• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

Sep 19 2025, 01:04 AM IST
ಬೆಳಗಾವಿ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಎಮ್ಮೆ ಹಾಲಿನ ದರವನ್ನು ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಬೆಮುಲ್‌ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು.

ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಶೀಘ್ರ ಪ್ರಾರಂಭ: ಶಾಸಕ ಬಣಕಾರ

Sep 19 2025, 01:01 AM IST
96 ಕಿಮೀ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹1.30 ಲಕ್ಷದಂತೆ ₹124.8 ಲಕ್ಷ ಹಾಗೂ 242 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹81 ಸಾವಿರದಂತೆ ₹196.02 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಗುಂಡಿ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.

₹7.5 ಕೋಟಿ ವೆಚ್ಚದಲ್ಲಿ ವಿದ್ಯುತ್‌ ಕೇಬಲ್‌ ಅಳವಡಿಕೆ: ಶಾಸಕ ನೇಮರಾಜ್‌ ನಾಯ್ಕ

Sep 19 2025, 01:01 AM IST
ಸುಮಾರು ₹7​.5 ಕೋಟಿ ವೆಚ್ಚದಲ್ಲಿ ಮರಿಯಮ್ಮನಹಳ್ಳಿ ಸೇರಿದಂತೆ ಹಗರಿಬೊಮ್ಮನಹಳ್ಳಿ, ತಂಬ್ರಹಳ್ಳಿ, ಕೊಟ್ಟೂರು ಸೇರಿದಂತೆ ಇತರೆ ಹೋಬಳಿ ಪಟ್ಟಣಗಳಲ್ಲಿ ವಿದ್ಯುತ್‌ ತಂತಿ ತೆಗೆದು ವಿದ್ಯುತ್‌ ಕೇಬಲ್‌ ಅಳ‍ಡಿಕೆ ಕಾರ್ಯ ನಡೆಸಲಾಗುತ್ತಿದೆ.

ಹಾವೇರಿ ವಿವಿಯಿಂದ ಕಬಡ್ಡಿ ಪ್ರತಿಭೆಗಳಿಗೆ ಅವಕಾಶ: ಶಾಸಕ ಬಸವರಾಜ ಶಿವಣ್ಣನವರ

Sep 19 2025, 01:01 AM IST
ಕಳೆದ ಏಳೆಂಟು ದಶಕಗಳಿಂದ ಬ್ಯಾಡಗಿ ಪಟ್ಟಣ ಕಬಡ್ಡಿ ಕ್ರೀಡೆಗೆ ಅತ್ಯಂತ ಪ್ರಸಿದ್ಧವಾಗಿದೆ. ನವರಂಗ ಕಬಡ್ಡಿ ತಂಡ, ನ್ಯಾಷನಲ್ ಯುಥ್ ಕ್ಲಬ್ ಇನ್ನಿತರ ಸಂಘಗಳು ಕಬಡ್ಡಿಗಾಗಿ ಮೀಸಲಿದ್ದವು.

ಸೋಲೂರಿಗೆ ಬಿಎಂಟಿಸಿ ಬಸ್‌ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ಶ್ರೀನಿವಾಸ್‌

Sep 19 2025, 01:00 AM IST
ಮೆಜೆಸ್ಟಿಕ್ ಹಾಗೂ ಮಾದಿಗೊಂಡನಹಳ್ಳಿ ಬಸ್ ಮಾರ್ಗ ಸಂಖ್ಯೆ - 258 ಕೆ.ಎಂ ಆಗಿದ್ದು ಕೆಂಪೇಗೌಡ ಬಸ್ ನಿಲ್ದಾಣದಿಂದ ಯಶವಂತಪುರ, ಮಾದನಾಯಕನಹಳ್ಳಿ, ನೆಲಮಂಗಲ, ಯಂಟಗಾನಹಳ್ಳಿ, ಮಹದೇವಪುರ, ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಹಾಗೂ ಮಾದಿಗೊಂಡನಹಳ್ಳಿಗೆ 2 ಬಸ್ ಸಂಚರಿಸಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್) ಬೆಳಿಗ್ಗೆ 9 ಮಧ್ಯಾಹ್ನ 2.45 ಹಾಗೂ ಹೊರಡಲಿದ್ದು, ವಾಪಾಸ್ಸು ಮಾದಿಗೊಂಡನಹಳ್ಳಿಯಿಂದ ಬೆಳಿಗ್ಗೆ 11.15 ಮತ್ತು ಮಧ್ಯಾಹ್ನ 3.45 ಬಸ್ ಹೊರಡಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ದಿ.ಜಿ.ಮಾದೇಗೌಡರಿಗೆ ಕರ್ನಾಟಕ ರತ್ನ ನೀಡಿ ಗೌರವಿಸಿ: ಶಾಸಕ ಪ್ರದೀಪ್ ಈಶ್ವರ್

Sep 19 2025, 01:00 AM IST
ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಮನರಂಜನಾ ಕಾರ್ಯಕ್ರಮ ರಂಜಿಸಿದವು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಭಾರತೀನಗರ ಮುಖ್ಯರಸ್ತೆಯಲ್ಲಿ ಜಾನಪದ ಕಲಾ ಮೆರವಣಿಗೆ ನಡೆಯಿತು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಾಲಿಶ

Sep 19 2025, 01:00 AM IST
ನಾಡ ಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಜತೆ ದಲಿತರಿಗೂ ಅವಕಾಶವಿಲ್ಲ ಎಂಬ ಸ್ವಯಂ ಘೋಷಿತ ಹಿಂದೂ ಮುಖಂಡ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಅತ್ಯಂತ ಬಾಲಿಶವಾಗಿದೆ. ಯತ್ನಾಳ್ ಹೇಳಿಕೆ ದಲಿತರಿಗೆ ಅವಮಾನವಾಗಿದ್ದು, ಈ ನಿಟ್ಟಿನಲ್ಲಿ ಯತ್ನಾಳ್ ಅವರಿಗೆ ಕಪ್ಪುಬಾವುಟ ಪ್ರದರ್ಶನದ ಜತೆಗೆ ಮುತ್ತಿಗೆ ಹಾಕಿ ಖಂಡಿಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾ.ಸಂಚಾಲಕ ಜಗದೀಶ್ ಚುರ್ಚುಗುಂಡಿ ತಿಳಿಸಿದರು.

ಕಲ್ಯಾಣ ಉತ್ಸವವಕ್ಕೂ ‘ಸ್ವಾತಂತ್ರ್ಯ’ ಘನತೆ ಸಿಗಲಿ: ಶಾಸಕ ಶರಣು ಸಲಗರ

Sep 19 2025, 01:00 AM IST
ಸ್ವಾತಂತ್ರೋತ್ಸವಕ್ಕೆ ಸಿಕ್ಕಷ್ಟೇ ಪ್ರಾಮುಖ್ಯತೆ ಕಲ್ಯಾಣ ಕರ್ನಾಟಕ ಉತ್ಸವವಕ್ಕೆ ಸಿಗಬೇಕು. ಕಲ್ಯಾಣ ಕರ್ನಾಟಕ ಉತ್ಸವವು ಸ್ವಾತಂತ್ರೋತ್ಸವದ ರೀತಿಯಲ್ಲಿಯೇ ವಿಜೃಂಭಣೆಯಿಂದ ಆಚರಣೆ ಆಗಬೇಕು ಎಂದು ಶಾಸಕ ಶರಣು ಸಲಗರ ಹೇಳಿದರು.

ಜಾತಿಗಣತಿಯಿಂದ ಎಲ್ಲರಿಗೂ ಸರ್ಕಾರದ ಸೌಲಭ್ಯ: ಶಾಸಕ ಕೆ. ಷಡಕ್ಷರಿ

Sep 19 2025, 01:00 AM IST
ಸೆ. 22ರಿಂದ ಅ.7ರವರೆಗೆ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಲ್ಲಿ 65ಸಾವಿರ ಕುಟುಂಬಗಳು ಈ ಸಮೀಕ್ಷೆಗೆ ಒಳಪಡಲಿವೆ. ಶಿಕ್ಷಕರನ್ನು ಸಮೀಕ್ಷೆದಾರರನ್ನಾಗಿ ನೇಮಿಸಲಾಗಿದೆ.

ತುಮಕೂರಿನಲ್ಲಿ ಸ್ವಚ್ಛೋತ್ಸವಕ್ಕೆ ಶಾಸಕ ಜ್ಯೋತಿ ಗಣೇಶ್ ಚಾಲನೆ

Sep 19 2025, 01:00 AM IST
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 17 ರಿಂದ ಅ. 17 ರವರೆಗೆ ಒಂದು ತಿಂಗಳ ಕಾಲ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved