• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ದಿವಾಳಿ ಅಂಚಿನಲ್ಲಿದೆ: ಸಂಸದ ಕಾಗೇರಿ ಆರೋಪ

Nov 05 2025, 03:00 AM IST
ಬಡವರಿಗೆ ಆಶ್ರಯ ಮನೆ ಇಲ್ಲ. ಅತಿವೃಷ್ಟಿ ಹಾನಿಗೆ ಪರಿಹಾರವಿಲ್ಲ. ರಾಜ್ಯ ಸರ್ಕಾರದ ದಿವಾಳಿ ಅಂಚಿನಲ್ಲಿದೆ.

ರಸಗೊಬ್ಬರ ದರ ಇಳಿಕೆಗೆ ಕೇಂದ್ರ ಚಿಂತನೆ: ಸಂಸದ ಡಾ. ಸಿ ಎನ್ ಮಂಜುನಾಥ್

Nov 04 2025, 01:15 AM IST
ರೈತರ ಅವಶ್ಯಕತೆಗೆ ಅನುಗುಣವಾಗಿ ಬಹು ಬೇಡಿಕೆಯ ಯೂರಿಯಾ ಹಾಗೂ ಇತರೇ ರಸಗೊಬ್ಬರ ದರ ಇಳಿಕೆಯ ಜೊತೆಗೆ ಇನ್ನಷ್ಟು ರಿಯಾಯಿತಿ ನೀಡುವ ಯೋಜನೆಗೆ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ ಎಂದು ಸಂಸದ ಡಾ. ಸಿ ಎನ್ ಮಂಜುನಾಥ್ ತಿಳಿಸಿದ್ದಾರೆ.

ಕೆರೆಕಟ್ಟೆಗೆ ಸಂಸದ ಕೋಟಾ ಭೇಟಿ

Nov 04 2025, 01:02 AM IST
ಶೃಂಗೇರಿ: ಮೃತಪಟ್ಟ ಹರೀಶ್ ಶೆಟ್ಟಿ ಹಾಗೂ ಉಮೇಶ್ ಗೌಡ ಕುಟುಂಬಸ್ಥರನ್ನು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ಮಾಡಿದರು.

ಕೆರೆ ನೀರಿಗಾಗಿ ನಾಳೆ ಕಾಲ್ನಡಿಗೆ ಜಾಥಾ, ಆರ್.ಅಶೋಕ್‌, ಸಂಸದ ಯದುವೀರ್ ಒಡೆಯರ್‌ ಭಾಗಿ

Nov 04 2025, 12:15 AM IST
ನ.೫ ರ ಬುಧವಾರ ಬೆಳಗ್ಗೆ ೯.೩೦ ಗಂಟೆಗೆ ತಾಲೂಕಿನ ಶಿವಪುರ ಬಳಿಯ ಕಲ್ಕಟ್ಟೆ ಜಲಾಶಯದಿಂದ ಜಾಥಾ ಆರಂಭಗೊಂಡು ಗುಂಡ್ಲುಪೇಟೆ ತಾಲೂಕು ಕಚೇರಿವರೆಗೂ ಸಾಗಿ ಬರಲಿದ್ದು, ಮಧ್ಯಾಹ್ನ ತಾಲೂಕು ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ.

ಸಿಎಂ ಕುರ್ಚಿ ಚರ್ಚೆಯಲ್ಲೆ ದಿನ ನೂಕುತ್ತಿರುವ ಕಾಂಗ್ರೆಸ್ ಸರ್ಕಾರ-ಸಂಸದ ಬೊಮ್ಮಾಯಿ

Nov 03 2025, 02:15 AM IST
ರಾಜ್ಯ ಸರ್ಕಾರದ ನವೆಂಬರ್ ರಾಜಕೀಯ ಕ್ರಾಂತಿ ಖಾಸಗಿ ವ್ಯವಹಾರವಾಗಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಾವಿಬ್ಬರೇ ಮಾತನಾಡಿಕೊಳ್ಳುತ್ತೇವೆ ಎಂದು ವ್ಯವಹಾರ ಮಾಡಿಕೊಂಡಿದ್ದಾರೆ. ಉಳಿದ ಮಂತ್ರಿ, ಶಾಸಕರಿಗೆ ಸಂಬಂಧವೇ ಇಲ್ಲ ಎನ್ನುವಂತಾಗಿದೆ. ಈ ಸರ್ಕಾರ ಬಂದಾಗಿನಿಂದ ಸಿಎಂ ಬದಲಾವಣೆ ಚರ್ಚೆಯಲ್ಲಿಯೇ ದಿನ ನೂಕುತ್ತ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅನುದಾನ ಇಲ್ಲದಿದ್ರೆ ಸರ್ಕಾರ ವಿಸರ್ಜಿಸಿ: ಸಂಸದ ಜಿಗಜಿಣಗಿ

Oct 31 2025, 03:30 AM IST
ಅನೇಕ ಕುಕೃತ್ಯಗಳಿಂದ ಜನರ ಸಮಸ್ಯೆ ಮತ್ತು ಸಂಕಷ್ಟಗಳನ್ನು ಮರೆಮಾಚಲು ಹೊರಟಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ಮಹಾಮೋಸ ಮತ್ತು ಅನ್ಯಾಯ ಎಂದು ರಮೇಶ ಜಿಗಜಿಣಗಿ ಹೇಳಿದರು.

ಪುತ್ತೂರು ನಗರಸಭಾ ಡಂಪಿಂಗ್ ಯಾರ್ಡ್‌ಗೆ ಸಂಸದ ಕ್ಯಾ. ಚೌಟ ಭೇಟಿ, ಪರಿಶೀಲನೆ

Oct 29 2025, 11:15 PM IST
ಸೋಮವಾರ ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರಿನಲ್ಲಿರುವ ಡಂಪಿಂಗ್ ಯಾರ್ಡ್ ಗೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಪರಿಶೀಲನೆ ನಡೆಸಿದರು.

ಕಾರ್ಮಿಕರ ಕೌಶಲ ಹೆಚ್ಚಿಸುವ ಪಿಎಂ ವಿಶ್ವಕರ್ಮ: ಸಂಸದ ಶ್ರೀನಿವಾಸ್‌ ಪೂಜಾರಿ

Oct 29 2025, 01:00 AM IST
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ಕಾರ್ಮಿಕರ ಕೌಶಲ ಹೆಚ್ಚಿಸುವ ಮೂಲಕ ಅವರ ಉತ್ಪನ್ನಗಳ ಗುಣಮಟ್ಟ ಸುಧಾರಿಸಿ ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

Oct 28 2025, 12:23 AM IST
ಮಾಜಿ ಸಂಸದ ರಮೇಶ್ ಕತ್ತಿ ಜಾತಿ ಹೆಸರಿನಲ್ಲಿ ಬೆಸ್ತಾರ್ ಹಾಗೂ ನಾಯಕ ಸಮುದಾಯವನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಖಂಡನೀಯ. ಕೂಡಲೇ ಪೊಲೀಸ್ ಇಲಾಖೆ ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಳ್ಳಬೇಕು.

ಸ್ವದೇಶಿ ನಮ್ಮ ಜೀವನ ಮಂತ್ರ ಆಗಬೇಕು: ಸಂಸದ

Oct 28 2025, 12:03 AM IST
ಸಂಘಟನೆಯ ಪರಿಕಲ್ಪನೆಯ ಆಧಾರದ ಮೇಲೆ ನಮ್ಮ ಪಕ್ಷದ ಕಾರ್ಯವನ್ನು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ನಾವು ಯಾವಾಗಲೂ ತತ್ವಗಳ ಆಧಾರದ ಮೇಲೆ ನಮ್ಮ ನೀತಿಗಳನ್ನು ರೂಪಿಸಿಕೊಂಡಿದ್ದೇವೆ. ದೇಶ ಮತ್ತು ಅದರ ಜನರ ಹಿತದೃಷ್ಟಿಯಿಂದ ನಾವು ಅತ್ಯಂತ ಕಠಿಣ ಹೋರಾಟಗಳನ್ನು ಮಾಡಿದ್ದೇವೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ತನ್ನ ಕಾಲ ಮೇಲೆ ಬಲವಾಗಿ ನಿಂತಿದೆ ಮತ್ತು ಅದಕ್ಕೆ ಯಾವುದೇ ಬೆಂಬಲ ಅಗತ್ಯವಿಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 118
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved