• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡದಲ್ಲಿ ಹೆಚ್ಚೆಚ್ಚು ಸಿನಿಮಾ ನಿರ್ಮಾಣವಾಗಬೇಕು : ಸುದೀಪ್‌

Oct 20 2025, 11:49 AM IST

‘ಕೆಡಿ ಸಿನಿಮಾ ನಿರ್ಮಾಪಕರು ಬ್ರಾಟ್‌ ಸಿನಿಮಾ ವಿತರಿಸಲು ಕಾತರದಿಂದಿರುವುದಾಗಿ ಹೇಳಿದ್ದಾರೆ, ಏಕೆಂದರೆ ಅವರ ಸಿನಿಮಾ ರಿಲೀಸೇ ಆಗ್ತಿಲ್ಲವಲ್ಲ.. ಜೋಗಿ ಪ್ರೇಮ್‌ ಅವರು ಕೆಡಿ ಸಿನಿಮಾ ರಿಲೀಸ್‌ ಅನ್ನು ಮುಂದಿನ ವರಮಹಾಲಕ್ಷ್ಮೀ ಹಬ್ಬಕ್ಕೆ ಶಿಫ್ಟ್‌ ಮಾಡಿದ್ರೂ ಅಚ್ಚರಿ ಇಲ್ಲ. 

ಅಜಯ್‌ ದೇವಗನ್‌ ಜೊತೆಗೆ ಜೋಗಿ ಪ್ರೇಮ್‌ ಸಿನಿಮಾ! ಬಾಲಿವುಡ್‌ ಸಿನಿಮಾ ಮಾಡಲು ತಯಾರಿ

Oct 16 2025, 01:14 PM IST

ನಿರ್ದೇಶಕ ಜೋಗಿ ಪ್ರೇಮ್‌ ಅವರು ಬಾಲಿವುಡ್‌ನಲ್ಲಿ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ನಟ ಅಜಯ್‌ ದೇವಗನ್‌ ಅವರೊಂದಿಗೆ ಮಾತುಕತೆ ಮಾಡಿದ್ದು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ

6 ಭಾಷೆಗಳಲ್ಲಿ ಬರಲಿದೆ ಕೊರಗಜ್ಜ ಸಿನಿಮಾ

Oct 15 2025, 01:07 PM IST

ಸುಧೀರ್‌ ಅತ್ತಾವರ ನಿರ್ದೇಶನದ ‘ಕೊರಗಜ್ಜ’ ಸಿನಿಮಾ ಆರು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಹಾಗೂ ತ್ರೀಡಿ ಮೋಷನ್ ಪೋಸ್ಟರ್ ಅದ್ದೂರಿಯಾಗಿ ಬಿಡುಗಡೆಯಾಯಿತು.

ಕಾಂತಾರ ಚಾಪ್ಟರ್‌ 1 : ಅತಿಮಾನುಷ ಸಿನಿಮಾ ಅದ್ದೂರಿ ಗಳಿಕೆ ಮಾಡಿದ್ದು ಹೇಗೆ!

Oct 10 2025, 12:57 PM IST

 

ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್‌ 1’ 500 ಕೋಟಿ ಕ್ಲಬ್‌ ಸಮೀಪಿಸುತ್ತಿದೆ. ರಿಲೀಸ್‌ ಆದ ವಾರದೊಳಗೆ ಅತಿಮಾನುಷ ಕಥನವೊಂದು ಅದ್ದೂರಿ ಗಳಿಕೆ ಮಾಡಿದ್ದಕ್ಕೆ 8 ಮುಖ್ಯ ಕಾರಣಗಳು ಇಲ್ಲಿವೆ.

ದಿಲ್ಲಿಯಲ್ಲಿ ಕಾಂತಾರ-1 ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಎಚ್‌ಡಿಕೆ

Oct 08 2025, 01:00 AM IST
ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ದೆಹಲಿಯ ನೆಹರೂ ಪ್ಲೇಸ್‌ನಲ್ಲಿರುವ ಚಿತ್ರಮಂದಿರದಲ್ಲಿ ‘ಕಾಂತಾರ: ಚಾಪ್ಟರ್‌ 1’ ಕನ್ನಡ ಚಲನಚಿತ್ರವನ್ನು ವೀಕ್ಷಿಸಿದರು.

‘ನಾಡ ಪೆದ ಆಶಾ’ ಚಿತ್ರಕ್ಕೆ ಅತ್ಯುತ್ತಮ ರಾಜ್ಯ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿಯ ಗರಿ

Oct 07 2025, 01:03 AM IST
ಕೊಡವ ಭಾಷೆಯ ನಾಡ ಪೆದ ಆಶಾ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿ ಲಭಿಸಿದೆ.

ಎರಡನೇ ಸಿನಿಮಾ ಘೋಷಿಸಿದ ಯಶ್ ತಾಯಿ ಪುಷ್ಪಾ ಅರುಣ್‌ಕುಮಾರ್‌

Oct 04 2025, 10:48 AM IST

ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌ ಅವರು ‘ಕೊತ್ತಲವಾಡಿ’ ಚಿತ್ರದ ನಂತರ ತಮ್ಮ ಪಿಎ ಪ್ರೊಡಕ್ಷನ್‌ನ ಮೂಲಕ ಎರಡನೇ ಚಿತ್ರ ಘೋಷಣೆ ಮಾಡಿದ್ದಾರೆ.

777 ಚಾರ್ಲಿ ನಿರ್ದೇಶಕ ಕಿರಣ್ ರಾಜ್ ಹೊಸ ಸಿನಿಮಾ ಸ್ಕ್ರಿಪ್ಟ್‌ ರೆಡಿ

Oct 03 2025, 11:44 AM IST

ರಕ್ಷಿತ್‌ ಶೆಟ್ಟಿ ನಟನೆಯಲ್ಲಿ ಕಿರಣ್‌ರಾಜ್‌ ನಿರ್ದೇಶಿಸಿದ್ದ ‘777 ಚಾರ್ಲಿ’ ಸಿನಿಮಾ ತೆರೆಕಂಡು ಮೂರು ವರ್ಷ ಕಳೆಯುತ್ತಾ ಬಂದಿದೆ. ಇದೀಗ ನಿರ್ದೇಶಕ ಕಿರಣ್‌ರಾಜ್‌ ಹೊಸ ಸ್ಕ್ರಿಪ್ಟ್‌ ರೆಡಿ ಮಾಡಿದ್ದಾರೆ. ನಾಯಿಯನ್ನು ಪ್ರಧಾನವಾಗಿಟ್ಟು ಹೊಸ ಸಿನಿಮಾ ಮಾಡುತ್ತಿದ್ದಾರೆ. ಆ ಬಗ್ಗೆ ಅವರ ಮಾತು..

ಸಿನಿಮಾ ಮಾಡಬಾರದು ಎಂದಿದ್ದರೆ ದೈವವೇ ನಿಲ್ಲಿಸುತ್ತಿತ್ತಲ್ಲ: ರಿಷಬ್ ಶೆಟ್ಟಿ

Sep 26 2025, 12:10 PM IST

ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 1’ ಸಿನಿಮಾ ಅ.2ರಂದು ದೇಶ, ವಿದೇಶಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಕುರಿತಾಗಿ ರಿಷಬ್‌ ಶೆಟ್ಟಿ ಜೊತೆ ಮಾತುಕತೆ.

ನಾಟಕ, ಸಿನಿಮಾ ಹೆಚ್ಚು ಪ್ರಭಾವ ಬೀರುವ ಮಾಧ್ಯಮ

Sep 26 2025, 01:00 AM IST
ದೃಶ್ಯ ಮಾಧ್ಯಮ, ನಾಟಕ, ಸಿನಿಮಾ ಇವು ಹತ್ತಾರು ಪುಸ್ತಕ ಓದುವ ಜ್ಞಾನವನ್ನು ಒಂದೇ ವೇದಿಕೆಯಲ್ಲಿ ತೆರೆದಿಡುತ್ತವೆ. ಆದ್ದರಿಂದ ನೋಡುಗರಲ್ಲಿ ಹೆಚ್ಚು ಪ್ರಭಾವ ಬೀರುವ ಮಾಧ್ಯಮಗಳಾಗಿವೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 28
  • next >

More Trending News

Top Stories
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ
ಆಫ್ಘನ್‌ನಿಂದಲೂ ಪಾಕ್‌ಗೆ ನದಿ ನೀರು ಬಂದ್‌?
ಮುಖ್ಯಮಂತ್ರಿ ಸಿದ್ದರಾಮಯ್ಯರ ಅವಶ್ಯಕತೆ ರಾಜ್ಯಕ್ಕಿದೆ : ಶಾಸಕ ಕೆ.ಎಂ.ಉದಯ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved