‌ ಗಢಿ ದೇಗುಲದ ಮುಖ್ಯ ಅರ್ಚಕ ಮಹಾಂತ್‌ ಪ್ರೇಮ್‌ ದಾಸ್‌, ಬುಧವಾರ ದೇಗುಲ ಆವರಣ ತೊರೆದು ಅಕ್ಷಯ ತೃತೀಯ ಹಿನ್ನೆಲೆ ಮೆರವಣಿಗೆ ಮೂಲಕ ರಾಮ ಮಂದಿರಕ್ಕೆ ಭೇಟಿ ನೀಡಿದರು.

ಮನೆಯಲ್ಲಿ ಟಿವಿ, ಮೊಬೈಲ್ ಬಿಟ್ಟು ಚಾರಣ ಮಾಡಿ: ರಾಮ್ ಅರಸಿದ್ದಿ

Apr 21 2025, 12:55 AM IST
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೊಪ್ಪಳ ಚಾರಣ ಬಳಗದಿಂದ ನಗರದ ಪಾಲ್ಕಿಗುಂಡು, ಅಶೋಕನ ಶಾಸನ ವೀಕ್ಷಣೆ ಮತ್ತು ಸಾಹಸ ಕಾರ್ಯಕ್ರಮಕ್ಕೆ ಎಸ್ಪಿ ರಾಮ್ ಎಲ್. ಅರಸಿದ್ದಿ ಚಾಲನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved