• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜರಾಜೇಶ್ವರಿ ದೇವಿಗೆ ವಿಜಯದಶಮಿ ವಿಶೇಷ ಪೂಜೆ

Oct 14 2024, 01:30 AM IST
ನೆಲಮಂಗಲ: ಅಸುರರನ್ನು ಸಂಹರಿಸುವ ಮೂಲಕ ಶಿಷ್ಟರನ್ನು ರಕ್ಷಿಸಲು ಶಕ್ತಿದೇವಿಯ ರೂಪಗಳನ್ನು ಪಡೆದಿರುವುದು ಪುರಾಣಗಳಲ್ಲಿದೆ. ಭಯ, ಶತ್ರು ನಿವಾರಣೆಯಾಗಿ ಅರಿಷಡ್ವರ್ಗಗಳು, ವಿವಿಧ ದುರ್ಗುಣಗಳನ್ನು ವರ್ಜಿಸಿ ಸದ್ಗುಣಗಳನ್ನು ರೂಢಿಸಿಕೊಳ್ಳಲು ಪ್ರತಿಜ್ಞೆ ಮಾಡಬೇಕಿದೆ ಎಂದು ಶ್ರೀಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಎನ್.ಎಲ್.ಸತ್ಯನಾರಾಯಣ ಶಾಸ್ತ್ರೀಜಿ ತಿಳಿಸಿದರು.

ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ವಿಜಯದಶಮಿ ಆಚರಣೆ

Oct 14 2024, 01:29 AM IST
ಹಿರಿಯ ಅರ್ಚಕರಾದ ರಾಮಸ್ವಾಮಿಭಟ್ಟರ ಮಾರ್ಗದರ್ಶನದಲ್ಲಿ ಅರ್ಚಕರಾದ ನಾರಾಯಣ ಭಟ್ಟರು, ರಾಮ ಭಟ್ಟರು ಹಾಗೂ ವಿಜಯಕುಮಾರ್ ಪೂಜಾ ಕೈಂಕರ್ಯ ನೆರವೇರಿಸಿದರು.

ನರಸಿಂಹರಾಜೇ ಅರಸ್ ರಿಂದ ದಸರಾ ಅಂಗವಾಗಿ ವಿಜಯದಶಮಿ ಪೂಜೆ

Oct 14 2024, 01:27 AM IST
ಶ್ರೀ ಮೈಲಾರಲಿಂಗೇಶ್ವರ, ಚನ್ನಕೇಶವ, ವಿರುಪಾಕ್ಷ, ಆಂಜನೇಯ ಸ್ವಾಮಿ ಹಾಗೂ ಸಿದ್ಧೇಶ್ವರ ದೇವರನ್ನು ಹಾಸನಾಂಬೆ ವೃತ್ತದಿಂದ ಮೆರವಣಿಗೆ ಮೂಲಕ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಂತರ ನಗರದ ಸಾಲಗಾಮೆ ರಸ್ತೆ ಬಳಿ ಇತಿಹಾಸವುಳ್ಳ ಬನ್ನಿ ಮಂಟಪಕ್ಕೆ ಕರೆತರಲಾಯಿತು.

ಪರಸ್ಪರ ಭ್ರಾತೃತ್ವ ಮೂಡಿಸುವ ವಿಜಯದಶಮಿ

Oct 14 2024, 01:21 AM IST
ಕನ್ನಡಪ್ರಭ ವಾರ್ತೆ ಇಂಡಿ: ನಗರದಲ್ಲಿ ವಿಜಯದಶಮಿ ನಿಮಿತ್ತ ಭಾನುವಾರ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಜನರೊಂದಿಗೆ ಬೆರೆತು ಬನ್ನಿ ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬ ಆಚರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಹೋದರತ್ವದ ಸಂಕೇತವೇ ಬನ್ನಿ ವಿನಿಮಯ. ನಮ್ಮ ಬದುಕಿನಲ್ಲಿ ಸುಖ, ಶಾಂತಿ ನಲೆಸಲಿ, ರೈತರಿಗೆ ಸಮದ್ಧ ಬೆಳೆ, ಮಳೆ ನೀಡಲಿ ಎಂದು ಆದಿಶಕ್ತಿಯಲ್ಲಿ ಪ್ರಾರ್ಥಿಸಿದರು. ನಮ್ಮ ಮನಸ್ಸಿನಲ್ಲಿನ ಕೆಟ್ಟ ಯೋಚನೆ, ನಮ್ಮ ದುಶ್ಚಟಕ್ಕೆ ತಿಲಾಂಜಲಿ ಹೇಳುವುದಕ್ಕೆ ವಿಜಯದಶಮಿ ಕಾರಣವಾಗಬೇಕು.

ವಿಜಯದಶಮಿ ದಿನದಂದೇ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಸಮರಕ್ಕೆ ಕರೆ

Oct 13 2024, 07:49 AM IST

ಕೇಂದ್ರ ಸರ್ಕಾರವು ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ತೀವ್ರ ಅನ್ಯಾಯ ಮಾಡಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಜಾತಿ-ಧರ್ಮ, ಪಕ್ಷ-ಪಂಥ ಭೇದವಿಲ್ಲದೆ ದನಿ ಎತ್ತುವ ಶಪಥ ಮಾಡಬೇಕು' ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಜಯದಶಮಿ ದಿನವೇ ಕರೆ ನೀಡಿದ್ದಾರೆ

ಹೊನ್ನಾಳಿಯಲ್ಲೂ ಅದ್ಧೂರಿ ವಿಜಯದಶಮಿ

Oct 13 2024, 01:14 AM IST
ದಸರಾ ವಿಜಯದಶಮಿಯನ್ನು ಹೊನ್ನಾಳಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿ ಶನಿವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ವಿಜಯದಶಮಿ ದಿನ ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ

Oct 13 2024, 01:14 AM IST
ವಿಜಯದಶಮಿ ದಿನದಂದು ಸುಮಾರು ಒಂದು ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಇಲ್ಲಿನ ಪ್ರಸಿದ್ಧ ಶಕ್ತಿ ಪೀಠ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದರು.

ಜಿಲ್ಲಾದ್ಯಂತ ಸಂಭ್ರಮದ ವಿಜಯದಶಮಿ ಆಚರಣೆ

Oct 13 2024, 01:13 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನವರಾತ್ರಿಯಲ್ಲಿ ಒಂಭತ್ತು ದಿನಗಳ ಕಾಲ ನಿರಂತರವಾಗಿ ನಾಡದೇವಿಯ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ್ದ ಮಹಿಳೆಯರೆಲ್ಲ ಅದ್ಧೂರಿಯಿಂದ ವಿಜಯದಶಮಿ ಆಚರಿಸಿದರು. ಶನಿವಾರ ಜಿಲ್ಲೆಯ ಜನರು ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಿದರು. ಹಬ್ಬದ ಹಿನ್ನಲೆಯಲ್ಲಿ ನಗರದ ಮಾರುಕಟ್ಟೆಯಲ್ಲಿ ಹಣ್ಣು, ಹೂ, ಹಾರ, ತೆಂಗಿನಕಾಯಿ, ಕುಂಬಳಕಾಯಿ, ಬನ್ನಿ, ಬಾಳೆಗಿಡಗಳು ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದರು.

ಕುಮಟಾ, ಹೊನ್ನಾವರದಲ್ಲಿ ಸಂಭ್ರಮದ ವಿಜಯದಶಮಿ

Oct 13 2024, 01:10 AM IST
ಕುಮಟಾ, ಹೊನ್ನಾವರ ತಾಲೂಕಿನ ವಿವಿಧೆಡೆ ವಿಜಯದಶಮಿ ಹಾಗೂ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದ್ದು, ದೇವಳಗಳಲ್ಲಿ ಶನಿವಾರ ವಿಜೃಂಭಣೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು.

ಗಣಿ ಜಿಲ್ಲೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮ

Oct 13 2024, 01:10 AM IST
ದುಷ್ಟತನದ ವಿರುದ್ಧ ದೈವತ್ವದ ವಿಜಯ ಸಾರುವ ಹಬ್ಬ ಎಂದೇ ಹೇಳುವ ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ನೆರವೇರಿತು.
  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved