• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೀರ್ಥಹಳ್ಳಿ ಹಣಗೆರೆಕಟ್ಟೆಧಾರ್ಮಿಕ ಕೇಂದ್ರದಿಂದ ಸರ್ಕಾರಕ್ಕೆ ವಂಚನೆ ಆರೋಪ

Jun 12 2025, 02:07 AM IST
ಹಣಗೆರೆಕಟ್ಟೆ ಧಾರ್ಮಿಕ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಹಣದ ವಂಚನೆಯಾಗುತ್ತಿದೆ. ಈ ವಂಚನೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಬಿಗಿಕ್ರಮ ಕೈಗೊಳ್ಳಲು ಬುಧವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ಮತ್ತು ಅಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಖೋಟಾ ನೋಟು ನೀಡಿ ಪುಣೆ ಮಹಿಳೆಗೆ ವಂಚನೆ: ವ್ಯಕ್ತಿಯ ಬಂಧನ

Jun 12 2025, 02:00 AM IST
ಮೈಸೂರು ಮೂಲದ ಮಹಮ್ಮದ ಆಸೀಫ್‌ ಅಲಿಯಾಸ್‌ ಸುಧೀರ ಮೆಹ್ತಾ ಎಂಬಾತನೇ ಬಂಧಿತ ವಂಚಕ. ಪುಣೆ ಮೂಲದ ಅಶ್ವಿನಿ ಎಂಬುವವರಿಗೆ ಕನಸ್ಟ್ರಕ್ಷನ್‌ ಕಂಪನಿ ತೆರೆಯಲು ₹50 ಕೋಟಿ ಸಾಲ ಕೊಡಿಸುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ.

ಮೋದಿ ಸಾಲ ಹೆಸರಲ್ಲಿ ಮಹಿಳೆಯರಿಗೆ ವಂಚನೆ: ಪ್ರತಿಭಟನೆ

Jun 11 2025, 11:49 AM IST
ತಾಲೂಕಿನ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸ್ವಸಹಾಯ ಸಂಘದ ಸದಸ್ಯರಿಗೆ ವಂಚಿಸಿರುವ ಚಿತ್ರದುರ್ಗ ತಾಲೂಕಿನ ವಿಶಾಲಮ್ಮ, ಚನ್ನಗಿರಿ ತಾಲೂಕಿನ ಸೋಮಲಾಪುರದ ರಂಜಿತ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಕಾರ್ಯಕರ್ತರು ಸಂಘದ ಸದಸ್ಯರೊಂದಿಗೆ ಪ್ರತಿಭಟಿಸಿದ್ದಾರೆ.

ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ವಂಚನೆ ಕೇಸ್‌ ದಾಖಲು

Jun 02 2025, 12:02 AM IST
ಕನ್ನಡದ ಇಬ್ಬರು ಸ್ಟಾರ್ ನಟರ ಜತೆ ಹೊಸ ಚಲನಚಿತ್ರ ನಿರ್ಮಾಣಕ್ಕೆ ಲಕ್ಷಾಂತರ ರು. ಸಾಲ ಪಡೆದು ಮರಳಿಸದೆ ಉದ್ಯಮಿಗೆ ವಂಚಿಸಿದ್ದಾರೆ ಎಂದು ಆರೋಪಿಸಿ ಹಿರಿಯ ಚಲನಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣದ ಜಾಹೀರಾತಿನಲ್ಲಿ 6 ಲಕ್ಷ ರು. ವಂಚನೆ

May 26 2025, 12:12 AM IST
ಹೂಡಿಕೆ ಮಾಡಿದ್ದ ಹಣಕ್ಕೆ ಶೇ. 3ರಂತೆ ಲಾಭಾಂಶ ಕೊಡುವಂತೆ ನಂಬಿಸಿದ್ದರು. ಅದನ್ನು ನಂಬಿ ಹೆಚ್ಚಿನ ಲಾಭಾಂಶದ ಆಸೆಯಿಂದ ನನ್ನ ಹಾಗೂ ನನ್ನ ಹೆಂಡತಿಯ ಖಾತೆಯಿಂದ ₹5,93,240 ಹಣ ಹೂಡಿಕೆ ಮಾಡಲಾಗಿತ್ತು. ಆದರೆ ಲಾಭಾಂಶ ನೀಡದೆ ಮೋಸ ಮಾಡಿರುವ ಕುರಿತು ವಕೀಲರೊಬ್ಬರು ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಒಳಮೀಸಲಾತಿ ಸೌಲಭ್ಯ ನೀಡದೇ ರಾಜ್ಯ ಸರ್ಕಾರ ವಂಚನೆ: ಭಾಸ್ಕರ್ ಪ್ರಸಾದ್

May 21 2025, 02:01 AM IST
ಸುಪ್ರೀಂ ಕೋರ್ಟ್ ಒಳಮೀಸಲಾತಿ ಸೌಲಭ್ಯ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿದ ತಕ್ಷಣ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಒಳಮೀಸಲಾತಿ ಜಾರಿಗೆ ತಂದವು. ಆದರೆ, ಕರ್ನಾಟಕದಲ್ಲಿ ಮಾತ್ರ ಒಳ ಮೀಸಲಾತಿ ಜಾರಿಗೆ ಬಂದಿಲ್ಲ. ಇದು ರಾಜ್ಯ ಸರ್ಕಾರ ದಲಿತರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯಾಗಿದೆ ಎಂದು ದಲಿತ ಸಂಘಟನೆ ಮುಖಂಡ ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.

ವಿದೇಶಿ ಉದ್ಯೋಗ ಆಮಿಷ : 300 ಮಂದಿಗೆ ಬಹುಕೋಟಿ ವಂಚನೆ

May 20 2025, 01:45 AM IST

ಪ್ರೊಟೆಕ್ಟರ್‌ ಆಫ್‌ ಎಮಿಗ್ರೇಟ್ಸ್‌ (ಪಿಒಇ) ಕಚೇರಿಯ ನೋಂದಣಿ ಇಲ್ಲದೆ ಮಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಏಜೆನ್ಸಿಯೊಂದು ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ 300ಕ್ಕೂ ಅಧಿಕ ಮಂದಿಗೆ ವಂಚನೆ ಮಾಡಿದ್ದು, ಈ ಕುರಿತು ಪೊಲೀಸ್‌ ಪ್ರಕರಣ ದಾಖಲಾಗಿದೆ. 

ದೇಹದಲ್ಲಿ 15 ಪ್ರೇತಾತ್ಮಗಳಿವೆ ಎಂದು ಹೆದರಿಸಿ ಮಹಿಳಾ ಪೇದೆಗೆ 6 ಲಕ್ಷ ರು. ವಂಚನೆ

May 17 2025, 12:41 PM IST

ಜಾತಕದಲ್ಲಿ ದೋಷ ಹಾಗೂ ದೇಹದಲ್ಲಿ ಹದಿನೈದು ಪ್ರೇತಾತ್ಮಗಳಿವೆ ಎಂದು ಹೆದರಿಸಿ ಶಾಂತಿ ಪೂಜೆ ನೆಪದಲ್ಲಿ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ಅವರಿಂದ ಸುಮಾರು 6 ಲಕ್ಷ ರು. ಪಡೆದು ವಂಚಿಸಿದ ಆರೋಪ

ಮಾದಿಗ ಸಮುದಾಯಕ್ಕೆ ಸರ್ಕಾರಗಳಿಂದ ವಂಚನೆ

May 17 2025, 01:19 AM IST
ಒಳಮೀಸಲಾತಿ ನೀಡುವ ತನಕ ಬಡ್ತಿ, ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ನೀಡಿದ ವಚನ ಪಾಲಿಸಬೇಕು. ಎರಡು ಮೂರು ದಿನಗಳಲ್ಲಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಪ್ರಕಟಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಸಮುದಾಯದ ಕ್ರಾಂತಿಕಾರಿ ರಥಯಾತ್ರೆ ರಾಜ್ಯ ಸಂಚಾಲಕ ಬಿ.ಆರ್. ಭಾಸ್ಕರ ಪ್ರಸಾದ ಹೇಳಿದ್ದಾರೆ.

ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ 14 ಲಕ್ಷ ರು. ವಂಚನೆ: ಒಬ್ಬನ ಸೆರೆ

May 15 2025, 01:38 AM IST
ಪ್ರತಿಷ್ಠಿತ ಬಹುರಾಷ್ಟ್ರೀಯ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಿರುದ್ಯೋಗಿಗಳಿಂದ 14.23 ಲಕ್ಷ ರು. ವಸೂಲಿ ಮಾಡಿ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 29
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved