ವಿಜಯ ದಶಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ನಡೆದ ಸಾಂಪ್ರದಾಯಿಕ ಕ್ರೀಡೆ ವಜ್ರಮುಷ್ಟಿ ಕಾಳಗ
Oct 13 2024, 01:15 AM ISTವಿಜಯದಶಮಿ ಮೆರವಣಿಗೆಗೂ ಮುನ್ನ ಅರಮನೆಯಲ್ಲಿ ಅನೇಕ ಸಂಪ್ರದಾಯ ಬದ್ಧ ಪೂಜಾ ವಿಧಾನಗಳನ್ನು ಅನುಸರಿಸಲಾಯಿತು. ವಿಜಯದಶಮಿ ದಿನದಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಅವರು ರಾಜ ಪೋಷಕು ಧರಿಸಿ ಕಲ್ಯಾಣ ಮಂಟಪಕ್ಕೆ ಬಂದರು. ಬಳಿಕ ಆಯುದ್ಧಗಳಿಗೆ ಉತ್ತರ ಪೂಜೆ ಸಲ್ಲಿಸಿ ಕೂಷ್ಮಾಂಡ ಛೇದಿಸಿದರು.