• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕ ಅದಾಲತ್‌: ರಾಜಿ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶ

Jun 18 2025, 11:48 PM IST
ಗದಗ ಜಿಲ್ಲೆಯಲ್ಲಿ ಜು. 12ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಹೇಳಿದರು.

ಲೋಕ್ ಅದಾಲತ್‌ನಲ್ಲಿ 75 ಸಾವಿರ ಪ್ರಕರಣಗಳ ವಿಲೇವಾರಿ

Jun 18 2025, 12:52 AM IST
ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ 1,01,909 ಪ್ರಕರಣಗಳ ಪೈಕಿ 11,780 ಪ್ರಕರಣ ಹಾಗೂ 63852 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 75,632 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ

ಯಾದಗಿರಿಯಲ್ಲಿ ಜುಲೈ 12ರಂದು ಲೋಕ್‌ ಅದಾಲತ್‌

Jun 05 2025, 02:32 AM IST
Lok Adalat to be held in Yadgir on July 12

ಜಿಲ್ಲೆಯಲ್ಲಿ ಜುಲೈ12ಕ್ಕೆ ಲೋಕ ಅದಾಲತ್‌

May 31 2025, 12:28 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜುಲೈ ೧೨ ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಆದ್ದರಿಂದ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಡಾ.ಕಸನಪ್ಪ ನಾಯಕ ಹೇಳಿದರು.

ಲೋಕ್ ಅದಾಲತ್‌: 48,111 ಪ್ರಕರಣಗಳು ಇತ್ಯರ್ಥ

Mar 11 2025, 12:52 AM IST
Lok Adalat: 48,111 cases disposed of

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ವಿವಿಧ ಪ್ರಕರಣಗಳ ರಾಜಿ

Mar 10 2025, 12:23 AM IST
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು.

ರಾಜೀಯಾಗುವ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥ ಪಡಿಸಿಕೊಳ್ಳಿ: ನ್ಯಾ.ಸುಧೀರ್

Mar 10 2025, 12:19 AM IST
ಕೈಗಾರಿಕಾ ಕಾರ್ಮಿಕರ ಪ್ರಕರಣಕ್ಕೆ ಸಂಬಂಧಿಸಿದ ಕ್ಲೇಮುಗಳು, ವೈವಾಹಿಕ ಕುಟುಂಬದ ನ್ಯಾಯಾಲಯದ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪ್ರಕರಣಗಳು, ಕಾರ್ಮಿಕ ವಿವಾದಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಮತ್ತು ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ.

ಲೋಕ ಅದಾಲತ್‌ನಲ್ಲಿ ಒಟ್ಟು 331 ಪ್ರಕರಣಗಳು ರಾಜೀಸಂಧಾನದ ಮೂಲಕ ಇತ್ಯರ್ಥ

Mar 10 2025, 12:17 AM IST
ಮದ್ದೂರು ಪಟ್ಟಣದ ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಲಯ ಸೇರಿದಂತೆ ಅಧೀನ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಒಟ್ಟು 331 ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥ ಪಡಿಸಿದ ನ್ಯಾಯಾಧೀಶರು ಕಕ್ಷಿದಾರರಿಗೆ 96.54 ಕೋಟಿ ರು. ಪರಿಹಾರಕ್ಕೆ ಆದೇಶ.

ಲೋಕ ಅದಾಲತ್‌ನಲ್ಲಿ ೧೪೫೯೨ ಪ್ರಕರಣ ಇತ್ಯರ್ಥ: ನ್ಯಾ.ರಾಮಾ ನಾಯಕ

Mar 10 2025, 12:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಅನಾವಶ್ಯಕ ವ್ಯರ್ಥವಾಗುವ ಹಣ ಹಾಗೂ ಸಮಯ ಉಳಿತಾಯವಾಗಲಿದೆ. ಅಲ್ಲದೇ, ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಾ ನಾಯಕ್ ಕರೆ ನೀಡಿದರು.

ಲೋಕ್ ಅದಾಲತ್‌: 39 ದಂಪತಿಗೆ ಮತ್ತೆ ಸಂಸಾರ ಯೋಗ

Mar 10 2025, 12:16 AM IST
ದಾವಣಗೆರೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 39 ವೈವಾಹಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ನಡೆಸಿ, ಸತಿ-ಪತಿ ಒಂದಾಗಿ ಸಹಬಾಳ್ವೆ ಮಾಡಲು ಅವಕಾಶ ಕಲ್ಪಿಸಿಕೊಡಲಾಯಿತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved