• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವನ ಉಳಿವಿಗೆ ಪರಿಸರ ರಕ್ಷಿಸಬೇಕು: ಶಾಸಕ ಬಿ.ಪಿ.ಹರೀಶ್

Nov 05 2025, 01:45 AM IST
ಮಾನವ ಕುಲದ ಉಳಿವಿಗಾಗಿ ಪರಿಸರ ರಕ್ಷಣೆ ಹಾಗೂ ಸ್ವಚ್ಚತೆ ಕಾಪಾಡಿಕೊಳ್ಳಬೇಕಿದೆ ಎಂದು ಶಾಸಕ ಬಿ.ಪಿ.ಹರೀಶ್ ಅಭಿಪ್ರಾಯಪಟ್ಟರು.

ವಸತಿ ರಹಿತರ ಪಟ್ಟಿ ತಯಾರಿಸಿ: ಶಾಸಕ ಕೆ.ಎಸ್.ಆನಂದ್

Nov 05 2025, 01:30 AM IST
ತಾಲೂಕಿನ ಯಗಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಪಟ್ಟಿ ತಯಾರಿಸಿ, ನಿವೇಶನ ಹಂಚಿಕೆಗಾಗಿ ಸರ್ಕಾರಿ ಜಾಗ ಗುರುತಿಸಿ ಎಂದು ಶಾಸಕ ಕೆ.ಎಸ್.ಆನಂದ್ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು

ಸ್ಥಳೀಯ ಸಂಸ್ಥೆಗಳು ಗ್ರಾಮದ ಸಮಸ್ಯೆಗೆ ಸ್ಪಂದಿಸಲಿ: ಶಾಸಕ ಡಾ. ಚಂದ್ರು ಲಮಾಣಿ

Nov 05 2025, 12:45 AM IST
ಸ್ಥಳೀಯ ಸಂಸ್ಥೆಗಳು ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ದೊಡ್ಡ ಕಾಣಿಕೆ ನೀಡುತ್ತಿವೆ. ಗ್ರಾಮ ಸ್ವರಾಜ್ಯ ಕಲ್ಪನೆಯು ಸಾಮಾಜಿಕ ನ್ಯಾಯ ಮತ್ತು ಸರ್ವರ ಸಬಲೀಕರಣ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ.

ಜನರ ಸಹಕಾರವಿಲ್ಲದೇ ಅಭಿವೃದ್ಧಿ ಅಸಾಧ್ಯ: ಶಾಸಕ ಜಿ.ಎಸ್. ಪಾಟೀಲ

Nov 05 2025, 12:45 AM IST
ಗಜೇಂದ್ರಗಡ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸೂಕ್ತ ಕ್ರಮಕ್ಕೆ ಮುಂದಾದರೆ ಪಟ್ಟಣವು ಮತ್ತಷ್ಟು ಅಭಿವೃದ್ಧಿಗೆ ಆಗಲಿದೆ ಎಂದು ಸದಸ್ಯ ರಾಜು ಸಾಂಗ್ಲೀಕರ ಮನವಿ ಮಾಡಿದರು.

ನಾಡಿನ ಒಳಿತಿಗಾಗಿ ಶ್ರಮಿಸಿ: ಶಾಸಕ ಎ.ಎಸ್.ಪೊನ್ನಣ್ಣ

Nov 05 2025, 12:45 AM IST
ನಮ್ಮ ನಾಡು ಸುಖ ಶಾಂತಿ ಸಮೃದ್ಧಿ ಸೌಹಾರ್ದತೆಯಿಂದ ಇರಬೇಕಾದರೆ ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಸೌಹಾರ್ದತೆಯಿಂದ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದು ಶಾಸಕರು ತಿಳಿಸಿದರು.

ಕೆಪಿಸಿ ಜಾಗ ಮಂಜೂರು ವಿಚಾರಕ್ಕೆ ಮೋಸ ಹೋಗಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು

Nov 05 2025, 12:15 AM IST
ಕೆಪಿಸಿ ಜಾಗವನ್ನು ಮಂಜೂರು ಮಾಡಿಸಿಕೊಡುತ್ತೇವೆ ಎಂದು ಕೆಲವರು ರೈತರಿಂದ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಕುಂದಾಪುರ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ವಸೂಲಿ ಮಾಡುತ್ತಿದ್ದು, ಸಾರ್ವಜನಿಕರು ಹಣ ಕೊಟ್ಟು ಮೋಸ ಹೋಗಬಾರದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿಗೆ ದಾರಿ: ಶಾಸಕ ಬೇಳೂರು

Nov 05 2025, 12:15 AM IST
ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಅವರ ನಾಯಕತ್ವವನ್ನು ಮೈಗೂಡಿಸಿಕೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಶಾಸಕ ಸುರೇಶ್‌ ವಿರುದ್ಧ ಶಿವರಾಮ್‌ ಸುಳ್ಳು ಆರೋಪ

Nov 05 2025, 12:15 AM IST
ಮಾಜಿ ಸಚಿವ ಹಾಗೂ ಪರಾಜಿತ ಅಭ್ಯರ್ಥಿ ಬಿ ಶಿವರಾಂ ತಾಲೂಕಿನಲ್ಲಿ ನಡೆದ ೧೨೭ ಕೋಟಿ ರು. ಅಭಿವೃದ್ಧಿ ಕಾಮಗಾರಿಗಳು ನನ್ನ ಪರಿಶ್ರಮದ ಫಲವಾಗಿದ್ದು, ಇದರಲ್ಲಿ ಶಾಸಕರಿಂದ ಯಾವುದೇ ಕೊಡುಗೆ ಇಲ್ಲ ಎಂದು ಆರೋಪ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಸಿಕ್ಕ ಅಲ್ಪಸ್ವಲ್ಪ ಅನುದಾನದಲ್ಲಿ ಎಲ್ಲಾ ಹೋಬಳಿಗಳಲ್ಲಿ ಸಣ್ಣ ಪುಟ್ಟ ಕಾಮಗಾರಿ ನಡೆಯುತ್ತಿದೆ. ಶಾಸಕರ ಪರಿಶ್ರಮ ಇಲ್ಲ ಎಂಬ ಹೇಳಿಕೆಯನ್ನು ನೀಡಿ ಜನತೆಯ ದಾರಿ ತಪ್ಪಿಸುತ್ತಿದ್ದಾರೆ. ಅರಸೀಕೆರೆ ಮತ್ತು ಹಾಸನ ಹಾಗೂ ಬೇಲೂರಿನಲ್ಲಿ ಸ್ಪರ್ಧಿಸಿ ಪರಾಜಿತಗೊಂಡಿದ್ದು ಇನ್ನಾದರೂ ಸುಳ್ಳು ಮಾಹಿತಿ ನೀಡುವುದನ್ನು ಬಿಡಬೇಕು ಎಂದರು.

ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳ ಬದುಕು ಬದಲಿಸಿವೆ-ಶಾಸಕ ಮಾನೆ

Nov 04 2025, 02:45 AM IST
ಗ್ಯಾರಂಟಿ ಯೋಜನೆಗಳು ಬಡವರು, ಮಧ್ಯಮ ವರ್ಗದ ಕುಟುಂಬಗಳ ಬದುಕು ಬದಲಿಸಿವೆ, ಈ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಿವೆ. ಇದನ್ನು ಸಹಿಸದ, ಜೀರ್ಣಿಸಿಕೊಳ್ಳದ ಪಟ್ಟಭದ್ರ ಹಿತಾಸಕ್ತಿಗಳು, ತಾಯಿ ಹೃದಯ ಇಲ್ಲದವರು ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ಅಸಮಾಧಾನ ವ್ಯಕ್ತಪಡಿಸಿದರು.

ಹಿಡಿತ: ನಾಯಕ ಸಂಘಗಳ ರಾಜೀನಾಮೆಗೆ ಗಡುವು: ಶಾಸಕ ಬಿ.ದೇವೇಂದ್ರಪ್ಪ

Nov 04 2025, 02:00 AM IST
ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟಿರುವ ಎಸ್.ಟಿ.ಸಮುದಾಯದ ಏಕೈಕ ಶಿಕ್ಷಣ ಸಂಸ್ಥೆಯಾದ ಪಟ್ಟಣದ ಹೋ.ಚಿ.ಬೋರಯ್ಯ ಕಾಲೇಜ ಮತ್ತು ಶಾಲೆಗಳನ್ನು ಮೂರು ನಾಯಕ ಸಂಘಗಳಾಗಿ ಹಿಡಿತ ಸಾಧಿಸಲು ಮುಂದಾಗಿದ್ದು, ಮೂರು ಸಂಘಗಳು ರಾಜೀನಾಮೆ ನೀಡದಿದ್ದರೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಎಚ್ಚರಿಕೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 523
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved