• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೇನು ಕೃಷಿಯನ್ನು ರೈತರು ಉಪ ಕಸುಬು ಮಾಡಿಕೊಳ್ಳಬೇಕು

Jun 18 2025, 11:49 PM IST
ಕಡಿಮೆ ಬಂಡವಾಳದ ಪರಿಸರ ಸ್ನೇಹಿ ಜೇನು ಸಾಕಾಣಿಕೆಯನ್ನು ಸಮಗ್ರ ಕೃಷಿ ಅಥವಾ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳುವ ಪ್ರತಿಯೊಬ್ಬ ರೈತರು ಇದನ್ನು ಒಂದು ಉಪಕಸುಬಾಗಿ ಅಳವಡಿಸಿಕೊಳ್ಳಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಹೇಳಿದರು.

ದೇವನಹಳ್ಳಿ ಹೋರಾಟಕ್ಕೆ ಸಹಸ್ರಾರು ರೈತರು ಬನ್ನಿ

Jun 18 2025, 01:00 AM IST
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿದ ರಾಜ್ಯ ಅಧ್ಯಕ್ಷೀಯ ಮಂಡಳಿ ಸದಸ್ಯೆ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿದರು.

ಮಳೆ ನಿಂತ ಹಿನ್ನೆಲೆ ಬೆಳೆಗಳ ಆರೈಕೆಯಲ್ಲಿ ರೈತರು

Jun 13 2025, 05:53 AM IST
ಮುಂಗಾರು ಪೂರ್ವ ಮಳೆಗೆ ತತ್ತರಿಸಿದ್ದ ಇಳೆಗೆ ಇದೀಗ ಒಣ ಹವೆ ಸೃಷ್ಟಿಯಾಗಿದ್ದು ರೈತರು ಬಿತ್ತಿದ ಬೆಳೆಗಳನ್ನು ಉಳಿಸಿಕೊಳ್ಳಲು ಮಗ್ನರಾಗಿದ್ದಾರೆ. ಕೆಲ ದಿನಗಳಿಂದ ಮಳೆ ಇಲ್ಲದ ಕಾರಣ ರೈತರು ಜಮೀನುಗಳತ್ತ ಮುಖ ಮಾಡಿದ್ದು ಹೊಗೆಸೊಪ್ಪು ಗಿಡಗಳಿಗೆ ರಸಗೊಬ್ಬರ ನೀಡಿ ಕಳೆ ತೆಗೆಯುತ್ತಿದ್ದಾರೆ. ಕೆಲವು ಕಡೆ ಮಳೆಯಿಂದಾಗಿ ಗಿಡಗಳಿಗೆ ಸೊರಗು ರೋಗ ಕಾಣಿಸಿಕೊಂಡಿದೆ. ಔಷಧಿ ಸಿಂಪಡಣೆ ಮಾಡಿ ರೈತರು ಬೆಳೆ ರಕ್ಷಣೆ ಮಾಡಿಕೊಳ್ಳಲು ನಿರತರಾಗಿದ್ದಾರೆ. ಆಲೂಗಡ್ಡೆಯನ್ನು ಮಳೆ ಕಾರಣ ಸದ್ಯಕ್ಕೆ 350 ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಲಾಗಿದೆ. ಭಾರಿ ಮಳೆ ಪರಿಣಾಮ ಆಲೂಗಡ್ಡೆ ಬಿತ್ತನೆಗೆ ಹಿನ್ನಡೆಯಾಗಿದೆ.

ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿರುವ ಹಾವೇರಿ ಜಿಲ್ಲೆಯ ರೈತರು

Jun 12 2025, 12:52 AM IST
ಬಿತ್ತನೆ ಮಾಡಿದವರು ಕಳೆದೊಂದು ವಾರದಿಂದ ಮಳೆ ಇಲ್ಲದ್ದರಿಂದ ಆತಂಕಗೊಂಡಿದ್ದಾರೆ.

ರೈತರು ತಮ್ಮ ಜಮೀನಿಗೆ ಮಣ್ಣು ತುಂಬಿದರೆ ಕೇಸು ಹಾಕುತ್ತೀರಾ?

Jun 10 2025, 09:41 AM IST
ಹೊಸದುರ್ಗದ ತಾಪಂ ಸಭಾಂಗಣದಲ್ಲಿ ಸೋಮವಾರ ಶಾಸಕ ಬಿ.ಜಿ.ಗೋವಿಂದಪ್ಪನವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್‌ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ರೈತರು ಮಣ್ಣಿನ ಆರೋಗ್ಯ ವೃದ್ದಿಸಲು ಮುಂದಾಗಲಿ: ಸಾವಯವ ಕೃಷಿ ತಜ್ಞ ಎಚ್.ಆರ್.ಮಂಜುನಾಥ್ ಸಲಹೆ

Jun 10 2025, 07:42 AM IST
ಕೃಷಿ ನೀತಿ ಮತ್ತು ಕೃಷಿ ಶೈಲಿ ಬದಲಾವಣೆಯಿಂದ ಮಾತ್ರ ರೈತರು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬಹುದು. ಕೃಷಿ ಸಾಲ ನೀತಿಯಲ್ಲಿ ಬದಲಾವಣೆ, ಸಬ್ಸಿಡಿಯನ್ನು ನೇರವಾಗಿ ರೈತರಿಗೆ ನೀಡುವುದು, ಹೆಚ್ಚಿನ ಬಂಡವಾಳವನ್ನು ಹೂಡಿಕೆ ಮಾಡದೇ, ಕಾರ್ಮಿಕರ ಅವಲಂಬನೆ ಕಡಿಮೆ ಮಾಡುವ, ಸಣ್ಣ ಯಂತ್ರಗಳ ಮೂಲಕ ಸ್ವತಃ ಕಾರ್ಯನಿರ್ವಹಿಸುವಂತಹ ಯೋಜನೆ ಅಗತ್ಯವಿದೆ.

ಕಡಲೆಕಾಳು ಕೊಟ್ಟು ಕಂಗಾಲಾದ ಗದಗ, ಕೊಪ್ಪಳ ರೈತರು!

Jun 09 2025, 01:26 AM IST
ರೈತರಿಂದ ಕಡಲೆ ಖರೀದಿ ಮಾಡಿ ಹಣ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ಧ ರೈತರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜೂ. 16ರಿಂದ ಗದಗ ಡಿಸಿ ಕಚೇರಿಗೆ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ, ಅಲ್ಲಿಯೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಬಿತ್ತನೆ ಬೀಜ ಖರೀದಿಗೂ ಮುನ್ನ ರೈತರು ಜಾಗೃತರಾಗಲಿ

Jun 09 2025, 12:10 AM IST
ನಗರದಲ್ಲಿ ಈ ಹಿಂದೆ ಕಳಪೆ ಹಾಗೂ ಖುಲ್ಲಾ ಬೀಜ ಮಾರಾಟ ವ್ಯಾಪಕವಾಗಿ ಹರಡಿಕೊಂಡಿತ್ತು. ಕೃಷಿ ಅಧಿಕಾರಿಗಳ ಹಾಗೂ ಜಾಗೃತ ದಳ ವ್ಯಾಪಕ ದಾಳಿಯಿಂದ ಕಡಿವಾಣ ಬಿದ್ದಿದೆ. ಆದರೂ ಅಧಿಕಾರಿಗಳ ಕಣ್ಣು ಮರೆಮಾಚಿ ಮಾರಾಟ ನಡೆಯುತ್ತಿದೆ.

ರೈತರು ಹೈನುಗಾರಿಕೆಗೆ ಒತ್ತು ನೀಡಿ: ಶಾಸಕ ಕೃಷ್ಣಪ್ಪ

Jun 08 2025, 11:52 PM IST
ಹೈನುಗಾರಿಕೆಯಿಂದ ನಷ್ಟ ಉಂಟಾಗಿದೆ ಎಂದು ಹೇಳಿದವರೇ ಇಲ್ಲ. ಕಾಮಧೇನುವಿನ ಸಾಕಣೆಯಿಂದ ಸಕಲವೂ ಸಮೃದ್ಧಿಯಾಗಲಿದೆ.

ಆಧುನಿಕ ಕೃಷಿಗೆ ರೈತರು ಮುಂದಾಗಬೇಕು: ಡಾ.ಸಿದ್ದಪ್ಪ ಅಂಗಡಿ

Jun 08 2025, 01:52 AM IST
ಲಾಭದಾಯಕ ಕೃಷಿಗಾಗಿ ಹಾಗೂ ಅಂತರ ಬೇಸಾಯ ವಾಣಿಜ್ಯ ಬೆಳೆಗಳ ಸಂಪೂರ್ಣ ಮಾಹಿತಿಯನ್ನು ಉಚಿತವಾಗಿ ಪಡೆದು ರೈತರು ಆಧುನಿಕ ಕೃಷಿಗೆ ಮುಂದಾಗಬೇಕು ಎಂದು ಕೃಷಿ ವಿಜ್ಞಾನಿ ಡಾ.ಸಿದ್ದಪ್ಪ ಅಂಗಡಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 39
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved