ಪುಟ್ಟಣ್ಣ ಕಣಗಾಲ್ ವಾದ್ಯ ಮಂಟಪ ಬಳಿಯೇ ಶೌಚಾಲಯ ಬೇಡ
May 23 2025, 12:02 AM ISTಭಾವಕಲಾ ಶಿಲ್ಪಿ ದಿವಂಗತ ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಪಾಲಿಕೆ ಆವರಣದಲ್ಲಿ ದಶಕಗಳ ಹಿಂದೆ ಸ್ಥಾಪಿಸಿದ್ದ ಪುಟ್ಟಣ್ಣ ಕಣಗಾಲ್ ವಾದ್ಯ ಮಂಟಪದ ಬಳಿಯೇ ಸಾರ್ವಜನಿಕ ಶೌಚಾಲಯ ನಿರ್ಮಿಸುತ್ತಿದ್ದಾರೆ. ಕೂಡಲೇ ಈ ಕ್ರಮ ಕೈ ಬಿಡುವಂತೆ ಕನ್ನಡಪರ ಹಿರಿಯ ಹೋರಾಟಗಾರ ನಾಗೇಂದ್ರ ಬಂಡೀಕರ್ ನೇತೃತ್ವದಲ್ಲಿ ಕನ್ನಡಪರ ಸಂಘ- ಸಂಸ್ಥೆಗಳು, ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿ, ಒತ್ತಾಯಿಸಿದ್ದಾರೆ.