• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿನಿಮಾ ಆಕರ್ಷಣೀಯ ಕಲಾ ಪ್ರಕಾರ: ಎಸ್‌.ಪಿ. ಗೌಡರ

Jun 18 2025, 11:49 PM IST
ಸಿನಿಮಾ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ, ಶಿಕ್ಷಣ, ಸಾಂಸ್ಕೃತಿಕ, ಭಾಷೆ, ನಾಡು- ನುಡಿ, ಆರೋಗ್ಯ, ಹೀಗೆ ಎಲ್ಲ ವಿಷಯಗಳನ್ನು ಒಳಗೊಳ್ಳುವ ಜನಪ್ರಿಯ ಮಾಧ್ಯಮವಾಗಿದೆ.

ಸಾಲುಮರದ ತಿಮ್ಮಕ್ಕ ಜೀವನಾಧಾರಿತ ವೃಕ್ಷಮಾತೆ ಸಿನಿಮಾ ಚಿತ್ರೀಕರಣ ಸ್ಥಗಿತ

Jun 18 2025, 01:23 AM IST
‘ವೃಕ್ಷಮಾತೆ’ ಎಂಬ ಸಿನಿಮಾವನ್ನು ಹುಲಿಕಲ್‌ನಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣಕ್ಕೆ ನನ್ನ ಅನುಮತಿ ಪಡೆದಿಲ್ಲ.

ಕಾಲ ಬದಲಾದಂತೆ ಸಿನಿಮಾ ಅಭಿರುಚಿ ಬದಲಾಗಿದೆ :ಚಲನಚಿತ್ರ ಸಂಭಾಷಣಕಾರ ಮಾಸ್ತಿ

Jun 16 2025, 02:04 AM IST

 ಕಾಲ ಬದಲಾದಂತೆ ಸಿನಿಮಾದ ಅಭಿರುಚಿ ಬದಲಾಗಿದೆ ಎಂದು ಚಲನಚಿತ್ರ ಸಂಭಾಷಣಕಾರ ಮಾಸ್ತಿ ಹೇಳಿದರು.

ಸಿನಿಮಾ ಮಾದರಿ ಕೊಲೆ ಪ್ರಕರಣ ಭೇದಿಸಿದ ಗದಗ ಪೊಲೀಸರು

Jun 16 2025, 12:52 AM IST
ಸುಮಾರು ಆರು ತಿಂಗಳ ಹಿಂದೆ ಯುವತಿಯೋರ್ವಳು ನಾಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಅವಳ ಪ್ರಿಯಕರನೇ ತನ್ನ ಹೊಲದಲ್ಲಿ ಬೀಭತ್ಸವಾಗಿ ಕೊಲೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಕಾಳಿಂಗ ಸರ್ಪದ ಕತೆ ಹೇಳುವ ಸಿನಿಮಾ ತಿಮ್ಮನ ಮೊಟ್ಟೆಗಳು : ರಕ್ಷಿತ್‌ ತೀರ್ಥಹಳ್ಳಿ

Jun 14 2025, 10:23 AM IST

ರಕ್ಷಿತ್‌ ತೀರ್ಥಹಳ್ಳಿ ನಿರ್ದೇಶನದ‘ತಿಮ್ಮನ ಮೊಟ್ಟೆಗಳು’ ಚಿತ್ರದ ಟ್ರೇಲರನ್ನು ನಿರ್ದೇಶಕ ಪಿ ಶೇಷಾದ್ರಿ, ಕೋಡ್ಲು ರಾಮಕೃಷ್ಣ ಬಿಡುಗಡೆ ಮಾಡಿದ್ದಾರೆ.

ಶಿವರಾಜ್‌ ಕುಮಾರ್‌ ಸಿನಿಮಾ ಜೀವನಕ್ಕೆ 40ರ ಸಂಭ್ರಮ

Jun 11 2025, 10:43 AM IST

ಶಿವರಾಜ್‌ಕುಮಾರ್‌ ಅವರ ಬೆಳ್ಳಿತೆರೆಯ ಪಯಣಕ್ಕೆ ಇದೀಗ 40 ವರ್ಷಗಳ ಸಂಭ್ರಮ. 1986ರಲ್ಲಿ ಜೂನ್‌ ತಿಂಗಳ 19ರಂದು ತೆರೆಗೆ ಬಂದ   ಸಂಗೀತಂ ಶ್ರೀನಿವಾಸ್‌ರಾವ್‌ ನಿರ್ದೇಶನದ ‘ಆನಂದ್‌’ ಚಿತ್ರದ ಮೂಲಕ ನಾಯಕ ನಟರಾಗಿ ಚಿತ್ರರಂಗಕ್ಕೆ ಬಂದ ಶಿವಣ್ಣ

ಆಡಳಿತದಲ್ಲಿ ಚುರುಕು ಮುಟ್ಟಿಸುವಂತಿದೆ ತಬರನಕಥೆ ಸಿನಿಮಾ

Jun 10 2025, 11:32 AM IST
ತಾಲೂಕು ಕಚೇರಿಯಲ್ಲಿ ಸಿಬ್ಬಂದಿಯ ಕಾರ್ಯವೈಖರಿಯನ್ನು ಹೆಚ್ಚಿಸಲು ಮತ್ತು ಜನಸಾಮಾನ್ಯರ ಕಷ್ಟಗಳನ್ನು ತಿಳಿಸುವ ಸಲುವಾಗಿ ತಹಸೀಲ್ದಾರ್ ಎಸ್.ವೆಂಕಟೇಶಪ್ಪ ಸಿಬ್ಬಂದಿಗೆ ತಬರನಕಥೆ ಸಿನಿಮಾವನ್ನು ತೋರಿಸಿದರು.

ಕನ್ನಡ ನೆಲದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆ ಬೇಡ

Jun 04 2025, 01:26 AM IST
ಕನ್ನಡದ ಬಗ್ಗೆ ತಮಿಳು ಚಿತ್ರರಂಗದ ಖ್ಯಾತ ನಟ ಕಮಲ್ ಹಾಸನ್ ನೀಡಿದ ಹೇಳಿಕೆ ಕನ್ನಡಿಗರಿಗೆ ನೋವುಂಟು ಮಾಡಿದ್ದು, ಕಮಲ್ ಹಾಸನ್‌ ನಟಿಸಿದ ಚಿತ್ರವನ್ನು ಕನ್ನಡದ ನೆಲದಲ್ಲಿ ಬಿಡುಗಡೆ ಮಾಡಬಾರದು. ಒಂದು ವೇಳೆ ಚಿತ್ರಮಂದಿರದ ಮಾಲೀಕರು ಬಿಡುಗಡೆಗೊಳಿಸಿದರೆ ಅಂತಹ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಘಟಕದ ಅಧ್ಯಕ್ಷ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ಕಮಲಹಾಸನ್ ಸಿನಿಮಾ ಪ್ರದರ್ಶನ ನಿಷೇಧಿಸಲು ಆಗ್ರಹಿಸಿ ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ

Jun 03 2025, 12:25 AM IST
ಪ್ರಚಾರದ ಗೀಳಿಗೆ ಇಂತಹ ಹೇಳಿಕೆಗಳನ್ನು ನೀಡುತ್ತಿರುವ ಕಮಲ್ ಹಾಸನ್ ಅವರ ಚಲನಚಿತ್ರಗಳನ್ನು ನಿಷೇಧಿಸುವುದಷ್ಟೇ ಅಲ್ಲ, ರಾಜ್ಯಕ್ಕೆ ಬರುವುದಕ್ಕೂ ಅವಕಾಶ ನೀಡಬಾರದು ಎಂದು ಹೋರಾಟಗಾರರು ಆಗ್ರಹಿಸಿದರು.

‘ಪಿಲಿ ಪಂಜ’ ಸಿನಿಮಾದ ಟೀಸರ್ ಬಿಡುಗಡೆ, ನವಂಬರ್ 7 ರಂದು ಸಿನಿಮಾ ತೆರೆಗೆ

Jun 02 2025, 12:04 AM IST
ಎಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ ತಯಾರಾದ ಬಹು ನಿರೀಕ್ಷಿತ ‘ಪಿಲಿಪಂಜ’ ತುಳು ಸಿನಿಮಾದ ಟೀಸರ್‌ನ್ನು ನಿರ್ದೇಶಕ ದೇವದಾಸ ಕಾಪಿಕಾಡ್ ಮಂಗಳೂರಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿದರು. ಟೀಸರ್‌ನ್ನು ವೀಕ್ಷಿಸಿದ ದೇವದಾಸ್ ಕಾಪಿಕಾಡ್ ಅವರು ತುಳುವಿನಲ್ಲಿ ಮತ್ತೊಂದು ಸದಭಿರುಚಿಯ ಸಿನಿಮಾವನ್ನು ಪಿಲಿಪಂಜದ ಮೂಲಕ ನೋಡಲು ಸಾಧ್ಯವಿದೆ ಎಂದು ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 25
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved