ಅಂಬೇಡ್ಕರ್ ಫೋಟೋ ವಿರೂಪ: ಕಠಿಣ ಶಿಕ್ಷೆ ನೀಡಿ
Oct 26 2025, 02:00 AM ISTಅಂಬೇಡ್ಕರ್ ಭಾವಚಿತ್ರ ಹಾಗೂ ಬುದ್ಧರ ಪುತ್ಥಳಿಯನ್ನು ವಿರೂಪಗೊಳಿಸಿರುವ ತಾಲೂಕಿನ ಜ್ಯೋತಿಗೌಡನಪುರ ಗ್ರಾಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್, ನಗರಸಭಾ ಅಧ್ಯಕ್ಷ ಸುರೇಶ್ ಹಾಗೂ ಮುಖಂಡರು ಭೇಟಿ ಪರಿಶೀಲಿಸಿ, ಗ್ರಾಮದ ರಸ್ತೆಯಲ್ಲಿ ಶಾಮಿಯಾನ ಹಾಕಿ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಘಟನೆ ಕುರಿತು ಮಾಹಿತಿ ಪಡೆದರು.