• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ

Jul 15 2025, 11:45 PM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಳದಿ ಮಾರ್ಗ ಮೆಟ್ರೋಗೆ ಮೂರೇ ರೈಲು: ಸಂಚಾರಕ್ಕೆ ಮಾರ್ಗ ಸವಾಲು

Jul 14 2025, 08:58 AM IST

ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆಗಸ್ಟ್‌ನಲ್ಲಿ ಆರಂಭಿಸುವ ಸಾಧ್ಯತೆ ಇರುವುದರಿಂದ ಸಮಯ, ವೇಳಾಪಟ್ಟಿ ರೂಪಿಸುವುದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಸವಾಲಾಗಿ ಪರಿಣಮಿಸಿದೆ.

ಹೊಸ ರೈಲು ಮಾರ್ಗದ ಸರ್ವೇ ಕಾರ್ಯಕ್ಕೆ ಒತ್ತಾಯ

Jul 12 2025, 12:32 AM IST
ಇಳಕಲ್ಲ ನಗರದ ಜನತೆ ದಶಕಗಳ ಬೇಡಿಕೆಯಾಗಿರುವ ಆಲಮಟ್ಟಿ- ಚಿತ್ರದುರ್ಗ ವಾಯಾ ಇಳಕಲ್ಲಗೆ ಹೊಸ ರೈಲು ಮಾರ್ಗದ ಸರ್ವೇ ಕಾರ್ಯ ಶೀಘ್ರವಾಗಿ ಪ್ರಾರಂಭಿಸಿ

ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ

Jul 12 2025, 12:32 AM IST

 ಮಹಿಳೆಯರಿಗೆ ಉಚಿತ ಬಸ್‌ ಸಂಚಾರಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದ ದಿನ ವೃದ್ಧೆಯೊರ್ವರು ಬಸ್ಸಿನ ಮೆಟ್ಟಿಲಿಗೆ ನಮಸ್ಕರಿಸಿ ಬಸ್‌ ಹತ್ತಿರುವುದು ದೊಡ್ಡ ಸುದ್ದಿಯಾಗಿತ್ತು. ಚಿಕ್ಕಮಗಳೂರಿನಲ್ಲಿ ಮಹಿಳೆಯೋಬ್ಬರು ಇದೇ ಮೊದಲ ಬಾರಿಗೆ ತಿರುಪತಿಗೆ ಹೊರಟಿರುವ ರೈಲಿಗೆ ನಮಸ್ಕರಿಸಿದರು.

ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ

Jul 12 2025, 12:32 AM IST
ಚಿಕ್ಕಮಗಳೂರು, ಒಂದು ಸಾವಿರ ಕೋಟಿ ರು. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದೆ. ಇದೊಂದೇ ರಾಜ್ಯಕ್ಕೆ ಹತ್ತು ಒಂದೇ ಭಾರತ್ ರೈಲುಗಳು ಬರುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಬೆಂಗಳೂರಿಗೆ ಹೆಚ್ಚು ರೈಲು ಓಡಿಸಿ: ಸಂಸದ ಹಿಟ್ನಾಳಗೆ ಮನವಿ

Jul 11 2025, 11:48 PM IST
ಹುಬ್ಬಳ್ಳಿಯಿಂದ ಬೀದರಿಗೆ ಇಂಟರ್ ಸಿಟಿ ರೈಲು (ವಾಯ: ಗದಗ, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ಗುಂತಕಲ್‌, ಮಂತ್ರಾಲಯ ರೋಡ್‌, ರಾಯಚೂರು, ಯಾದಗಿರಿ. ಕಲಬುರಗಿ) ಮಾರ್ಗವಾಗಿ ನಿತ್ಯ ಬೀದರಿಗೆ ಹೊಸ ರೈಲು ಪ್ರಾರಂಭಿಸುವುದರಿಂದ ಮುಂಬೈ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ.

ಹಳಿ ಕ್ರಾಸಿಂಗ್‌ ವೇಳೆ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: 3 ವಿದ್ಯಾರ್ಥಿಗಳು ಸಾವು

Jul 09 2025, 12:20 AM IST
ಶಾಲಾ ವಾಹನವೊಂದು ಹಳಿ ಕ್ರಾಸಿಂಗ್‌ ಮಾಡುತ್ತಿದ್ದ ವೇಳೆ ಪ್ಯಾಸೆಂಜರ್‌ ರೈಲು ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಕಡಲೀಲರುನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ಸಮೀಕ್ಷೆಗೆ ಆದೇಶ: ಸಂಸದ ಜಿಗಜಿಣಗಿ

Jul 07 2025, 11:48 PM IST
ಆಲಮಟ್ಟಿ: ಆಲಮಟ್ಟಿ ಹಾಗೂ ಆಲಮಟ್ಟಿ ಡ್ಯಾಂ ಸೈಟ್ ಸಂಪರ್ಕ ಕಲ್ಪಿಸಲು ಅಡ್ಡಿಯಾಗಿರುವ ಆಲಮಟ್ಟಿ ರೈಲು ನಿಲ್ದಾಣದ ಬಳಿ ಅಂಡರ್‌ ಪಾಸ್‌ ನಿರ್ಮಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.

ಸಬ್‌ಅರ್ಬನ್‌ ರೈಲು ಸ್ಥಗಿತ ; ಲೆವೆಲ್‌ ಕ್ರಾಸ್‌ ತೆರವೂ ವಿಳಂಬ!

Jul 06 2025, 01:48 AM IST

ಬೆಂಗಳೂರು ಉಪನಗರ ರೈಲು ಯೋಜನೆಯ (ಬಿಎಸ್‌ಆರ್‌ಪಿ) ಕಾಮಗಾರಿ ಬಹುತೇಕ ಸ್ಥಗಿತ ಪರಿಣಾಮ ಪ್ರಮುಖವಾಗಿ ನಗರದಲ್ಲಿ 26 ಕಡೆ ಇರುವ ಲೆವೆಲ್‌ ಕ್ರಾಸ್‌ (ಎಲ್‌ಸಿ) ತೆರವು ಯೋಜನೆಯೂ ವಿಳಂಬವಾಗುತ್ತಿದೆ.

ಯುವಕರೆಲ್ಲ ಮುದುಕರಾದ್ರೂ ಬರಲೇ ಇಲ್ಲ ರೈಲು

Jul 02 2025, 12:25 AM IST
ಬಾಗಲಕೋಟೆ ಜಿಲ್ಲೆಯಲ್ಲೇ ಇಳಕಲ್ಲ ನಗರವು ಅತಿದೊಡ್ಡ ನಗರವಾಗಿದೆ. ಆದರೆ ಇಲ್ಲಿಯವರೆಗೂ ನಗರಕ್ಕೆ ರೈಲು ಸೇವೆ ದೊರಕದಿರುವುದು ಈ ಭಾಗದ ಜನತೆಗೆ ನಿರಾಸೆ ತಂದಿದೆ. ಈಗ ಬಂದಿತು, ಆಗ ಬರಬಹುದು ಎಂದು ಕನಸು ಕಾಣುವ ಜನರಿಗೆ ನಗರಕ್ಕೆ ಮಾತ್ರ ರೈಲು ಬರಲೇ ಇಲ್ಲ ಎನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಲೇ ಇಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 35
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved