• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Sep 04 2025, 02:00 AM IST
ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆ ಮಾಡುವುದು ಮತ್ತು ಇಲ್ಲಿರುವ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನು ಮಾಡಬೇಕೆನ್ನುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಮಕ್ಕಳಿಗೆ ಬ್ಯಾಗ್‌ ವಿತರಣೆYathindra Siddaramaiah''s fans distribute bags to children

Sep 04 2025, 01:00 AM IST
ಮಕ್ಕಳಲ್ಲಿ ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಉತ್ತಮ ಶಾಲಾ ವಾತಾವರಣ ನಿರ್ಮಿಸಬೇಕು. ಶಿಕ್ಷಕರು ಮಕ್ಕಳೊಂದಿಗೆ ಬೆರೆತು ಮಕ್ಕಳಾಗಿಯೇ ಪಾಠ ಮಾಡಿದಾಗ ಮಾತ್ರ ಭವಿಷ್ಯದಲ್ಲಿ ಮಕ್ಕಳು ಉತ್ತಮ ಪ್ರಜೆಗಳಾಗಿ ಹೊರವೊಮ್ಮಲಿಕ್ಕೆ ಸಾಧ್ಯ .

ಹಿಂದೂ ಧರ್ಮ ಒಡೆಯುವ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್‌ ಆರೋಪ

Sep 02 2025, 01:01 AM IST
ಧರ್ಮಸ್ಥಳದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಆಯೋಜಿಸಲಾದ ಧರ್ಮಸ್ಥಳ ಚಲೋ, ನಮ್ಮ ನಡಿಗೆ ಧರ್ಮದೆಡೆಗೆ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿದರು.

ಬಾನು ಮುಷ್ತಾಕ್‌ ಅವರಿಂದಲೇ ದಸರಾ ಚಾಲನೆ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

Sep 01 2025, 01:04 AM IST
‘ಟಿಪ್ಪು ಸುಲ್ತಾನ್‌ ಆಡಳಿತದ ಅವಧಿಯಲ್ಲಿಯೂ ಮೈಸೂರಿನಲ್ಲಿ ದಸರಾ ಆಚರಿಸಲಾಗಿದೆ. ಇದೊಂದು ನಾಡಹಬ್ಬವಾದ್ದರಿಂದ ಎಲ್ಲಾ ಧರ್ಮದವರೂ ಇದರಲ್ಲಿ ಪಾಲ್ಗೊಳ್ಳಬಹುದು. ಸಾಹಿತಿ ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟಿಸುತ್ತಿದ್ದಾರೆ.

ನನ್ನ, ನಾಗರಾಜ್‌ ಸ್ನೇಹ- ಆತ್ಮೀಯತೆಗೆ ಕೊರತೆ ಆಗಿಲ್ಲ: ಸಿದ್ದರಾಮಯ್ಯ

Sep 01 2025, 01:03 AM IST
ರಾಜಕೀಯದಲ್ಲಿ ಅವರನ್ನು ವಿರೋಧ ಮಾಡಿರುವುದೆ ಹೆಚ್ಚು. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ನಮ್ಮ ಜೊತೆ ಇದ್ದರು. ಆ ನಂತರ ಕಾಂಗ್ರೆಸ್ ಸೇರಿಸಿದರು. ಆ ಮೇಲೆ ಜೆಡಿಎಸ್‌ಗೆ ಬಂದರು. ಈಗ ಕಾಂಗ್ರೆಸ್‌ ನಲ್ಲಿದ್ದಾರೆ. ರಾಜಕೀಯವಾಗಿ ಬೇರೆ ಬೇರೆ ಪಕ್ಷದಲ್ಲಿದ್ದೂರ ಆತ್ಮೀಯತೆ ಸ್ನೇಹಕ್ಕೆ ಧಕ್ಕೆಯಾಗಿಲ್ಲ. ಅವರ ಸ್ನೇಹಮಯಿ ವ್ಯಕ್ತಿತ್ವವೇ ಯಶಸ್ಸಿಗೆ ಕಾರಣ.

ಉಪ್ಪಾರ ಜನಾಂಗವನ್ನು ಎಸ್.ಟಿ ವರ್ಗಕ್ಕೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಶಿಫಾರಸ್‌: ಸಿದ್ದರಾಮಯ್ಯ ಭರವಸೆ

Sep 01 2025, 01:03 AM IST
ಉಪ್ಪಾರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸಲು ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿ ಕೂಡ ಸಲ್ಲಿಕೆಯಾಗಿದೆ. ಈ ವರದಿಯನ್ನು ಸದನದಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸ್‌ ಮಾಡಲಾಗುವುದು. ಉಪ್ಪರ ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮುದಾಯವನ್ನು ಅಭಿವೃದ್ಧಿಪಡಿಸಿ ಸಮಾಜದ ಮುಖ್ಯ ವಾಹಿನಿಗೆ ತರಬೇಕಾಗಿದೆ.

ನಾಡಹಬ್ಬವಾದ್ದರಿಂದ ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟಿಸುತ್ತಾರೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ

Sep 01 2025, 01:03 AM IST
ಉನ್ನತ ಮಟ್ಟದ ಸಭೆಯಲ್ಲಿ ನನಗೆ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರ ಕೊಟ್ಟಿದ್ದರು. ಕನ್ನಡಕ್ಕೆ ಮೊದಲ ಬುಕರ್‌ ಪ್ರಶಸ್ತಿ ಬಂದಿದೆ. ಆದ್ದರಿಂದ ಬಾನು ಮುಷ್ತಾಕ್‌ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ಕೊಡಬೇಕು ಎಂದು ಹೇಳಿದ್ದೆ. ನಿಸಾರ್‌ ಅಹಮದ್‌ ಅವರಿಗೆ ಈ ಹಿಂದೆ ಅವಕಾಶ ನೀಡಲಾಗಿತ್ತು.

ಸಿದ್ದರಾಮಯ್ಯ ಸರ್ಕಾರದಿಂದ ತೆರಿಗೆ ಭಯೋತ್ಪಾದನೆ: ಸುನಿಲ್ ಕುಮಾರ್ ಆಕ್ರೋಶ

Aug 31 2025, 02:00 AM IST
ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್, ಪಾರ್ಕಿಂಗ್ ಟ್ಯಾಕ್ಸ್, ನೀರಿನ ದರ ಹೆಚ್ಚಳ ಸೇರಿದಂತೆ ಹಲವಾರು ರೀತಿಯಲ್ಲಿ ಸಿದ್ದರಾಮಯ್ಯ ಸರ್ಕಾರ ‘ತೆರಿಗೆ ಭಯೋತ್ಪಾದನೆ’ ನಡೆಸುತ್ತಿದೆ ಎಂದು ಆರೋಪಿಸಿದರು. ಗಣೇಶ ಹಬ್ಬದ ಸಂಭ್ರಮದ ಮರುದಿನವೇ ದಸ್ತಾವೇಜುಗಳ ನೋಂದಣಿ ಹಾಗೂ ಮುದ್ರಾಂಕ ಶುಲ್ಕವನ್ನು ಶೇ.1ರಿಂದ 2ಕ್ಕೆ ಏರಿಸಲಾಗಿದ್ದು, ಸೋಮವಾರದಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದು ಸುನಿಲ್‌ ಕುಮಾರ್‌ ಹೇಳಿದರು.

ಸಿದ್ದರಾಮಯ್ಯ ಮತದಾರರ ಕ್ಷಮೆ ಕೇಳಲಿ

Aug 31 2025, 02:00 AM IST
ಸಿದ್ದರಾಮಯ್ಯನವರ ಹೇಳಿಕೆ ಗಮನಿಸಿದರೆ 2024ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಅಕ್ರಮವಾಗಿ ಜಯಗಳಿಸಿದಂತಿದೆ. ತವರಿನಲ್ಲಿ ಸೋಲುವ ಭಯದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚುವರಿಯಾಗಿ ಸ್ಪರ್ಧಿಸುವುದು, ಜಯದ ನಂತರ ರಾಜೀನಾಮೆ ಕೊಡುವುದು, ಆನಂತರ ಅಲ್ಲಿನ ಮತದಾರರಿಗೆ ಅವಮಾನ ಮಾಡುವುದು ಸಿದ್ದರಾಮಯ್ಯನವರಿಗೆ ಸಿದ್ಧಿಸಿದೆ.

1991ರಲ್ಲಿ ಮೋಸದಿಂದ ಲೋಕಸಭಾ ಚುನಾವಣೆಯಲ್ಲಿ ಸೋತೆ: ಸಿದ್ದರಾಮಯ್ಯ

Aug 29 2025, 07:51 AM IST

ಎರಡನೇ ಬಾರಿಗೆ 1991ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಮೋಸದಿಂದ ನನ್ನನ್ನು ಸೋಲಿಸಲಾಯಿತು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು ನೆರವು ನೀಡಿದ್ದರು

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 117
  • next >

More Trending News

Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved