• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2 ತಿಂಗಳಾದ್ರೂ ಸೈಬರ್ ತನಿಖಾ ಘಟಕ ನಿದ್ರೆ!

Jul 07 2025, 11:48 PM IST
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ದೇಶದಲ್ಲೇ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ರಾಜ್ಯದಲ್ಲಿ ರಚಿಸಲಾದ ಪ್ರತ್ಯೇಕ ತನಿಖಾ ವಿಭಾಗ ‘ಸೈಬರ್ ಕಮಾಂಡರ್ ಸೆಂಟರ್ ಗೆ ಆರಂಭದಲ್ಲೇ ಗ್ರಹಣ ಹಿಡಿದಿದೆ.

ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ಜಾಗರೂಕರಾಗಿರಿ: ಸೈಬರ್ ಭದ್ರತಾ ತರಬೇತುದಾರ ಲಿಂಗರಾಜು ಸಲಹೆ

Jul 06 2025, 11:48 PM IST
ಮೊಬೈಲ್, ಅಂತರ್ಜಾಲ ಬಳಕೆ ಹಿತಮಿತವಾಗಿರಬೇಕು. ಅತಿಯಾದ ಮೊಬೈಲ್ ಬಳಕೆಯಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಸಹ ಎದುರಾಗುತ್ತವೆ. ಶಿಕ್ಷಣ ಸಂಬಂಧಿ ವಿಚಾರಗಳಿಗೆ ಮಾತ್ರ ಮೊಬೈಲ್, ಅಂತರ್ಜಾಲ ಬಳಕೆ ಸೂಕ್ತ.

ಸೈಬರ್ ವಂಚಕರಿಗೆ ನಕಲಿ ಬ್ಯಾಂಕ್ ಖಾತೆ ತೆರೆದು ಕೋಡುತ್ತಿದ್ದ ನಾಲ್ವರ ಬಂಧನ

Jul 02 2025, 01:47 AM IST
ಸಾರ್ವಜನಿಕರಿಗೆ ಹಣದಾಸೆ ತೋರಿಸಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಸೈಬರ್ ವಂಚನೆ ಜಾಲಕ್ಕೆ ಪೂರೈಸುತ್ತಿದ್ದ ನಾಲ್ವರು ಕಿಡಿಗೇಡಿಗಳನ್ನು ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 1 ಲ್ಯಾಪ್‌ಟಾಪ್, 4 ವಿವಿಧ ಕಂಪನಿಯ ಮೊಬೈಲ್‌ಗಳು ಹಾಗೂ ವಿವಿಧ ಬ್ಯಾಂಕ್‌ನ ಚೆಕ್ ಪುಸ್ತಕಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ

Jul 02 2025, 12:22 AM IST
ಹೊಸದುರ್ಗ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆದ ನಮ್ಮ ನಡೆ ಜಾಗೃತಿ ಕಡೆ ಕಾರ್ಯಕ್ರಮದಲ್ಲಿ ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ವೈ.ಕೆ.ಬೇನಾಳ ಸೈಬರ್ ಅಪರಾಧ, ಸಂಚಾರಿ ನಿಯಮಗಳ ಕುರಿತಾದ ಕೈಪಿಡಿ ಬಿಡುಗಡೆ ಮಾಡಿದರು.

ಸೈಬರ್ ಪೊಲೀಸರ ಹೆಸರಿನಲ್ಲಿ ವಂಚನೆ : ಆರೋಪಿಗಳ ಬಂಧನ

Jun 27 2025, 12:48 AM IST
ಸೈಬರ್‌ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಅಂದಾಜು ಏಳು ಲಕ್ಷ ರುಪಾಯಿ ವಸೂಲಿ ಮಾಡಿರುವ ನಕಲಿ ಪೊಲೀಸರ ತಂಡವೊಂದರ ಐವರು ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಕುಶಾಲನಗರ ಟೌನ್‌ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೈಬರ್ ಕ್ರೈಂ ಬಗ್ಗೆ ಯುವಕರಲ್ಲಿ ಅರಿವು ಅಗತ್ಯ: ಡಿವೈಎಸ್ಪಿ ರುದ್ರೇಶ್

May 22 2025, 01:27 AM IST
ಇಂಟರ್‌ನೆಟ್‌ ಆಧಾರಿತ ಸೇವೆಗಳ ಬಳಕೆಯಲ್ಲಿ ಜನರು ಹಲವು ರೀತಿ ವಂಚನೆಗೊಳಗಾಗುತ್ತಿದ್ದಾರೆ. ಇಂತಹ ಸೇವೆ ವಂಚನೆ ಪ್ರಕರಣದಲ್ಲಿ ಯುವಕರೇ ಹೆಚ್ಚು ಅಪರಾಧಿಗಳಾಗುತ್ತಿದ್ದಾರೆ. ಈ ಹಿನ್ನೆಲೆ ಸೈಬರ್ ಅಪರಾಧ ಕಾಯ್ದೆ ಬಗ್ಗೆ ಯುವಕರು ಅಗತ್ಯ ಅರಿವು ಹೊಂದಿರಬೇಕು ಎಂದು ದಾವಣಗೆರೆಯ ಡಿವೈಎಸ್‌ಪಿ ರುದ್ರೇಶ ಉಜ್ಜಿನಕೊಪ್ಪ ಹೇಳಿದ್ದಾರೆ.

ಸೈಬರ್ ಅಪರಾಧ ತಡೆ ಘಟಕ ಅಧಿಕೃತ ಸ್ಥಾಪನೆ

Apr 10 2025, 02:01 AM IST
ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ತನಿಖೆ ಸಂಬಂಧ ರಾಜ್ಯ ಸರ್ಕಾರ ಬುಧವಾರ ಹೊಸದಾಗಿ ಸೈಬರ್ ಅಪರಾಧ ತಡೆ ಘಟಕವನ್ನು (ಸಿಸಿಪಿಯು) ಸ್ಥಾಪಿಸಿ ಆದೇಶ ಹೊರಡಿಸಿದೆ.

ಸೈಬರ್ ಅಪರಾಧ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿರಲಿ : ಪುಟ್ಟಮಾದಯ್ಯ

Apr 03 2025, 02:49 AM IST
ಬೇರೆ ಇಲಾಖೆಗಳಿಗಿಂತ ಪೊಲೀಸ್ ಇಲಾಖೆ ಭಿನ್ನ. ಇಲ್ಲಿ ಕೆಲಸಕ್ಕೆ ನಿರ್ದಿಷ್ಟ ಸಮಯ ಇರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ತಯಾರಿರಬೇಕು.

ರಾಜ್ಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ತರಬೇತಿ: ಡಾ.ಜಿ.ಪರಮೇಶ್ವರ

Mar 16 2025, 01:49 AM IST
ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಮಾದಕ ದ್ರವ್ಯ, ಸೈಬರ್ ಅಪರಾಧ ಮುಕ್ತ ಜಿಲ್ಲೆಯಾಗಲಿ: ಶಾಸಕ ಸತೀಶ ಸೈಲ್

Mar 10 2025, 12:17 AM IST
ದೈಹಿಕವಾಗಿ ಸದೃಢರಾಗಲು ಪ್ರತಿದಿನ ಸ್ವಲ್ಪ ಸಮಯ ಮೀಸಲಿಡಬೇಕು.
  • < previous
  • 1
  • 2
  • 3
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved