• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ ಆ್ಯಂಡ್ ಡಿ ಭೂಮಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ರೈತ ಜಾಗೃತಿ ಸಮಾವೇಶ

Nov 04 2025, 12:45 AM IST
ಸಿ ಅಂಡ್‌ ಡಿ ಭೂಮಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸೋಮವಾರ ಪಟ್ಟಣದ ಜೇಸಿ ವೇದಿಕೆಯಲ್ಲಿ ರೈತ ಜಾಗೃತಿ ಸಮಾವೇಶ ನಡೆಯಿತು.

ಸ್ಥಳೀಯ ಸಂಸ್ಥೆ ಚುನಾವಣೆ: ಏಕಾಂಗಿ ಸ್ಪರ್ಧೆಗೆ ರೈತ ಸಂಘ ತೀರ್ಮಾನ

Nov 04 2025, 12:15 AM IST
ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸಬೇಕಾದರೆ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಚುನಾವಣೆಗಳಲ್ಲಿ ರೈತ ಸಂಘ ಏಕಾಂಗಿಯಾಗಿ ಸ್ಪರ್ಧಿಸುವುದು ಅನಿವಾರ್ಯ. ಚುನಾವಣೆಗೆ ಪೂರ್ವಭಾವಿಯಾಗಿ ರೈತ ಸಂಘದ ಪದಾಧಿಕಾರಿಗಳ ಸಮಿತಿ ವಿಸರ್ಜನೆ ಮಾಡುವ ಮೂಲಕ ಹೊಸ ಸಮಿತಿ ರಚನೆಗೆ ಸಮ್ಮತಿ.

ಕೂಡಲೇ ಖರೀದಿ ಕೇಂದ್ರ ಆರಂಭಿಸಿ ಬೆಳೆಹಾನಿ ಪರಿಹಾರ ಕೊಡಿ: ರೈತ ಮುಖಂಡರ ಆಗ್ರಹ

Nov 03 2025, 02:45 AM IST
ಗೋವಿನ ಜೋಳಕ್ಕೆ ಬೆಂಬಲ ಬೆಲೆ, ಬೆಳೆಹಾನಿ ಪರಿಹಾರ ನೀಡದೆ, ಖರೀದಿ ಕೇಂದ್ರವನ್ನು ತೆರೆಯದೇ ರಾಜ್ಯ ಸರಕಾರ ರೈತರ ಬದುಕು ಸಂಕಷ್ಟಕ್ಕೆ ತಳ್ಳಿದೆ, ಆದ್ದರಿಂದ ನ. 3ರಂದು ಬ್ಯಾಡಗಿಗೆ ಆಗಮಿಸುತ್ತಿರುವ ಸಚಿವರೊಡನೆ ರೈತರು ಚರ್ಚೆ ನಡೆಸಲಿದ್ದು, ಬೆಳೆಹಾನಿಗೆ ಅರ್ಜಿ ಸಲ್ಲಿಸಿದ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಕರೆ ನೀಡಿದರು.

ಪಾಳು ಬಿದ್ದ ರೈತ ಸಭಾ ಭವನ ಕಟ್ಟಡ

Nov 03 2025, 02:30 AM IST
ರೈತ ಸಮುದಾಯಕ್ಕೆ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಮಾರು ₹೧ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಪಟ್ಟಣದ ರೈತ ಸಭಾ ಭವನ ಕಟ್ಟಡ ಪಾಳು ಬಿದ್ದು ಬರೋಬರಿ ೪ ವರ್ಷ ಕಳೆದರೂ ಯಾರೂ ಕೇಳುವರಿಲ್ಲದಂತಾಗಿದೆ.

ನ.೪ರಂದು ಸುಬ್ರಹ್ಮಣ್ಯದಿಂದ ಬಲ್ಯದ ವರೆಗೆ ರೈತ ಜಾಗೃತಿ ರ‍್ಯಾಲಿ

Nov 01 2025, 03:15 AM IST
ನ.೪ರಂದು ಸುಬ್ರಹ್ಮಣ್ಯದಿಂದ ಬಲ್ಯದ ವರೆಗೆ ನಡೆಯುವ ರೈತ ಜಾಗೃತಿ ರ‍್ಯಾಲಿಯ ಪೂರ್ವಭಾವಿ ಸಭೆ ಕುಕ್ಕೆ ಸುಬ್ರಹ್ಮಣ್ಯದ ಸುಬ್ರಹ್ಮಣ್ಯ-ಐನೆಕಿದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಬೇಸಿಗೆ ಬೆಳೆಗೆ ನೀರು ಬಿಡಲು ತುಂಗಭದ್ರಾ ರೈತ ಸಂಘ ಆಗ್ರಹ; ಸಚಿವ ತಂಗಡಗಿ ನಿರ್ಲಕ್ಷ್ಯಕ್ಕೆ ಆಕ್ರೋಶ

Nov 01 2025, 02:15 AM IST
ಕ್ರಸ್ಟ್‌ಗೇಟ್‌ ನಿರ್ಮಾಣ ನೆಪದಲ್ಲಿ ಯಾವುದೇ ಕಾರಣಕ್ಕೂ ಜಲಾಶಯದ ನೀರನ್ನು ವ್ಯರ್ಥವಾಗಿ ನದಿಗೆ ಬಿಡದೆ ರೈತರ ಬೆಳೆಗಳಿಗೆ ಅನುಕೂಲ ಮಾಡಿಕೊಡಬೇಕು

ಸಾಲಬಾಧೆಗೆ ಊಗಿನಹಳ್ಳಿ ರೈತ ಆತ್ಮಹತ್ಯೆ..!

Oct 31 2025, 02:00 AM IST
ಮನೆಯಲ್ಲಿ ಯಾರು ಇಲ್ಲದಿರುವಾಗ ನಂಜಪ್ಪ ತನ್ನ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾರೆ. ತೀವ್ರ ರಕ್ತಸ್ರಾವವಾಗಿ ಅಸ್ವಸ್ಥರಾಗಿದ್ದ ಇವರನ್ನುತುರ್ತು ಚಿಕಿತ್ಸೆಗೆ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತರಾದರು.

ಒಂಟಿ ಸಲಗದ ದಾಳಿಗೆ ರೈತ ಸಾವು

Oct 30 2025, 01:02 AM IST
ಏಕಾಏಕಿ ಒಂಟಿ ಸಲಗ ದಾಳಿ ಮಾಡಿದ್ದರಿಂದ ವೆಂಕಟಾಚಲಯ್ಯರವರ ತಲೆ ಭಾಗಕ್ಕೆ ತೀವ್ರಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮುದ್ರಾಡಿ ರೈತ ಮಹಿಳೆ ಸೌರಶಕ್ತಿ ಆಧರಿತ ಕೃಷಿ ಪಂಪ್‌ಸೆಟ್‌ ಅಳವಡಿಕೆ

Oct 29 2025, 11:15 PM IST
ಸುಮಾರು 24 ಎಕರೆ ಕೃಷಿ ಭೂಮಿಯ ಮಾಲಕಿ ಶೃತಿ, ಹೈನುಗಾರಿಕೆಯ ಜೊತೆಗೆ ತೆಂಗು, ಅಡಕೆ, ಕಾಳುಮೆಣಸು, ಕಾಫಿ, ಜಾಯಿಕಾಯಿ ಮತ್ತು ಹಣ್ಣುಗಳ ಗಿಡಗಳನ್ನು ಬೆಳೆಸುತ್ತಿದ್ದಾರೆ. ವಾರ್ಷಿಕವಾಗಿ ಉತ್ತಮ ಇಳುವರಿ ಪಡೆಯುತ್ತಿರುವ ಇವರು, ಸೌರವಿದ್ಯುತ್ ಪಂಪ್ ಬಳಸಿ ಪರಿಸರ ಸ್ನೇಹಿ ಕೃಷಿಯತ್ತ ಗಮನ ಹರಿಸಿದ್ದಾರೆ.

ಕನಕಗಿರಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ, ವಿವಿಧ ಬೇಡಿಕೆ ಈಡೇರಿಸಲು ಆಗ್ರಹ

Oct 28 2025, 12:37 AM IST
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕನಕಗಿರಿಯ ಪಶು ಆಸ್ಪತ್ರೆ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 88
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved