• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರದ ಜಾತಿ ಗಣತಿಗೆ ರಾಹುಲ್‌ ಗಾಂಧಿ ಐಡಿಯಾ ಕಾಪಿ : ಡಿಕೆಶಿ

Jun 17 2025, 06:11 AM IST
ಜಾತಿಗಣತಿಗೆ ಮುಂದಾಗಿರುವ ಕೇಂದ್ರ ಸರ್ಕಾರದವರು ರಾಹುಲ್ ಗಾಂಧಿ ಅವರನ್ನು ಕಾಪಿ ಮಾಡುತ್ತಿದ್ದಾರೆ. ಅವರೇನು ಮಾಡುತ್ತಾರೋ ಮಾಡಲಿ. ನಮ್ಮದು ಅಭ್ಯಂತರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ರಾಹುಲ್‌ ನೇರ ಪತ್ರಬರೆದರಷ್ಟೇ ಪ್ರತಿಕ್ರಿಯೆ: ಆಯೋಗ ನಿರ್ಧಾರ

Jun 09 2025, 01:58 AM IST
ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮದ ಆರೋಪ ಮಾಡಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪತ್ರಿಕೆಗಳಿಗೆ ಬರೆದ ಲೇಖನಗಳಿಗೆ ಸಂಬಂಧಿಸಿ ಸ್ವಯಂಪ್ರೇರಿತವಾಗಿ ಪ್ರತಿಕ್ರಿಯಿಸದಿರಲು ಚುನಾವಣಾ ಆಯೋಗ ನಿರ್ಧರಿಸಿದಂತಿದೆ.

ಇಂಡಿಯಾ ‘ಎ’ ಟೆಸ್ಟ್‌: 2ನೇಇನ್ನಿಂಗ್ಸಲ್ಲೂ ರಾಹುಲ್‌ ಮಿಂಚು

Jun 09 2025, 12:04 AM IST
ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ 2ನೇ ಅನಧಿಕೃತ ಟೆಸ್ಟ್‌ನಲ್ಲಿ ಭಾರತ ‘ಎ’ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ ಬಾರಿಸಿದ್ದ ಕೆ.ಎಲ್‌.ರಾಹುಲ್‌, 2ನೇ ಇನ್ನಿಂಗ್ಸ್‌ನಲ್ಲೂ ಉತ್ತಮ ಬ್ಯಾಟಿಂಗ್‌ ನಡೆಸಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ರಾಹುಲ್‌ ‘ಫಿಕ್ಸಿಂಗ್‌’ ಆರೋಪಕ್ಕೆ ಬಿಜೆಪಿ ಆಕ್ರೋಶ

Jun 08 2025, 03:57 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮ್ಯಾಚ್‌ಫಿಕ್ಸಿಂಗ್‌ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಗಳನ್ನು ಬಿಜೆಪಿ ಅಲ್ಲಗಳೆದಿದೆ. ‘ರಾಹುಲ್‌ ಆರೋಪ ಮಹಾರಾಷ್ಟ್ರ ಜನರಿಗೆ ಮಾಡಿದ ಅವಮಾನ’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ನ ‘ಸಮರ್ಪಣಾ ಸಂಕಲ್ಪ’ಕ್ಕೆ ಮಳೆ ಕಾಟ: ಹೆಲಿಕಾಪ್ಟರ್‌ನಲ್ಲಿ ಬರಲಾಗದೆ ಕಾರಲ್ಲಿ ಬಂದ ಖರ್ಗೆ, ರಾಹುಲ್‌

May 21 2025, 12:42 AM IST
ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಎರಡು ವರ್ಷದ ಸಮರ್ಪಣಾ ಸಂಕಲ್ಪ ಸಮಾವೇಶಕ್ಕೆ ಮಳೆ ಸ್ವಲ್ಪ ಹೊತ್ತು ಕಾಡಿತು. ವೇದಿಕೆಯ ಎಡ, ಬಲ ಭಾಗದ ತುದಿಯಲ್ಲಿ ಕುಳಿತ ಜನರು ಚೇರ್‌ಗಳನ್ನು ತಲೆಯ ಮೇಲೆ ಹೊತ್ತು ಮಳೆ ನೀರಿನಿಂದ ರಕ್ಷಣೆ ಪಡೆದರು. ಮಳೆಯಿಂದಾಗಿ ಪೆಂಡಾಲ್‌ ಒಳಗೆ ನೀರು ಹರಿದು ಬಂತು.

ರಾಹುಲ್‌ ಶತಕ : ಐಪಿಎಲ್‌ನಲ್ಲಿ ದಾಖಲೆ!

May 19 2025, 02:03 AM IST
ಗುಜರಾತ್‌ ವಿರುದ್ಧ 65 ಎಸೆತದಲ್ಲಿ 112 ರನ್‌ । ಐಪಿಎಲ್‌ನಲ್ಲಿ 5ನೇ ಶತಕ ಟೂರ್ನಿಯ ಇತಿಹಾಸದಲ್ಲೇ 3 ತಂಡಗಳ ಪರ ಶತಕ ಬಾರಿಸಿದ ಮೊದಲಿಗ

ಆಪರೇಷನ್‌ ಸಿಂದೂರ 90ರ ದಶಕದಲ್ಲಿ ಆಗಿದ್ದರೆ, ಪಂಡಿತರು ತವರಲ್ಲೇ ಇರುತ್ತಿದ್ದರು : ರಾಹುಲ್‌

May 18 2025, 11:50 PM IST
ಆಪರೇಷನ್ ಸಿಂದೂರ ಕುರಿತು ಉಡುಪಿಯಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಮ್ಯಾಗಝೀನ್, ಪಹಲ್ಗಾಂ ಘಟನೆ ನಡೆದಾಗ ಕಾಶ್ಮೀರಿ ಪಂಡಿತರ ನೆನಪಾಯಿತು. ನಾನೊಬ್ಬ ಕಾಶ್ಮೀರಿ ಪಂಡಿತನಾಗಿ ಜನರ ನೋವು ಅರ್ಥ ಮಾಡಿಕೊಳ್ಳಬಲ್ಲೆ ಎಂದರು.

ರಾಹುಲ್‌ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಜಾ

May 06 2025, 12:19 AM IST

  ರಾಹುಲ್‌ ಗಾಂಧಿ ಅವರ  ಪೌರತ್ವ ಪ್ರಶ್ನಿಸಿ  ಎಸ್‌. ವಿಘ್ನೇಶ್‌ ಶಿಶಿರ್‌ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿದೆ.

ರಾಮ ಪೌರಾಣಿಕ ವ್ಯಕ್ತಿ ಎಂದ ರಾಹುಲ್‌ : ಬಿಜೆಪಿ ಕಿಡಿ

May 05 2025, 12:51 AM IST
ಅಮೆರಿಕ ಪ್ರವಾಸದ ವೇಳೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ರಾಮನ ಬಗ್ಗೆ ನೀಡಿದ ಹೇಳಿಕೆ ಬಿಜೆಪಿ ಕೆಂಗಣ್ಣಿಗೆ ಕಾರಣವಾಗಿದೆ.

ಸಿಖ್‌ ಗಲಭೆ ಬಗ್ಗೆ ರಾಹುಲ್‌ ತಪ್ಪೊಪ್ಪಿಗೆ

May 05 2025, 12:48 AM IST

 ರಾಹುಲ್ ಗಾಂಧಿ, ‘ಈ ಹಿಂದೆ ನಾನು ಇಲ್ಲದಿದ್ದಾಗ ಬಹಳಷ್ಟು ತಪ್ಪು ಸಂಭವಿಸಿವೆ. ಅದರ ಹೊಣೆಯನ್ನು ನಾನು ಹೊರುವೆ’ ಎಂದು ತಪ್ಪೊಪ್ಪಿಕೊಂಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 32
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved