ಭಾರತದ ಪ್ರತಿ ಪ್ರಜೆಯೂ ಅಂಬೇಡ್ಕರ್ ಕೊಡುಗೆ ಸ್ಮರಿಸಬೇಕಿದೆ: ಬಸವರಾಜ
Apr 15 2025, 12:48 AM ISTಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಭಾರತದ ಪ್ರತಿ ಪ್ರಜೆಯೂ ಅವರ ಕೊಡುಗೆಗಳನ್ನು ನೆನೆದು, ಅವರನ್ನು ಸ್ಮರಿಸಿ, ಗೌರವಿಸಬೇಕಾದ ದಿನವಾಗಿದೆ ಎಂದು ಗ್ರೇಡ್ 2 ತಹಸೀಲ್ದಾರ್ ಬಸವರಾಜ ಹೊಂಕಣದವರ ಹೇಳಿದರು.