• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೇನೆಪೋಯ: ವಿಶ್ವ ಹೃದಯ ದಿನಾಚರಣೆ ಸಮಾರೋಪ

Oct 16 2025, 02:01 AM IST
ಯೇನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಯೇನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ನಡೆಯಿತು.

ಆಧ್ಯಾತ್ಮ ಸಾಧನೆಗಳಿಂದ ಹೃದಯ ಪರಿವರ್ತನೆ ಸಾಧ್ಯ

Oct 13 2025, 02:03 AM IST
ಕನ್ನಡಪ್ರಭ ವಾರ್ತೆ ಇಂಡಿ ಸಾಧುಸಂಗ, ವೇದಾಂತ, ಆಧ್ಯಾತ್ಮ ಸಾಧನೆಗಳಿಂದ ಹೃದಯ ಪರಿವರ್ತನೆ ಸಾಧ್ಯ. ಮನೆ, ಮನಸ್ಸು, ಹೃದಯ, ದೇವ ಮಂದಿರವಾಗಬೇಕು. ಆಧುನಿಕ ಯುಗದಲ್ಲೂ ಮಹಾತ್ಮರ ಉಪದೇಶ ಪ್ರಸ್ತುತವಾಗಿದ್ದು, ಕರ್ತವ್ಯ, ಧರ್ಮ ಪಾಲನೆಗೆ ಒತ್ತು ನೀಡಬೇಕು ಎಂದು ಬೀದರ ಚಿದಂಬರಾಶ್ರಮದ ಡಾ.ಶಿವಕುಮಾರ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಆಳೂರ ಗ್ರಾಮದಲ್ಲಿ ಸಂಜೆ ನಡೆದ ಸಿದ್ಧಾರೂಢರ ನೂತನ ಮಂದಿರದ ಕಳಸಾರೋಹಣ ಹಾಗೂ ಲಕ್ಷ್ಮೀಬಾಯಿ ತಾಯಿಯವರ, ಪಾರ್ವತೆಮ್ಮನವರ ಮೂರ್ತಿ ಪ್ರಾಣಪ್ರತಿಷ್ಠಾಪನೆ 55ನೇ ಆಧ್ಯಾತ್ಮಿಕ ಪ್ರವಚನ ಮಹೋತ್ಸವದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಉಡುಪಿ ಪತ್ರಕರ್ತರಿಗೆ ಹೃದಯ ಆರೋಗ್ಯ, ತುರ್ತು ಆರೈಕೆ ತರಬೇತಿ

Sep 30 2025, 12:02 AM IST
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ ರಕ್ಷಣೆ (ಬಿಎಲ್‌ಎಸ್) ಮತ್ತು ಹೃದಯ ಶ್ವಾಸಕೋಶದ ಕೃತಕ ಉಸಿರಾಟದ (ಸಿಪಿಆರ್) ತರಬೇತಿಯನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು.

ವಿಶ್ವ ಹೃದಯ ದಿನಾಚರಣೆ, ಬೈಕಥಾನ್

Sep 30 2025, 12:00 AM IST
ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಧಾರವಾಡದ ಎಸ್‌ಡಿಎಂ ನಾರಾಯಣ ಹೃದಯಾಲಯದಿಂದ ಹೃದಯ ಆರೋಗ್ಯ ಹಾಗೂ ಹೃದಯಾಘಾತ ತಡೆಗಟ್ಟುವಿಕೆಯ ಮಹತ್ವ ತಿಳಿಸುವ ಉದ್ದೇಶದಿಂದ ಬೈಕಥಾನ್ ಯಶಸ್ವಿಯಾಗಿ ಜರುಗಿತು.

ಹೃದಯಾಘಾತ, ಹೃದಯ ಸ್ತಂಭನ ಕುರಿತು ವಿದ್ಯಾರ್ಥಿಗಳಿಗೆ ಅರಿವು

Sep 30 2025, 12:00 AM IST
ಹೃದಯಾಘಾತವು ಹೃದಯಕ್ಕೆ ರಕ್ತದ ಹರಿವು ನಿಬಂಧಿಸಿದಾಗ ಸಂಭವಿಸುವ ಒಂದು ರಕ್ತ ಪರಿಚಲನೆಯಾದರೆ ಹೃದಯ ಸ್ತಂಭನ ಸಮರ್ಪಕವಾಗಿ ಬಡಿಯುವುದನ್ನು ನಿಲ್ಲಿಸಿದಾಗ ಸಂಭವಿಸುತ್ತದೆ. ಹೃದಯಾಘಾತ ಮತ್ತು ಹೃದಯ ಸ್ತಂಭನ ಇವೆರಡೂ ಒಂದೇ ಪರಿಸ್ಥಿತಿಯಲ್ಲ, ಎರಡೂ ಗಂಭೀರ ವೈದ್ಯಕೀಯ ತುರ್ತು ಸ್ಥಿತಿಗಳಾಗಿವೆ. ತಕ್ಷಣದ ಚಿಕಿತ್ಸೆ ಮತ್ತು ಸಹಾಯದ ಅಗತ್ಯವಿದೆ.

ಅನಿಯಂತ್ರಿತ ಜೀವನಶೈಲಿ ಹೃದಯ ರೋಗಕ್ಕೆ ಕಾರಣ

Sep 29 2025, 01:03 AM IST
ಇಂಡಿಯಾನಾ ಆಸ್ಪತ್ರೆಯ ಮೆಡಿಕಲ್ ನಿರ್ದೇಶಕ ಹಾಗೂ ಹೃದ್ರೋಗ ತಜ್ಞ ಡಾ. ಎಂ. ಅನೂಪ್ ಮಾತನಾಡಿ, ಅನಿಯಂತ್ರಿತ ಜೀವನ ಶೈಲಿ, ವ್ಯಾಯಾಮದ ಕೊರತೆ, ಅತಿಯಾದ ಒತ್ತಡ, ಧೂಮಪಾನ, ಮದ್ಯಪಾನ ಮತ್ತು ಅಸಮರ್ಪಕ ಆಹಾರ ಪದ್ಧತಿ ಇವುಗಳೆಲ್ಲ ಹೃದಯ ರೋಗದ ಪ್ರಮುಖ ಕಾರಣಗಳು. ಇಂತಹ ಸಂದರ್ಭದಲ್ಲಿ ಜನರಿಗೆ, ವಿಶೇಷವಾಗಿ ಯುವ ಪೀಳಿಗೆಗೆ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ, ಹೃದಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಹೃದಯದ ನಾಡಿಯನ್ನು ನೀವು ಅರಿತುಕೊಳ್ಳಿ, ಈ ಘೋಷವಾಕ್ಯದೊಂದಿಗೆ ಹೃದಯ ಆರೋಗ್ಯದ ಮಹತ್ವವನ್ನು ಸಾರುವ ಉದ್ದೇಶವಾಗಿದೆ ಎಂದು ಹೇಳಿದರು.

ಕನಿಷ್ಠ ವ್ಯಾಯಾಮವೂ ಇಲ್ಲದಿದ್ದರೆ ಹೃದಯ ಸಮಸ್ಯೆ ಗ್ಯಾರಂಟಿ

Sep 15 2025, 01:00 AM IST
ರಕ್ತನಾಳಗಳಲ್ಲಿ ರಕ್ತವು ಸದಾ ಸರಾಗವಾಗಿ ಹರಿಯುವಂತೆ ಕಾಪಾಡಿಕೊಂಡರೆ ಹೃದಯಾಘಾತ ಸಂಭವಿಸುವುದನ್ನು ತಡೆಯಬಹುದು ಎಂದು ಹೃದಯ ತಜ್ಞ ವೈದ್ಯ ಡಾ. ನಿರೂಪ್ ತಿಳಿಸಿದರು. ಪ್ರತಿದಿನ ಕನಿಷ್ಟ ಅರ್ಧ ಗಂಟೆ ಓಡಾಡುವುದು, ವ್ಯಾಯಾಮ ಮಾಡುವುದು, ಆದಷ್ಟು ಆಹಾರದಲ್ಲಿ ಎಣ್ಣೆ ಕಡಿಮೆ ಬಳಸಬೇಕು. ದೇಹದ ತೂಕ ಅತಿಯಾಗದಂತೆ ಜಾಗ್ರತೆ ವಹಿಸಬೇಕು. ದಿನಕ್ಕೆ ಕನಿಷ್ಟ ಎಂಟು ಗಂಟೆ ನಿದ್ರೆ ಮಾಡಿದರೆ ಹೃದಯಾಘಾತದಿಂದ ತಪ್ಪಿಸಿಕೊಳ್ಳಬಹುದು. ಕೆಲವೊಮ್ಮೆ ಮಗು ತಾಯಿ ಹೊಟ್ಟೆಯಲ್ಲಿದ್ದಾಗಲೆ ಹೃದಯ ತೂತಾತ್ತದೆ. ಇದಕ್ಕೆ ಚಿಕಿತ್ಸೆ ಲಭ್ಯವಿದೆ ಎಂದರು.

ಶಾಸಕಾಂಗ ಸಭೆ ಪ್ರಜಾಪ್ರಭುತ್ವದ ಹೃದಯ: ಗೆಹ್ಲೋಟ್‌

Sep 14 2025, 01:04 AM IST
ನಗರದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಮೂರು ದಿನಗಳ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (ಸಿಪಿಎ) ಭಾರತ ವಲಯ ಸಮ್ಮೇಳನದ ಸಮಾರೋಪದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಸನ್ಮಾನಿಸಿದರು.

ಲೀಡ್‌.. ಹೃದಯ ಶ್ರೀಮಂತಿಕೆ ಇರುವ ನಾಗರಾಜ ಬೈರಿ

Aug 23 2025, 02:00 AM IST
ಬೈರಿ ಅವರು ಒಂದು ರೀತಿಯಲ್ಲಿ ಕಲಾಪ್ರಪಂಚದ ಭೋಜರಾಜ ಇದ್ದಂತೆ. ಕಲಾ ತಪಸ್ವಿ, ಕಾಯಕ ತಪಸ್ವಿ, ಕ್ರಿಯಾಶೀಲವಾಗಿ ಕೆಲಸ ಮಾಡಿ,

ಹೃದಯ ಸ್ತಂಭನದ ವೇಳೆ ಸಿಪಿಆರ್ ಚಿಕಿತ್ಸೆ ಅಗತ್ಯ

Jul 28 2025, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹೃದಯ ಶ್ವಾಸ ಮರುಚೇತನ ಅಂದರೆ ಸಿಪಿಆರ್ ಚಿಕಿತ್ಸೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡುವುದರಿಂದ ಹೃದಯ ಸ್ತಂಭನದ ವೇಳೆ ಸಂಜೀವಿನಿಯಂತೆ ಜೀವ ಉಳಿಸಲು ಸಾಧ್ಯವಾಗುವುದು. ಇದರ ಬಗ್ಗೆ ವಿಧಾನದ ಕುರಿತು ತಿಳಿದು ಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಜಯಪುರ ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಅಧಿಕಾರಿ ಡಾ.ಮಲ್ಲನಗೌಡ ಬಿರಾದಾರ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved