ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ಗೆ ಜಾಮೀನು ನೀಡಿದ ಸಂದರ್ಭದಲ್ಲಿ ಪೂರ್ವಾನುಮತಿಯಿಲ್ಲದೆ ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂಬುದಾಗಿ ವಿಧಿಸಿದ್ದ ಷರತ್ತನ್ನು ಸಡಿಲಿಸಿರುವ ಹೈಕೋರ್ಟ್, ದೇಶವ್ಯಾಪಿ ಹೋಗಲು ಅನುಮತಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸೇರಿ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಡಿ.3ಕ್ಕೆ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಬೆನ್ನುಹುರಿ ಹಾಗೂ ಕಾಲಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ಶುಕ್ರವಾರ ಬೆಂಗಳೂರಿನ ಬಿಜಿಎಸ್ ಗ್ಲೆನೆಗಲ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ, ಬೆಂಗಳೂರಿನಲ್ಲಿ ಮಾರಾಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದನ್ನು ಸಾಬೀತುಪಡಿಸಲು ಬಲವಾದ ಬಲವಾದ ವೈಜ್ಞಾನಿಕ, ತಾಂತ್ರಿಕ, ವೈದ್ಯಕೀಯ ಮತ್ತು ಪ್ರತ್ಯಕ್ಷ ದರ್ಶಿಗಳ ಸಾಕ್ಷ್ಯ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಎಸ್. ರಾವ್ ಅವರನ್ನು ಮತ್ತೆ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಚಾರ್ಜ್ಶೀಟ್ಗೆ ಒಳಗಾಗಿರುವ ನಟ ದರ್ಶನ್ ವಿರುದ್ಧ ಶೀಘ್ರ ಇನ್ನೊಂದು ಆರೋಪಪಟ್ಟಿ ಸಲ್ಲಿಕೆ ಆಗಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜಾಮೀನು ಕೋರಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಬೆಂಗಳೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ.