• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

134 ಎಸೆತಗಳಲ್ಲಿ 327 ರನ್‌: ವೈಭವ್‌ರ ಸ್ನೇಹಿತ ಅಯನ್‌!

Jun 17 2025, 11:53 PM IST

 ಬಿಹಾರದ ಮುಜಫರ್‌ಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯವೊಂದರಲ್ಲಿ ಅಯನ್‌ ರಾಜ್ ಎನ್ನುವ 13 ವರ್ಷದ ಬಾಲಕ 134 ಎಸೆತಗಳಲ್ಲಿ ಔಟಾಗದೇ ಬರೋಬ್ಬರಿ 327 ರನ್‌ ಬಾರಿಸಿ ದಾಖಲೆ ಬರೆದಿದ್ದಾರೆ.

ಬೆಂಗಳೂರು : ಮದುವೆಯಾಗುವಂತೆ ಕಿರುತೆರೆ ನಟಿ ಕಾಡಿಸಿದ್ದಕ್ಕೆ ಬೇಸತ್ತ ಸ್ನೇಹಿತ ಆತ್ಮಹತ್ಯೆ

Oct 03 2024, 01:16 AM IST
ತನ್ನನ್ನು ವಿವಾಹವಾಗುವಂತೆ ಕಿರುತೆರೆ ನಟಿ ಒತ್ತಾಯಿಸುತ್ತಿದ್ದರಿಂದ ಬೇಸರಗೊಂಡು ಆಕೆಯ ಮನೆಯಲ್ಲೇ ಗೆಳೆಯನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾರತವನ್ನು ಅತ್ಯಾಪ್ತ ಸ್ನೇಹಿತ ರಾಷ್ಟ್ರವೆಂದು ಪರಿಗಣಿಸುವ ಇಸ್ರೇಲ್‌ - ನಮ್ಮ ಪಾಲಿಗೆ ‘ವರ’ ಎಂದ ನೆತನ್ಯಾಹು

Sep 29 2024, 01:55 AM IST
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಭಾರತ, ಈಜಿಪ್ಟ್‌, ಸುಡಾನ್‌, ಸೌದಿ ಅರೇಬಿಯಾ ಇರುವ ನಕ್ಷೆ ತೋರಿಸಿ 'ಇದು ವರ' ಎಂದಿದ್ದಾರೆ. ಇರಾನ್‌, ಇರಾಕ್‌, ಸಿರಿಯಾ ಮತ್ತು ಯೆಮನ್‌ ನಕ್ಷೆಯನ್ನು ತೋರಿಸಿ 'ಇದು ಶಾಪ' ಎಂದಿದ್ದಾರೆ.

ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಭೀಕರ ಹತ್ಯೆ ಕೇಸ್‌: ಮೃತಳ ಸ್ನೇಹಿತ ಖಾಕಿ ವಶಕ್ಕೆ

Sep 23 2024, 01:24 AM IST

ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷ್ಮೀ ಹತ್ಯೆ ಪ್ರಕರಣದಲ್ಲಿ ಅನೈತಿಕ ಸಂಬಂಧ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತಳ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ 

ಮನೆಗಳಲ್ಲಿ ಕದ್ದ ಚಿನ್ನಾಭರಣವನ್ನು ಸ್ನೇಹಿತ ಮತ್ತು ತನ್ನ ಗೆಳತಿಗೆ ನೀಡಿದ್ದ ಎಸ್ಕೇಪ್‌ ಕಾರ್ತಿಕ್‌

Aug 17 2024, 01:53 AM IST
ಮನೆಗಳಲ್ಲಿ ಕದ್ದ ಚಿನ್ನಾಭರಣವನ್ನು ಸ್ನೇಹಿತ ಮತ್ತು ತನ್ನ ಗೆಳತಿಗೆ ನೀಡಿದ್ದ ಎಸ್ಕೇಪ್‌ ಕಾರ್ತಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕ್ ಉತ್ತಮ ಸ್ನೇಹಿತ, ಕಷ್ಟ ಕಾಲದ ಆಪದ್ಬಾಂದವ

Jul 12 2024, 01:30 AM IST
banks are good friend

ನೆಕ್ಕಂಟಿ ನಾಗರಾಜ ನನಗೆ ಆತ್ಮೀಯ, ತಂಗಡಗಿಗೆ ಸ್ನೇಹಿತ: ಬಸವರಾಜ ದಢೇಸೂಗುರು

Jul 12 2024, 01:30 AM IST
ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಕೇವಲ ಸಚಿವರು ಮತ್ತು ಅಧಿಕಾರಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದರೆ ಸರಿಯಲ್ಲ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಅವರ ಅನುಮತಿ ಇಲ್ಲದೆ ಅಷ್ಟೊಂದು ದೊಡ್ಡ ಮೊತ್ತದ ಹಣ ವರ್ಗಾವಣೆಯಾಗಲು ಸಾಧ್ಯವೇ ಇಲ್ಲ ಎಂದು ಕನಕಗಿರಿಯ ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದ್ದಾರೆ.

ರಷ್ಯಾ ಸರ್ವಕಾಲದ ಸ್ನೇಹಿತ: ಪುಟಿನ್‌ ಬಗ್ಗೆ ಮೋದಿ ಪ್ರಶಂಸೆ

Jul 10 2024, 12:31 AM IST
ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾವನ್ನು ಸರ್ವಕಾಲದ ಸ್ನೇಹಿತ ಎಂದು ಕರೆದಿದ್ದು, ಉಭಯ ದೇಶಗಳ ಸಂಬಂಧ ವೃದ್ಧಿಗೆ ಎರಡು ದಶಕಗಳ ಕಾಲ ಶ್ರಮಿಸಿದ ಅಧ್ಯಕ್ಷ ಪುಟಿನ್ ಅವರನ್ನು ಶ್ಲಾಘಿಸಿದ್ದಾರೆ.

ಡೀಸಿ ನಿವಾಸದಲ್ಲಿ ಹಾವು ಪ್ರತ್ಯಕ್ಷ: ಉರಗ ಸ್ನೇಹಿತ ಪ್ರಶಾಂತ್‌ನಿಂದ ರಕ್ಷಣೆ

Jul 01 2024, 01:46 AM IST
ಕಲಬುರಗಿ ಜಗತ್‌ ವೃತ್ತದ ದಿಬ್ಬದ ಮೇಲಿರುವ ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಭಾನುವಾರ 7 ಅಡಿ ಉದ್ದದ ಕೆರೆ ಹಾವು ಪ್ರತ್ಯಕ್ಷವಾಗಿ ಕೆಲಕಾಲ ಭಯ ಹುಟ್ಟಿಸಿತ್ತು.

ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ಗೆಳೆಯನ ಕೊಂದ ಸ್ನೇಹಿತ!

May 19 2024, 01:51 AM IST
ತಾನು ಕೆಲಸ ಕಳೆದುಕೊಳ್ಳಲು ಕಾರಣನಾದ ಎಂದು ತನ್ನ ಸ್ನೇಹಿತನನ್ನು ಆತನ ಗೆಳೆಯ ಕಂಠ ಮಟ್ಟ ಕುಡಿಸಿ ಇಟ್ಟಿಗೆ ಎತ್ತಿಹಾಕಿ ಕೊಲೆ ಮಾಡಿದ್ದಾನೆ.

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved