• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಸ್ತುತ ವ್ಯವಹಾರ ಬಹುತೇಕ ಡಿಜಿಟಲ್‌

Jul 10 2025, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ವ್ಯವಹಾರಗಳು ಬಹುತೇಕ ಡಿಜಿಟಲೀಕರಣಗೊಂಡಿವೆ. ಹೀಗಾಗಿ ಡಿಜಿಟಲೀಕರಣದಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರಿ ಬದಲಾವಣೆಯಾಗಿದೆ. ತಾಂತ್ರೀಕರಣದ ಬದಲಾವಣೆಗೆ ತಕ್ಕಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಡಿಜಿಟಲೀಕರಣಕ್ಕೆ ಒಗ್ಗಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹೇಳಿದರು.

10 ವರ್ಷಗಳಲ್ಲಿ ₹೧೦೦ ಕೋಟಿ ವ್ಯವಹಾರ: ಕೃಷ್ಣಮೂರ್ತಿ

Jul 06 2025, 01:48 AM IST
ಗ್ರಾಹಕರ ಸಹಕಾರದಿಂದ ಹಳೇ ಪಿ.ಬಿ. ರಸ್ತೆಯ ಕೆನರಾ ಬ್ಯಾಂಕ್ ಶಾಖೆಯು ಕಳೆದ 10 ವರ್ಷಗಳಲ್ಲಿ ₹೧೦೦ ಕೋಟಿ ವ್ಯವಹಾರ ನಡೆಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ ಎಂದು ನಗರದ ಕೆನರಾ ಬ್ಯಾಂಕ್‌ ಮುಖ್ಯ ಶಾಖೆ ವಿಭಾಗೀಯ ವ್ಯವಸ್ಥಾಪಕ ಕೆ.ಕೃಷ್ಣಮೂರ್ತಿ ಹೇಳಿದ್ದಾರೆ.

ನಕಲಿ ನೋಟು ವ್ಯವಹಾರ: ರಿಯಲ್ ಎಸ್ಟೇಟ್ ಉದ್ಯಮಿ ಬಂಧನ

Jun 17 2025, 05:48 AM IST
ನಕಲಿ ನೋಟು ನೀಡಿ ವ್ಯವಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ವ್ಯಾಪ್ತಿಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿ ಆತನಿಂದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಕಸಾಪದಲ್ಲಿ ಪ್ರತಿ ವ್ಯವಹಾರ ಪಾರದರ್ಶಕ

Jun 13 2025, 04:46 AM IST
ನಮ್ಮ ಅವಧಿಯಲ್ಲಿ ನಾವು ಪ್ರತಿ ಸಮ್ಮೇಳನದ ನಂತರ ಅದೇ ಸ್ಥಳದಲ್ಲಿ ಲೆಕ್ಕಪತ್ರ ಒಪ್ಪಿಸುವ ಶಿಸ್ತನ್ನು ರೂಢಿಸಿಕೊಂಡು ಬಂದಿದ್ದೇವೆ.

ವಿಜಯೋತ್ಸವ ಆಯೋಜನೆ ಪತ್ರ ವ್ಯವಹಾರ ದಾಖಲೆ ಕಾಯ್ದಿಟ್ಟುಕೊಳ್ಳಿ

Jun 13 2025, 02:12 AM IST
ಆರ್‌ಸಿಬಿ ವಿಜಯೋತ್ಸವ ಆಯೋಜನೆಗೆ ಸಂಬಂಧಿಸಿ ಎಲ್ಲಾ ಪತ್ರ ವ್ಯವಹಾರ (ಆಫ್‌ಲೈನ್‌/ಆನ್‌ಲೈನ್‌ ಕಮ್ಯೂನಿಕೇಷನ್) ದಾಖಲೆಗಳನ್ನು ಮುಖ್ಯ ಕಾರ್ಯದರ್ಶಿಗಳು ತಮ್ಮ ಸುಪರ್ದಿಯಲ್ಲಿ ಭದ್ರವಾಗಿ ಇಟ್ಟುಕೊಳ್ಳಬೇಕು ಎಂದು ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.

ಆನ್‌ಲೈನ್ ವ್ಯವಹಾರ ನಡೆಸುವಾಗ ಜಾಗ್ರತೆ ಇರಲಿ: ಪಿಎಸ್‌ಐ ವೇಣುಗೋಪಾಲ್

May 26 2025, 12:01 AM IST
ರೇಷ್ಮೆ ಡೀಲರ್‌ಗಳು ಆನ್‌ಲೈನ್ ವಹಿವಾಟು ನಡೆಸುವ ಮೊದಲು ಎಚ್ಚರಿಕೆವಹಿಸಬೇಕೆಂದು ನಗರ ಠಾಣೆ ಪಿಎಸ್‌ಐ ಎಂ.ವೇಣುಗೋಪಾಲ್ ಮನವಿ ಮಾಡಿದರು

ಟರ್ಕಿ, ಅಜರ್‌ಬೈಜಾನ್‌ ಜೊತೆ ಬಟ್ಟೆ ವ್ಯವಹಾರ ಪೂರ್ಣ ಬಂದ್‌

May 18 2025, 01:18 AM IST

 ಟರ್ಕಿ, ಅಜರ್‌ಬೈಜಾನ್‌ ದೇಶಗಳು ಉಗ್ರ ಪೋಷಕ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಎರಡೂ ದೇಶಗಳ ಜತೆಗೆ ಬಟ್ಟೆ ಆಮದು-ರಫ್ತು ವಹಿವಾಟು ನಿಲ್ಲಿಸಲು ಬೆಂಗಳೂರು ಸಗಟು ಬಟ್ಟೆ ವ್ಯಾಪಾರಿಗಳ ಸಂಘ  ನಿರ್ಧರಿಸಿದೆ.

ಬಣಜಿಗರು ಸಂಸ್ಕಾರವಂತ ವ್ಯವಹಾರ ಕುಶಲರು: ಶ್ರೀ ಆನಂದ ದೇವರು

May 05 2025, 12:52 AM IST
ಎಲ್ಲ ಬಲ್ಲಿದ ಬಣಜಿಗ ಎಂಬ ಮಾತಿನಂತೆ ಸಂಸ್ಕಾರವಂತ ವ್ಯವಹಾರ ಕುಶಲತೆಗೆ ಬಣಜಿಗರು ಪ್ರಸಿದ್ಧರು. ಜಿಲ್ಲೆಯಲ್ಲಿ ಮೊದಲ ಬಣಜಿಗ ಬ್ಯಾಂಕ್ ಆರ್ಥಿಕ ರಂಗದಲ್ಲಿ ಜನರ ಸೇವೆಗೆ ಬಂದಿರುವುದು ಬಹಳ ಖುಷಿಯ ವಿಚಾರವಾಗಿದೆ ಎಂದು ಜಮಖಂಡಿ ಓಲೆಮಠದ ಶ್ರೀ ಆನಂದ ದೇವರು ನುಡಿದರು.

ಹಿಂದಿ ಹೇರಲ್ಲ, ಕರ್ನಾಟಕದ ಜತೆ ಕನ್ನಡದಲ್ಲೇ ನನ್ನಿಂದ ಪತ್ರ ವ್ಯವಹಾರ : ಅಮಿತ್‌ ಶಾ

Mar 22 2025, 02:04 AM IST
ಹಿಂದಿ ಭಾಷೆ ಹೇರಿಕೆ ವಿಚಾರವಾಗಿ ದಕ್ಷಿಣದ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಸಮರ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೇಂದ್ರ ಸಚಿವ ಅಮಿತ್‌ ಶಾ ಅವರು, ಡಿಸೆಂಬರ್‌ನಿಂದ ಕರ್ನಾಟಕ ಸೇರಿದಂತೆ ಆಯಾ ರಾಜ್ಯಗಳ ಜತೆ ಅಧಿಕೃತ ಸಂವಹನವನ್ನು ಸ್ಥಳೀಯ ಭಾಷೆಯಲ್ಲಿಯೇ ನಡೆಸಲಾಗುತ್ತದೆ ಎಂದು ಘೋಷಿಸಿದ್ದಾರೆ.

ಕುಂದಾಪುರ ಡಾ. ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ನಾಲ್ಕನೇ ವರ್ಷದ ವ್ಯವಹಾರ ಮೇಳ ಸಂಭ್ರಮ

Mar 21 2025, 12:32 AM IST
ವಿದ್ಯಾರ್ಥಿಗಳಲ್ಲಿ ವ್ಯಾವಹಾರಿಕ ಕೌಶಲ್ಯ ಬೆಳೆಸುವ ಉದ್ದೇಶದಿಂದ ಕುಂದಾಪುರ ಎಜ್ಯುಕೇಶನಲ್ ಸೊಸೈಟಿ ಆಡಳಿತದ ಕುಂದಾಪುರ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ದ್ವಿತೀಯ, ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ವ್ಯಾಪಾರ ಮೇಳ ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು.
  • < previous
  • 1
  • 2
  • 3
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved