• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಟರಾಯನಪುರ ವಾರ್ಡ್‌ನಲ್ಲಿ ನಾಯಿಗಳ ದಾಳಿಗೆ ವೃದ್ಧ ಬಲಿ : ವರದಿಗೆ ಸೂಚನೆ

Jul 31 2025, 01:48 AM IST
ಬ್ಯಾಟರಾಯನಪುರ ವಾರ್ಡ್‌ನಲ್ಲಿ ಬೀದಿ ನಾಯಿಗಳ ದಾಳಿಗೆ ಸೀತಪ್ಪ ಮೃತಪಟ್ಟ ಘಟನೆ ಸಂಬಂಧ ಸ್ವತಂತ್ರ ತನಿಖೆ ನಡೆಸಿ ನಾಲ್ಕು ದಿನಗೊಳಗೆ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌ ಅವರು ಎಸ್‌ಪಿ ಡಾ. ವಂಶಿಕೃಷ್ಣ ಅವರಿಗೆ ಸೂಚಿಸಿದ್ದಾರೆ.

ಬೆಂಗಳೂರಿನ ಬೀದಿನಾಯಿಗಳ ಅಟ್ಟಹಾಸಕ್ಕೆ ವೃದ್ಧ ಬಲಿ

Jul 30 2025, 02:02 AM IST
ವಾಕಿಂಗ್‌ಗೆ ಹೋದ ವೃದ್ಧನನ್ನು ಬೀದಿ ನಾಯಿಗಳು ದಾಳಿ ಮಾಡಿ ಭೀಕರವಾಗಿ ಕಚ್ಚಿ ಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೃದಯಾಘಾತ: ಆಟೋ ಚಾಲಕರು, ವಿದ್ಯಾರ್ಥಿ, ವೃದ್ಧ ಸೇರಿ ಐವರು ಸಾವು

Jul 09 2025, 09:50 AM IST

ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 2 ದಿನದಲ್ಲಿ ಹಾರ್ಟ್‌ ಅಟ್ಯಾಕ್‌ಗೆ ಐವರು ಮೃತಪಟ್ಟಿದ್ದಾರೆ.

ಸಾಲಬಾಧೆ: ವಿಷಸೇವಿಸಿ ವೃದ್ಧ ರೈತ ಮಹಿಳೆ ಆತ್ಮಹತ್ಯೆ

Jul 03 2025, 11:48 PM IST
ಸುಮಾರು 9 ಲಕ್ಷ ರು. ಸಾಲ ಮಾಡಿಕೊಂಡಿದ್ದ ಅವರು, ಸಾಲಬಾಧೆ ತಾಳಲಾರದೇ ಗುರುವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೃದ್ಧ ತಾಯಿ ಆರೈಕೆಗಾಗಿ ಕೊಲೆ ಆರೋಪಿಯ ಶಿಕ್ಷೆಯೇ ಅಮಾನತು

Jun 30 2025, 12:37 PM IST

ಅನಾರೋಗ್ಯಪೀಡಿತ ತಾಯಿ ಮತ್ತು ತನ್ನ ಮಗನ ಆರೈಕೆ ಮಾಡಲೆಂದು, ವಯೋವೃದ್ಧೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣದ ಆರೋಪಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌ ಅಮಾನತುಪಡಿಸಿ ಜಾಮೀನು ನೀಡಿದೆ.

ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದ ವೃದ್ಧ ದಂಪತಿ ಆತ್ಮಹತ್ಯೆ

Jun 26 2025, 01:32 AM IST
ತಮ್ಮನ್ನು ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದರಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಮನ ಕಲಕುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೃದ್ಧ ದಂಪತಿಗೆ ₹4.70 ಕೋಟಿ ಪಂಗನಾಮ ಹಾಕಿದ ಇಬ್ಬರು ಸೆರೆ

Jun 11 2025, 11:05 AM IST

ಒಂದೂವರೆ ತಿಂಗಳು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮಾಡಿ 4.70 ಕೋಟಿ ರು. ದೋಚಿದ್ದ ಸೈಬರ್ ವಂಚಕರ ತಂಡದ ಇಬ್ಬರು ಕಿಡಿಗೇಡಿಗಳನ್ನು ಆಗ್ನೇಯ ವಿಭಾಗದ ಸಿಇನ್‌ ಪೊಲೀಸರು ಬಂಧಿಸಿದ್ದಾರೆ.

ಅಂತೂ ಬಂತು ವೃದ್ಧ ದಂಪತಿಗೆ ಅನ್ನಭಾಗ್ಯ ಅಕ್ಕಿ!

Jun 01 2025, 01:47 AM IST
ಮೊಬೈಲ್ ಒಟಿಪಿ ಆಧರಿತವಾಗಿ ರೇಷನ್ ನೀಡುವ ಪದ್ಧತಿ ಬಂದ್ ಮಾಡಿದ್ದಕ್ಕೆ ಸಮಸ್ಯೆ

ಅನ್ನಭಾಗ್ಯ ಅಕ್ಕಿಗಾಗಿ 6 ತಿಂಗಳಿಂದ ಅಲೆದಾಡುತ್ತಿರುವ ವೃದ್ಧ ದಂಪತಿ!

May 28 2025, 12:55 AM IST
ಹಳೆ ಬಾದಾಮಿ ನಗರದ ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರ ನಿವಾಸದ ಸನಿಹದಲ್ಲೇ ವಾಸಿಸುತ್ತಿರುವ 80 ವರ್ಷದ ಮಡಿವಾಳಪ್ಪ ಮಡಿವಾಳರ ಹಾಗೂ ವಿಜಯಲಕ್ಷ್ಮಿ ಮಡಿವಾಳರ ಅಕ್ಕಿಗಾಗಿ ಪರದಾಡುತ್ತಿರುವ ವೃದ್ಧ ದಂಪತಿ.

ಬೆಳಗಾವಿ : ನಗ್ನ ಚಿತ್ರ ವೈರಲ್‌ ಆಗುತ್ತದೆ ಎಂದು ಹೆದರಿ ವೃದ್ಧ ದಂಪತಿ ಆತ್ಮಹತ್ಯೆ

Mar 29 2025, 10:36 AM IST

ಸೈಬರ್‌ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್‌ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

  • < previous
  • 1
  • 2
  • 3
  • 4
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved