ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳ ಬದುಕು ಬದಲಿಸಿವೆ-ಶಾಸಕ ಮಾನೆ
Nov 04 2025, 02:45 AM ISTಗ್ಯಾರಂಟಿ ಯೋಜನೆಗಳು ಬಡವರು, ಮಧ್ಯಮ ವರ್ಗದ ಕುಟುಂಬಗಳ ಬದುಕು ಬದಲಿಸಿವೆ, ಈ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಿವೆ. ಇದನ್ನು ಸಹಿಸದ, ಜೀರ್ಣಿಸಿಕೊಳ್ಳದ ಪಟ್ಟಭದ್ರ ಹಿತಾಸಕ್ತಿಗಳು, ತಾಯಿ ಹೃದಯ ಇಲ್ಲದವರು ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ಅಸಮಾಧಾನ ವ್ಯಕ್ತಪಡಿಸಿದರು.