• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಣಿ ಸ್ನಾನಗೃಹದ ಬಳಿ ಶೌಚಾಲಯ ಇಲ್ಲದೆ ಪ್ರವಾಸಿಗರ ಪರದಾಟ

Nov 05 2025, 12:45 AM IST
ಹಂಪಿ ರಾಣಿ ಸ್ನಾನಗೃಹದ ಬಳಿ ಶೌಚಾಲಯ ಇದ್ದರೂ ಮಲಿನ ತುಂಬಿದೆ. ಈ ಶೌಚಾಲಯ ಸ್ವಚ್ಛತೆಗೆ ಆದ್ಯತೆ ನೀಡಲಾಗಿಲ್ಲ.

ಶೌಚಾಲಯ ಹಗರಣ ತನಿಖೆಗೆ 4 ದಿನ ಗಡುವು

Nov 04 2025, 12:30 AM IST
ಭ್ರಷ್ಟಾಚಾರಕ್ಕೆ ಕಾರಣರಾದ ಪಿಡಿಒ ಹಾಗೂ ಗ್ರಾಪಂ ಆಡಳಿತದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಾಲ್ಕು ದಿನಗಳ ಕಾಲಮಿತಿ ನೀಡಲಾಗಿದೆ. ಒಂದೂವರೆ ವರ್ಷದಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ.

ಶೌಚಾಲಯ ಕಟ್ಟಿದರೂ ಸಹಾಯಧನ ನೀಡದ ಸರ್ಕಾರ!

Oct 17 2025, 01:02 AM IST
ಸ್ವಚ್ಛ ಭಾರತ ಮಿಷನ್ ಯೋಜನೆ ಅಡಿ ಲಕ್ಷ್ಮೇಶ್ವರ ತಾಲೂಕಿನಲ್ಲಿ 2-3 ವರ್ಷಗಳಿಂದ ನಿರ್ಮಿಸಿದ 1439 ಶೌಚಗೃಹಗಳಿಗೆ ಸರ್ಕಾರ ಸಹಾಯಧನ ಬಿಡುಗಡೆ ಮಾಡಿಲ್ಲ. ಸಾರ್ವಜನಿಕರನ್ನು ಗ್ರಾಮ ಪಂಚಾಯಿತಿಗಳಿಗೆ ಎಡತಾಕುವಂತಾಗಿದೆ.

ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ

Oct 15 2025, 08:13 AM IST

ಟೋಲ್‌ ಪ್ಲಾಜಾದಂತದ ಸಾರ್ವಜನಿಕ ಪ್ರದಶದಲ್ಲಿ ಸ್ವಚ್ಛತೆಯನ್ನು ಕಾಪಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಜನಸಾಮಾನ್ಯರಿಗೆ ನೀಡಿರುವ ಸರ್ಕಾರ, ಅದಕ್ಕಾಗಿ 1000 ರು. ಬಹುಮಾನವನ್ನೂ ನೀಡಲಿದೆ!

ಶೌಚಾಲಯ ಗೋಡೆ ಬಿದ್ದು ಜನರಿಗೆ ತೊಂದರೆ

Oct 10 2025, 01:01 AM IST
ಸ್ಥಳೀಯರು ಸಂತೆಯ ಪ್ರದೇಶದಲ್ಲಿ ತಕ್ಷಣ ಶೌಚಾಲಯದ ಗೋಡೆ ಮತ್ತು ಕಾಂಪೌಂಡ್ ಪುನರ್‌ನಿರ್ಮಿಸಿ ಶೌಚಾಲಯ ಪುನಃ ಬಳಕೆಗೆ ತರಬೇಕು

ಸ್ವಚ್ಛ ಭಾರತ್ ಅಡಿ 12 ಸಾವಿರ ಶೌಚಾಲಯ ನಿರ್ಮಾಣ

Sep 24 2025, 01:00 AM IST
ಮಾಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಚ್ಛ ಭಾರತ್ ಯೋಜನೆ ಘೋಷಣೆ ಮಾಡಿದ ಬಳಿಕ ದೇಶಾದ್ಯಂತ 12‌ ಸಾವಿರ ಶೌಚಾಲಯ ನಿರ್ಮಾಣ ಮಾಡಿ ಮಾದರಿಯಾಗಿದ್ದಾರೆ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಹೇಳಿದರು.

ಶುದ್ದ ನೀರು, ಶೌಚಾಲಯ ಕಲ್ಲಿಸಿದರೆ ಮಕ್ಕಳು ಶಾಲೆ ಬಿಡುವುದನ್ನು ತಡೆಯಬಹುದು: ವರ್ಗೀಸ್ ಕ್ಲೀಟಸ್‌

Aug 29 2025, 01:00 AM IST
ತರೀಕೆರೆ, ಶುದ್ಧ ಕುಡಿಯುವ ನೀರು, ಸ್ವಚ್ಛ ಶೌಚಾಲಯ ಕಲ್ಲಿಸಿಕೊಟ್ಟರೆ ಮಕ್ಕಳು ಶಾಲೆ ಬಿಡುವುದನ್ನು ತಡಗಟ್ಟ ಬಹುದು ಎಂದು ವಿಕಸನ ಸಂಸ್ಥೆ ನಿರ್ದೇಶಕ ವರ್ಗೀಸ್ ಕ್ಲೀಟಸ್‌ ಹೇಳಿದ್ದಾರೆ.

ಉಳವಿಯಲ್ಲಿ ಶೌಚಾಲಯ ಕಟ್ಟಡಕ್ಕೆ ಭೂಮಿ ಪೂಜೆ

Aug 19 2025, 01:00 AM IST
ಮುಖ್ಯ ಅತಿಥಿಯಾಗಿದ್ದ ಕೈಗಾ ಅಣು ವಿದ್ಯುತ್ ಯೋಜನೆಯ ಸ್ಥಳ ನಿರ್ದೇಶಕ ಬಿ. ವಿನೋದ ಕುಮಾರ, ನಮ್ಮ ಆರೋಗ್ಯ ಕಾಪಾಡುವಲ್ಲಿ ಶುಚಿತ್ವದ ಪಾತ್ರ ವಿವರಿಸಿದರು.

ಶೌಚಾಲಯ ಕಾಮಗಾರಿ ಅಪೂರ್ಣ

Aug 12 2025, 12:30 AM IST
ಅರ್ಧಂಬರ್ಧ ಕಾಮಗಾರಿ ಮಾಡಿ ಪೂರ್ಣಗೊಳಿಸದೆ ಗುತ್ತಿಗೆದಾರ ಕಡೆಗಣಿಸಿರುವುದರಿಂದ ಶಾಲೆಯ ಹೆಣ್ಣು ಹಾಗೂ ಗಂಡು ಮಕ್ಕಳು ಶೌಚಕ್ಕಾಗಿ ಬಯಲನ್ನೇ ಅವಲಂಭಿಸುವಂತಾಗಿದೆ. ಎಲ್ಲ ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ನಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ

ಸುಖಾಂತ್ಯ ಕಂಡ ಶೌಚಾಲಯ ನಿರ್ಮಾಣ ವಿವಾದ

Aug 09 2025, 12:02 AM IST
ಲಕ್ಷ್ಮೇಶ್ವರ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಅಂಬೇಡ್ಕರ್ ಓಣಿಯಲ್ಲಿ ಶೌಚಾಲಯ ನಿರ್ಮಿಸಲು ಯೋಜಿಸಿರುವ ಸ್ಥಳದ ಕುರಿತು ವಾದ ವಿವಾದ ನಡೆದು, ಕೊನೆಗೆ ಮಾತುಕತೆಯಲ್ಲಿ ಬಗೆಹರಿದ ಘಟನೆ ಶುಕ್ರವಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved