ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
Nov 22 2025, 01:15 AM ISTಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜಕೀಯ ತೀರ್ಮಾನವಲ್ಲ, ವೋಟು ಪಡೆಯುವ ತೀರ್ಮಾನ ಅಲ್ಲ, ಜಾತಿ, ಧರ್ಮದ ತೀರ್ಮಾನವೂ ಅಲ್ಲ. ಸಂವಿಧಾನದ ಆಶಯದಂತೆ ಸಮಾನತೆ, ಸಮಾನ ಅವಕಾಶದ ಪೂರಕವಾದ ನಿರ್ಧಾರ.