ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ- ಬೊಮ್ಮಾಯಿ ಆರೋಪ
Jul 11 2025, 11:48 PM ISTಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದ ಜನರ ಅಭಿವೃದ್ಧಿಯಾಗಲಿ ಅಥವಾ ಸಮಸ್ಯೆಗೆ ಪರಿಹಾರ ಮಾಡಲು ಇವರು ಪ್ರಯತ್ನ ಮಾಡುತ್ತಿಲ್ಲ. ಇವರ ಕೈಯಲ್ಲಿ ರಾಜ್ಯದ ಆಡಳಿತ ಸಂಪೂರ್ಣ ಕುಸಿತವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.