• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬಿನಿ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಜಮೀರ್ ಖಾನ್ ಅಕ್ರಮ ರೆಸಾರ್ಟ್- ಬಿಜೆಪಿ ಆರೋಪ

Jun 25 2025, 01:17 AM IST
ಅಕ್ರಮವಾಗಿ 10 ಹೆಚ್ಚು ರೆಸಾರ್ಟ್, ಹೋಂ ಸ್ಟೇಗಳನ್ನು ನಿರ್ಮಾಣ

ಜೋಯಿಡಾದಲ್ಲಿ ರೆಸಾರ್ಟ್ ಅತಿಕ್ರಮಣ ತೆರವು

Mar 22 2025, 02:03 AM IST
ಗಣೇಶಗುಡಿಯ ಹತ್ತಿರದ ಇಳವಾ ಎಂಬಲ್ಲಿ ಅಕ್ರಮವಾಗಿ ನಿರ್ಮಾಣವಾಗಿದ್ದ ರೆಸಾರ್ಟ್‌ನ್ನು ಹೈಕೋರ್ಟ್ ಆದೇಶದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ತೆರವುಗೊಳಿಸಲಾಗಿದೆ.

ಹೋಮ್ ಸ್ಟೇ, ರೆಸಾರ್ಟ್ ಮಾಲೀಕರೊಂದಿಗೆ ಸಭೆ

Mar 13 2025, 12:48 AM IST
ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು.

ಅಕ್ರಮವಾಗಿ ರೆಸಾರ್ಟ್ ಕಟ್ಟಡ ನಿರ್ಮಾಣ ಪೊಲೀಸರಿಗೆ ದೂರು

Jan 02 2025, 12:32 AM IST
ಶ್ರೀರಂಗಪಟ್ಟಣದ ಹೊರವಲಯದ ಚಂದ್ರವನ ಆಶ್ರಮದ ಬಳಿ ಕಾವೇರಿ ನದಿ ತೀರ ಪ್ರದೇಶದಲ್ಲಿ ಕಾನೂನು ಬಾಹಿರ, ಅಕ್ರಮವಾಗಿ ಪರಿಸರಕ್ಕೆ ಧಕ್ಕೆ ಉಂಟಾಗುವ ರೀತಿ ರಿವರ್ ರಿಂಚ್ ರೆಸಾರ್ಟ್ ಕಟ್ಟಡ ನಿರ್ಮಿಸಲಾಗುತ್ತಿದೆ. ಪರಿಸರ ಮಾಲಿನ್ಯಕ್ಕೆ ಧಕ್ಕೆ ಉಂಟಾಗಿ, ರಾತ್ರಿ ವೇಳೆಯಲ್ಲಿ ನದಿ ತೀರದಲ್ಲಿ ಡಿ.ಜೆ. ಪಾರ್ಟಿಗಳ ನಡೆಸಿ ತ್ಯಾಜ್ಯಗಳ ನದಿಗೆ ಬಿಟ್ಟು ಪರಿಸರ ಹಾಳು ಮಾಡುತ್ತಿದ್ದಾರೆ.

ಅಂಕೋಲಾ: ಹೊಸ ವರ್ಷಾಚರಣೆಗೆ ಮದುವಣಗಿತ್ತಿಯಂತೆ ಸಿದ್ಧ : ರೆಸಾರ್ಟ್, ಹೋಂಸ್ಟೇಗಳು ಬುಕ್

Dec 30 2024, 01:05 AM IST
ಕಳೆದ ಎರಡು ತಿಂಗಳಿಂದ ಅನೇಕ ಪ್ರವಾಸಿಗರು ಆನ್‌ಲೈನ್ ಮೂಲಕ ತಮ್ಮ ಬರುವಿಕೆಯನ್ನು ಖಾತ್ರಿ ಪಡಿಸಿಕೊಂಡು ರೆಸಾರ್ಟ್, ಹೋಂಸ್ಟೇಗಳು ಬುಕ್ ಮಾಡಿಕೊಂಡಿದ್ದು, ಎಲ್ಲ ಭರ್ತಿಯಾಗಿವೆ.

ರೆಸಾರ್ಟ್ ನಿರ್ಮಾಣಕ್ಕೆ ಅನುಮತಿ: ಗ್ರಾಮಸ್ಥರ ವಿರೋಧ

Dec 06 2024, 08:55 AM IST
ಮಕ್ಕಳಗುಡಿ ಬೆಟ್ಟದ ಸಮೀಪದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಕಿರಗಂದೂರು, ತಾಕೇರಿ, ಬಿಳಿಗೇರಿ ಗ್ರಾಮದ ಅನೇಕರು ಕಿರಗಂದೂರು ಗ್ರಾಮ ಪಂಚಾಯಿತಿ ಗ್ರಾಮಸಭೆಯಲ್ಲಿ ವಿರೋಧ ವ್ಯಕ್ತಪಡಿಸಿ, ಕೂಡಲೆ ಪಂಚಾಯಿತಿ ಎನ್‌ಒಸಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರ ಸಾವು

Nov 18 2024, 12:00 AM IST
ಸ್ಥಳಕ್ಕೆ ಆಗಮಿಸಿದ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಪರಿಶೀಲನೆ ನಡೆಸಿ ರೆಸಾರ್ಟ್‌ ಪರವಾನಗಿ ರದ್ದುಗೊಳಿಸುವ ಆದೇಶ ನೀಡಿದ್ದಾರೆ. ಸ್ಥಳೀಯ ಸಂಸ್ಥೆಯಿಂದ ಪಡೆದ ಪರವಾನಗೆ ರದ್ದುಗೊಳಿಸಲು ಸೂಚಿಸಿದ್ದಾರೆ.

ಅಕ್ರಮ ರೆಸಾರ್ಟ್, ಹೋಂಸ್ಟೇ ಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Oct 02 2024, 01:15 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ನದಿ ಪಾತ್ರದಲ್ಲೇ ರೆಸಾರ್ಟ್ ನಿರ್ಮಾಣಕ್ಕೆ ಪ್ರಯತ್ನ: ಗ್ರಾಮಸ್ಥರಿಂದ ಆಕ್ಷೇಪ

Aug 27 2024, 01:42 AM IST
ನದಿ ಪಾತ್ರದಲ್ಲಿ ರೆಸಾರ್ಟ್‌ ನಿರ್ಮಾಣ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಲಾಯಿತು.

ಜೈಲುಗಳು ರೆಸಾರ್ಟ್ ಆಗಿವೆ, ಸೆರೆಮನೆಗಳು ಅರಮನೆಗಳಾಗಿವೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Aug 27 2024, 01:38 AM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅತ್ಯಾಚಾರ, ಸುಲಿಗೆ, ಕೊಲೆ, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಎಲ್ಲಾ ಜೈಲುಗಳು ರೆಸಾರ್ಟ್ ಆಗಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

More Trending News

Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved