• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ಳಿ ರಥದಲ್ಲಿ ಅದ್ಧೂರಿ ಅಂಬೇಡ್ಕರ್ ಮೆರವಣಿಗೆ

Apr 15 2025, 12:53 AM IST
ಕೊಳ್ಳೇಗಾಲದ ಭೀಮನಗರದ ಸಾವಿತ್ರಿಬಾಯಿ ಫುಲೆ ಜ್ಞಾನ ಮಂದಿರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮೆರವಣಿಗೆ ಸಮಾರಂಭಕ್ಕೆ ಶಾಸಕ ಕೃಷ್ಣಮೂರ್ತಿ ಚಾಲನೆ ನೀಡಿದರು.

ಬದುಕಿನ ಹಕ್ಕು ಕಲ್ಪಿಸಿದ ಅಂಬೇಡ್ಕರ್

Apr 15 2025, 12:51 AM IST
ಸಂವಿಧಾನ ರಚನೆ ಮಾಡುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಪಂಚದ ಕೋಟ್ಯಂತರ ಜೀವ ರಾಶಿಗಳಿಗೂ ಬದುಕುವ ಹಕ್ಕನ್ನು ಕಲ್ಪಿಸಿಕೊಟ್ಟಿದ್ದಾರೆ

ಅಂಬೇಡ್ಕರ್ ಜಯಂತಿ: ತಾಲೂಕು ಆಡಳಿತದಿಂದ ಲೋಪ

Apr 15 2025, 12:51 AM IST
ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿ, ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ಗೌರವ ನೀಡಲಾಗುತ್ತಿದೆ.

ಅಂಬೇಡ್ಕರ್ ವಿಚಾರಧಾರೆಗಳು ಇಡೀ ಮಾನವ ಕುಲಕ್ಕೆ ದಾರಿದೀಪ-ಶಾಸಕ ಲಮಾಣಿ

Apr 15 2025, 12:50 AM IST
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಅವರು ಕೇವಲ ದಲಿತರಿಗೆ ಮಾತ್ರ ಸೀಮಿತವಲ್ಲ. ಅವರ ವಿಚಾರಧಾರೆಗಳು ಇಡೀ ಮಾನವ ಕುಲಕ್ಕೆ ದಾರಿದೀಪವಾಗಿವೆ ಎಂದುಮ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಗಾಂಧಿನಗರದಲ್ಲಿ ಭೀಮೋತ್ಸವ- ಅಂಬೇಡ್ಕರ್ ಪ್ರತಿಮೆ ಅದ್ಧೂರಿ ಮೆರವಣಿಗೆ

Apr 15 2025, 12:50 AM IST
ದೇಶದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು

ಅಂಬೇಡ್ಕರ್ ಬಗ್ಗೆ ತಿಳಿಸಲು ಸರ್ಕಾರದಿಂದ ಹತ್ತು ಹಲವಾರು ಕಾರ್ಯಕ್ರಮ

Apr 15 2025, 12:50 AM IST
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಸಾಧನೆ, ಹೋರಾಟದ ಕುರಿತು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಿಳಿದುಕೊಂಡಿರುವುದು ಹೆಮ್ಮೆಯ ಸಂಗತಿ. ಮಕ್ಕಳಿಗೆ ಹಾಗೂ ಯುವ ಪೀಳಿಗೆಗೆ ಅವರ ಕುರಿತು ಸಂಪೂರ್ಣವಾಗಿ ತಿಳಿಸುವ ಉದ್ದೇಶದಿಂದ ಸರ್ಕಾರ ಹತ್ತು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.

ಯುವಜನತೆ ಅಂಬೇಡ್ಕರ್ ವಿಚಾರಧಾರೆ ಅಳವಡಿಸಿಕೊಳ್ಳಲಿ: ಸಿದ್ದಣ್ಣ ಪರಮೇಶ್ವರ

Apr 15 2025, 12:50 AM IST
ಅಂಬೇಡ್ಕರ್ ಅವರನ್ನು ಬರೀ ಆಚರಣೆ, ಮೆರವಣಿಗೆಗಳಿಗೆ ಸೀಮಿತಗೊಳಿಸದೇ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಕೆಲಸವನ್ನು ಇಂದಿನ ಯುವ ಜನತೆ ಮಾಡಬೇಕು.

ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಜನ್ಮದಿನಾಚರಣೆ

Apr 15 2025, 12:50 AM IST
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಸೋಮವಾರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಧಾಕರ ದಾನಶಾಲೆ ಡಾ.ಅಂಬೇಡ್ಕರ್ ಅವರ ಕುರಿತು ಮಾತನಾಡಿದರು.

ಅಸಮಾನತೆ ವಿರುದ್ಧ ಹೋರಾಡಿದ ಅಂಬೇಡ್ಕರ್

Apr 15 2025, 12:49 AM IST
ಬಾಲ್ಯದಿಂದಲೂ ತುಳಿತಕ್ಕೊಳಗಾಗಿ ಅಪಮಾನ ಅನುಭವಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಶೋಷಿತರ ಪರ ಸಂವಿಧಾನ ರಚಸಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದವರು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ವಿಶ್ವದ ಮಹಾನ್ ನಾಯಕ-ಪ್ರಸಾದ ಅಬ್ಬಯ್ಯ

Apr 15 2025, 12:49 AM IST
ಡಾ. ಬಿ.ಆರ್. ಅಂಬೇಡ್ಕರ್ ಒಂದೇ ಜಾತಿಗೆ ಮತ್ತು ಒಂದೇ ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಬುದ್ಧ, ಬಸವಣ್ಣನವರ ವಿಚಾರಧಾರೆ ಹೊಂದಿದ್ದರು. ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ ಸಮಾನತೆ ಸಿಗಬೇಕೆಂದು ಹೋರಾಡಿದವರು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 47
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved