• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೃದಯ ಸ್ತಂಭನದ ವೇಳೆ ಸಿಪಿಆರ್ ಚಿಕಿತ್ಸೆ ಅಗತ್ಯ

Jul 28 2025, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹೃದಯ ಶ್ವಾಸ ಮರುಚೇತನ ಅಂದರೆ ಸಿಪಿಆರ್ ಚಿಕಿತ್ಸೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡುವುದರಿಂದ ಹೃದಯ ಸ್ತಂಭನದ ವೇಳೆ ಸಂಜೀವಿನಿಯಂತೆ ಜೀವ ಉಳಿಸಲು ಸಾಧ್ಯವಾಗುವುದು. ಇದರ ಬಗ್ಗೆ ವಿಧಾನದ ಕುರಿತು ತಿಳಿದು ಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಜಯಪುರ ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಅಧಿಕಾರಿ ಡಾ.ಮಲ್ಲನಗೌಡ ಬಿರಾದಾರ್ ತಿಳಿಸಿದರು.

ಪುನೀತ ರಾಜಕುಮಾರ ಹೃದಯ ಜ್ಯೋತಿ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

Jul 23 2025, 02:04 AM IST
ಸಿರಿವಂತರು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ದುಪ್ಪಟ್ಟು ಹಣ ನೀಡಿಯಾದರೂ ಗುಣಮಟ್ಟದ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಆದರೆ, ಬಡವರ ಪರಿಸ್ಥಿತಿ ಹಾಗಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯಬೇಕು. ಹೀಗಾಗಿ ವೈದ್ಯರು ಪ್ರಾಮಾಣಿಕವಾಗಿ ಜವಾಬ್ದಾರಿಯಿಂದ ಸೇವೆ ಸಲ್ಲಿಸಿ.

ರಂಗ ಹೃದಯ ಕಲಾತಂಡದಿಂದ ತಂತಿ ನಾಟಕ ಪ್ರದರ್ಶನ

Jul 20 2025, 01:15 AM IST
ಪ್ರಸಿದ್ಧ ರಂಗತಂಡ ರಂಗ ಹೃದಯ ಕಲಾತಂಡವು, ರಾಜೇಂದ್ರ ಕಾರಂತರ ನಾಟಕ ’ತಂತಿ’ಯನ್ನು ಜುಲೈ ೨೫ರ ಶುಕ್ರವಾರ ನಗರದ ಕಲಾಭವನದಲ್ಲಿ ಪ್ರದರ್ಶಿಸಲು ಸಜ್ಜಾಗಿದೆ. ಇತ್ತೀಚೆಗೆ ನಾಟಕದ ಪೋಸ್ಟರ್ ಅನ್ನು ತಂಡವು ಅನಾವರಣಗೊಳಿಸಿತು. ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ರಂಗಭೂಮಿ ಹಾಗೂ ಚಲನಚಿತ್ರ ನಟಿ ಪೂಜಾ ರಘುನಂದನ್, ಖ್ಯಾತ ನಿರೂಪಕ ಯದೀಶ್ ಕಾಣಿಸಿಕೊಳ್ಳಲಿದ್ದಾರೆ.

ಹೃದಯ ಕಾಯಿಲೆಗಳ ಬಗ್ಗೆ ಅರಿವಿಲ್ಲದೆ ಸಾವು

Jul 18 2025, 12:52 AM IST
ಗ್ರಾಮೀಣ ಪ್ರದೇಶದ ಸಾಮಾನ್ಯ ಜನರಿಗೆ ಹೃದಯ ಸಂಬಂಧಿತ ಕಾಯಿಲೆಗಳ ಬಗ್ಗೆ ಅರಿವಿಲ್ಲದೆ ಸಾವನ್ನಪ್ಪುತ್ತಿದ್ದಾರೆ ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಆಸ್ಪತ್ರೆ ಹೃದ್ರೋಗ ತಜ್ಞ ಡಾ. ತಮಿಮ್ ಅಹಮದ್ ಅಭಿಪ್ರಾಯಪಟ್ಟರು.

ಪದವಿ ವಿದ್ಯಾರ್ಥಿಗಳವರೆಗೆ ಎಲ್ಲರ ಹೃದಯ ತಪಾಸಣೆ ಮಾಡಿ

Jul 15 2025, 01:00 AM IST
ಸರಣಿ ಹೃದಯಾಘಾತ ಸಾವಿನ ಹಿಂದೆ ಆಹಾರ ಅಸುರಕ್ಷತೆಯು ಕಾರಣವಿದೆ. ಈಗ ಶಾಲಾ ಹಂತದಿಂದ ಜೊತೆಗೆ ಅಂತಿಮ ವರ್ಷದ ಬಿಎ ವರೆಗಿನ ವಿದ್ಯಾರ್ಥಿಗಳವರೆಗೂ ಕೂಡ ಹೃದಯ ತಪಾಸಣೆಗೆ ಕ್ರಮ ತೆಗೆದುಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ವಿವಿಧ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಹೃದಯಾಘಾತ ತಡೆಗೆ ಶಾಲಾ ಮಕ್ಕಳ ಆರೋಗ್ಯ ತಪಾಸಣೆಗೆ ಮುಂದಾಗಿದ್ದು, ೨೪ ಸಾವಿರ ಮಕ್ಕಳನ್ನ ಸ್ಕ್ರೀನಿಂಗ್ ಮಾಡಲಾಗಿದೆ. ಇದರಲ್ಲಿ ೪೦ ಮಕ್ಕಳಿಗೆ ಸಮಸ್ಯೆ ಇರೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನ ಹೆಚ್ಚಿನ ಪರಿಶೀಲನೆ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಹೃದಯ ಸಂಬಂಧಿ ಕಾಯಿಲೆ ಬಗ್ಗೆ ಅರಿವು ಮೂಡಿಸಿ

Jul 13 2025, 01:18 AM IST
ಡಯಾಬಿಟಿಕ್, ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಪ್ರಸ್ತುತ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಷ ಹೇಳಿದರು.

ನನ್ನ ಹೃದಯ ಗೆದ್ದವರು ಶಿಲ್ಪಾ ಶೆಟ್ಟಿ : ರೀಷ್ಮಾ ನಾಣಯ್ಯ

Jul 11 2025, 01:26 PM IST

‘ಚುರಾ ಕೆ ದಿಲ್‌ ಮೆರಾ ಅನ್ನುತ್ತಲೇ ನನ್ನ ಹೃದಯ ಕದ್ದವರು ಶಿಲ್ಪಾ ಶೆಟ್ಟಿ. ಅವರೇ ನನಗೆ ಸ್ಫೂರ್ತಿ. ಕೆಡಿ ಶೂಟಿಂಗ್‌ನಲ್ಲಿ ಅವರನ್ನೇ ಗಮನಿಸುತ್ತಿದ್ದೆ. ಕ್ಯಾಮರಾ ಎದುರಿಸುವಾಗ ಅವರ ಮುಖದಲ್ಲಿ ಎದ್ದು ಕಾಣುವ ಆತ್ಮವಿಶ್ವಾಸ ನನಗೆ ಪ್ರೇರಣೆಯಾಯಿತು.’

ಜನ್ಮಜಾತ ಹೃದಯ ಸಮಸ್ಯೆಗೆ ಕೆಎಂಸಿ ಆಸ್ಪತ್ರೆ ಯಶಸ್ವಿ ಶಸ್ತ್ರಚಿಕಿತ್ಸೆ

Jul 11 2025, 01:47 AM IST
ಮಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅಪರೂಪದ ಜನ್ಮಜಾತ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಹೃದಯ ಪರೀಕ್ಷೆ: ಶೇ.೧೫ ರಿಂದ ೨೦ರಷ್ಟು ಹೆಚ್ಚಳ

Jul 11 2025, 12:31 AM IST
ಸ್ಟೆಮಿ ಕಾರ್ಯಕ್ರಮದಡಿ ೧೧,೩೫೯ ಜನರನ್ನು ಇಸಿಜಿ ಪರೀಕ್ಷೆಗೊಳಪಡಿಸಿದ ವೇಳೆ ೪೧೦ ಜನರಲ್ಲಿ ಕ್ಲಿಷ್ಟ, ೧,೧೪೧ ಜನರಿಗೆ ಇತರೆ ಸಮಸ್ಯೆಗಳಿರುವುದು ಕಂಡುಬಂದಿರುವುದಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಕನ್ನಡಪ್ರಭ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಜು.31ರವರೆಗೆ ಪತ್ರಕರ್ತರಿಗೆ ಉಚಿತ ಹೃದಯ ತಪಾಸಣೆ: ಪ್ರಸನ್ನಕುಮಾರ್‌

Jul 05 2025, 12:18 AM IST
ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗಾಗಿ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರಕ್ಕೆ ಎಸ್.ಎಸ್. ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನಲ್ಲಿ ಚಾಲನೆ ನೀಡಲಾಯಿತು. ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಹೆಲ್ತ್ ಕಾರ್ಡುಗಳನ್ನು ವಿತರಿಸುವ ಮೂಲಕ ತಪಾಸಣಾ ಶಿಬಿರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved