• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಲ್ಫೀ ಹುಚ್ಚಾಟ: ಮರವಂತೆ ಬೀಚಿನಲ್ಲಿ ಸಮುದ್ರ ಪಾಲಾಗುತ್ತಿದ್ದ ಐವರು ಪ್ರವಾಸಿಗರ ರಕ್ಷಣೆ

Jun 09 2025, 01:54 AM IST
ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪಾಯದಿಂದ ಪಾರಾದ ಈ ಪ್ರವಾಸಿಗರನ್ನು ಬೆಂಗಳೂರಿನ ನಾಲ್ವರು ಮತ್ತು ಗೋವಾದ ಒಬ್ಬ ಮಹಿಳೆ ಎಂದು ಗುರುತಿಸಲಾಗಿದೆ.

ಮರವಂತೆ: ಸಮುದ್ರ ಸೇರಿದ 115 ಆಮೆ ಮರಿ!

Mar 15 2025, 01:02 AM IST
40 ದಿನಗಳ ಹಿಂದೆ ಮರವಂತೆ ಮತ್ತು ತಾರಾಪತಿ ಕಡಲ ಕಿನಾರೆಯಲ್ಲಿ ಕಡಲಾಮೆಗಳ ಮೊಟ್ಟೆಗಳಿಟ್ಟಿದ್ದವು. ಅವುಗಳನ್ನು ಸ್ಥಳೀಯ ಆಸಕ್ತರು ಗುರುತಿಸಿ, ಅವುಗಳ ಸುತ್ತ ಆವರಣ, ಹ್ಯಾಚರಿ (ಮೊಟ್ಟೆಕೇಂದ್ರ) ನಿರ್ಮಿಸಿ ಸಂರಕ್ಷಣೆ ಮಾಡಿದ್ದರು. ಅದರಲ್ಲಿ ಮರವಂತೆ ‘ಹ್ಯಾಚರಿ’ಯಲ್ಲಿ ಗುರುವಾರ ರಾತ್ರಿ ಮೊಟ್ಟೆಗಳು ಒಡೆದು ಸುಮಾರು 115 ಮರಿಗಳು ಹೊರಬಂದು ಕಡಲು ಸೇರಿವೆ.

ಕೇಣಿಯ ಸಮುದ್ರ ತೀರದಲ್ಲಿ ಸರ್ವೆ ನಿಲ್ಲಿಸಿ ಮೀನುಗಾರಿಕೆಗೆ ತೆರಳಲು ಅವಕಾಶ ನೀಡಿ : ಪ್ರತಿಭಟನಾಕಾರರು

Mar 13 2025, 12:50 AM IST
ಕೇಣಿಯ ಸಮುದ್ರ ತೀರದಲ್ಲಿ ವಾಣಿಜ್ಯ ಬಂದರೂ ನಿರ್ಮಾಣವಾಗುವುದು ಬೇಡ ಎಂದು ಕಳೆದ 14 ದಿನದ ಹಿಂದೆ ಕೇಣಿಯ ಸಮುದ್ರಕ್ಕೆ ಧುಮುಕಿ ಪ್ರತಿಭಟನಾಕಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಸಮುದ್ರ ಸೇರುವ ನೀರನ್ನು ರೈತರ ಕೃಷಿ ಭೂಮಿಗೆ ನೀಡಿ: ಮರಿಗೌಡ ಪಾಟೀಲ

Mar 07 2025, 12:46 AM IST
ನದಿ ಜೋಡಣೆಗೆ ಒತ್ತಾಯಿಸಿ ಜಿಲ್ಲೆಯ ಎಲ್ಲ ಶಾಸಕರ ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ. ಅನ್ನದಾತರು ನೀರಿಗಾಗಿ ಗೋಳಿಡುವಂತಾಗಿದೆ.

ಸಮುದ್ರ ಸಂರಕ್ಷಿತ ವಲಯವಾಗಿ ಅಪ್ಸರಕೊಂಡ?

Feb 09 2025, 01:17 AM IST
ಅಪ್ಸರಕೊಂಡ ವಲಯದಲ್ಲಿ ಅಪರೂಪವಾದ ಆಲಿವ್- ರಿಡ್ಲಿ ಆಮೆಗಳು ಹೆಚ್ಚು ಕಂಡುಬರುತ್ತವೆ. ಹೀಗಾಗಿ ಆಮೆಗಳ ಸಂತತಿ ಉಳಿವಿಗಾಗಿ ಅಪ್ಸರಕೊಂಡವನ್ನು ಸಂರಕ್ಷಿತ ವಲಯವಾಗಿ ಮಾಡುವ ಉದ್ದೇಶ ಹೊಂದಲಾಗಿದೆ.

ರಂಗ ಸಮುದ್ರ ಗ್ರಾಪಂಗೆ ಮಾರಕ್ಕ ರಾಜಣ್ಣ ಅಧ್ಯಕ್ಷೆ

Jan 17 2025, 12:46 AM IST
ತೆರವಾಗಿದ್ದ ಹಿನ್ನೆಲೆಯಲ್ಲಿ ಗುರುವಾರ ತಾಲೂಕಿನ ರಂಗಸಮುದ್ರ ಗ್ರಾಪಂಗೆ ಚುನಾವಣೆ ನಡೆದಿದ್ದು ಗ್ರಾಪಂನ ನೂತನ ಅಧ್ಯಕ್ಷರಾಗಿ ಮಾರಕ್ಕ ರಾಜಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.

ಗೋಕರ್ಣದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ವಿದೇಶಿ ಮಹಿಳೆ ರಕ್ಷಣೆ

Dec 13 2024, 12:45 AM IST
ಫ್ರಾನ್ಸ್‌ನ ಧನ್ಯ(೭೩) ಜೀವಾಪಾಯದಿಂದ ಪಾರಾಗಿ ಬಂದ ಮಹಿಳೆ. ಸಮುದ್ರದಲ್ಲಿ ಈಜಾಡಲು ತೆರಳಿದಾಗ ರಭಸದ ಅಲೆಗೆ ಸಿಲುಕಿದ್ದರು.

ರವಿ ಖಾರ್ವಿಗೆ ದೇಶದ ಅತ್ಯುತ್ತಮ ಸಮುದ್ರ ಮೀನು ಕೃಷಿಕ ಪ್ರಶಸ್ತಿ

Nov 22 2024, 01:15 AM IST
ತಲ್ಲೂರು ಗ್ರಾಮದ ಪ್ರಗತಿಪರ ಕೃಷಿಕ ರವಿ ಖಾರ್ವಿ ಸಮುದ್ರ ಮೀನು ಕೃಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. 1 ಲಕ್ಷ ರು. ನಗದಿನೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮುದ್ರ ಆಮೆ ಪುನರ್ವಸತಿ ಕೇಂದ್ರದ ಸ್ಥಳ ಸ್ಥಳಾಂತರಕ್ಕೆ ವಿರೋಧ

Nov 15 2024, 12:33 AM IST
ಸಮುದ್ರ ಸಂರಕ್ಷಣಾ ಎನ್‌ಜಿಒಗಳಲ್ಲಿ ಒಂದಾದ ಹೊನ್ನಾವರದ ಫೌಂಡೇಶನ್, ಕೆ ಶೋರ್ ಆಮೆ ಪುನರ್ವಸತಿ ಕೇಂದ್ರದ ಸ್ಥಳ ಆಯ್ಕೆ ಸಂಬಂಧ ವಿಶ್ವಬ್ಯಾಂಕ್‌ಗೆ ತಮ್ಮ ಆತಂಕವನ್ನು ಅಧಿಕೃತವಾಗಿ ವ್ಯಕ್ತಪಡಿಸಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್ ಸೇವೆ - ಮಂಗಳೂರು, ಮಲ್ಪೆ, ತದಡಿ ಬಂದರಿನಿಂದ ಕಾರ್ಯಾಚರಣೆ

Sep 30 2024, 10:45 AM IST

ಕರಾವಳಿ ಮೀನುಗಾರರು ಮತ್ತು ಪ್ರವಾಸಿಗರ ಸುರಕ್ಷತೆಗಾಗಿ ಕರ್ನಾಟಕ ಸರ್ಕಾರವು ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್‌ಗಳನ್ನು ಪರಿಚಯಿಸಲು ಸಿದ್ಧವಾಗಿದೆ.  

  • < previous
  • 1
  • 2
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved