• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ: ಟ್ರ್ಯಾಕ್ಟರ್‌ಗಳಿಗೆ ಹಣ ನೀಡದ ಅಧಿಕಾರಿಗಳ ಕ್ರಮ ಖಂಡಿಸಿ ಪ್ರತಿಭಟನೆ

Aug 05 2025, 12:30 AM IST
ನರೇಗಾ ಯೋಜನೆಯಡಿ ಕಳೆದ ಮೂರು ವರ್ಷಗಳ ಹಿಂದೆ ನೆಲಮಾಕನಹಳ್ಳಿ ಗ್ರಾಪಂ ವ್ಯಾಪ್ತಿಯ ಕೆಲಸದ ಸಂದರ್ಭದಲ್ಲಿ ಮಣ್ಣು ಸಾಗಿಸಲು ಟ್ರ್ಯಾಕ್ಟರ್ ಗಳನ್ನು ಬಾಡಿಗೆ ಪಡೆಯಲಾಗಿತ್ತು. ಸುಮಾರು 7 ಲಕ್ಷ ರು. ಬಾಡಿಗೆ ಹಣ ನೀಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಬಡವರ ಬಳಿ ಹಣ ಇದ್ದಾಗ ದೇಶ ಪ್ರಗತಿ

Aug 05 2025, 12:30 AM IST
ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕರೆ ನೀಡಿದರು.

ಗೊರೇಬಾಳ ಕ್ಯಾಂಪಿನಲ್ಲಿ ಚಿನ್ನ,ಬೆಳ್ಳಿ, ಹಣ ಕಳ್ಳತನ

Aug 04 2025, 11:45 PM IST
ತಾಲ್ಲೂಕಿನ ಗೊರೇಬಾಳ ಕ್ಯಾಂಪಿನಲ್ಲಿ ಶುಕ್ರವಾರ ರಾತ್ರಿ ಜೆ.ನಾಗರಾಜ ಮ್ಯಾದಾರ ಎಂಬುವವರ ಮನೆಯಲ್ಲಿನ 10 ತೊಲ ಬಂಗಾರ, 23 ತೊಲ ಬೆಳ್ಳಿ ಹಾಗೂ ನಗದು ಹಣ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾರ್ಮಿಕರ ಕಲ್ಯಾಣ ಮಂಡಳಿ ಹಣ ದುರುಪಯೋಗ

Aug 04 2025, 11:45 PM IST
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಅಭದ್ರತೆಯಲ್ಲಿ ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿದ್ದು, ಇವರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲು ಕಲ್ಯಾಣ ಮಂಡಳಿಗಳನ್ನು ರಚಿಸಲಾಯಿತು. ರಾಜ್ಯದಲ್ಲಿ ಕಾರ್ಮಿಕರಿಗೆ ಕೆಲವು ಸೌಲಭ್ಯಗಳನ್ನು ನೀಡುತ್ತಿದ್ದರೂ, ಕಾರ್ಮಿಕರಿಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ.

ಕೆಎಂಇಆರ್‌ಸಿ ಹಣ ಸದ್ಬಳಕೆ ಆಗಲಿ: ಎಸ್.ಆರ್. ಹಿರೇಮಠ

Aug 04 2025, 12:15 AM IST
ಗಣಿಗಾರಿಕೆಯಿಂದ ಜನರ ಬದುಕಿನ ಮೇಲೆ ಆಗಿರುವ ದುಷ್ಪರಿಣಾಮ ಸರಿಪಡಿಸಲು ಸರ್ಕಾರದಿಂದ ಯಾವುದೇ ಪ್ರಯತ್ನ ಆಗಿಲ್ಲ.

ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗೆ ಬಳಕೆ: 8ರಂದು ಪ್ರತಿಭಟನೆ

Aug 02 2025, 12:00 AM IST
ದಲಿತ ಸಮುದಾಯಗಳ ಕಲ್ಯಾಣಕ್ಕೆಂದು ಮೀಸಲಾಗಿರುವ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಬುಡಕಟ್ಟು ಉಪಯೋಜನೆಯ (ಟಿಎಸ್‌ಪಿ) ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದು, ಅದರ ವಿರುದ್ಧ ಬಳ್ಳಾರಿಯಲ್ಲಿ ಆ. 8ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಹೇಳಿದರು.

ಎಲ್ಲರಿಗೂ ಹಣ ಹೂಡಿಕೆಯ ಚಿಂತನೆ ಅಗತ್ಯ

Aug 01 2025, 02:15 AM IST
ಹೂಡಿಕೆಯ ಬಗ್ಗೆ ಜ್ಞಾನ ಇದ್ದ ಕೆಲವರು ಮಾತ್ರ ದೊಡ್ಡ ದೊಡ್ಡ ಕಂಪನಿಯಲ್ಲಿ ಲಕ್ಷಾಂತರ ರು. ಹೂಡಿಕೆ ಮಾಡಿ ಅದರಿಂದ ಜೀವನಪೂರ್ತಿ ಲಾಭದಾಯಕವಾಗಿರುತ್ತಾರೆ

ದ್ವಿಚಕ್ರವಾಹನ ಬ್ಯಾಗ್ ನಲ್ಲಿದ್ದ ಹಣ ಕಳವು

Jul 30 2025, 12:45 AM IST
ಶಿವಣ್ಣ ದ್ವಿಚಕ್ರ ವಾಹನದಲ್ಲಿ ಹಣ ಇಟ್ಟು ಇತರಡೆ ಹೋದ ವೇಳೆ ಇದನ್ನು ಗಮನಿಸಿದ ದುಷ್ಕಮಿಗಳು ಬ್ಯಾಗಿನಲ್ಲಿರುವ ಹಣವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಫ್ರೀ ಬಸ್ಸಿಂದ ಸ್ತ್ರೀಯರಿಗೆ 50% ಹಣ ಉಳಿತಾಯ

Jul 29 2025, 01:01 AM IST
ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಉಚಿತ ಬಸ್‌ ಪ್ರಯಾಣ ಯೋಜನೆಯಿಂದ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದಾರೆ.

ಸರ್ಕಾರದಿಂದ ದಲಿತರ ಹಣ ದುರ್ಬಳಕೆ: ಬಿ.ವೈ.ವಿಜಯೇಂದ್ರ ಆರೋಪ

Jul 29 2025, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕಳೆದ ಎರಡೂವರೆ ವರ್ಷಗಳಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 84
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved