• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಅಂಬೇಡ್ಕರ್ ತತ್ವಗಳಿಂದ ಸಮಸಮಾಜ ನಿರ್ಮಾಣ

Apr 15 2025, 12:58 AM IST
ಅಂಬೇಡ್ಕರ್ ಕನಸು ಎಲ್ಲರಿಗೂ ಸಮಾನ ಹಕ್ಕುಗಳು ದೊರಕುವ ಸಮಾಜ ನಿರ್ಮಾಣವಾಗಬೇಕು ಎಂಬುದಾಗಿತ್ತು.

ಲಕ್ಷ ಬರಹದಿಂದ ಮೂಡಿದ ಅಂಬೇಡ್ಕರ್ ಚಿತ್ರ

Apr 15 2025, 12:57 AM IST
ಅಂಬೇಡ್ಕರ್ ಎಂದು ಭಾವಚಿತ್ರ ರೂಪ ತಾಳುವ ಹಾಗೇ ಬರೆಯುತ್ತಾ ಹೋಗಿದ್ದಾರೆ. ಸದ್ಯ ಈ ಶಿಕ್ಷಕನ ಕಲೆಗೆ ವ್ಯಾಪಕ ಪ್ರಶಂಸೆ ಸಹ ಸಿಕ್ಕಿದ್ದು, ಬರಹದ ಭಾವಚಿತ್ರಕ್ಕೆ ಹೂವಿನ ಮಾಲೆಗೆಂದು ರಟ್ಟಿನ ಕೇಸರಿ, ಬಿಳಿ, ಹಸಿರು ಮೂರು ರಟ್ಟುಗಳಿಂದ ರಚಿಸಿದ ಹೂ ಮಾಲೆಯಲ್ಲಿ ಬರೋಬ್ಬರಿ 50 ಸಾವಿರ ಅಂಬೇಡ್ಕರ್ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.

ಡಾ. ಅಂಬೇಡ್ಕರ ಸಮಾನತೆಯ ಹರಿಕಾರ: ಶಾಸಕ ಪಠಾಣ

Apr 15 2025, 12:56 AM IST
ಡಾ. ಅಂಬೇಡ್ಕರ ಅವರು ತಮ್ಮ ಬಾಲ್ಯದ ಜೀವನದುದ್ದಕ್ಕೂ ಅನುಭವಿಸಿದ ಜಾತಿಭೇದ, ತಾರತಮ್ಯವನ್ನು ಹೋಗಲಾಡಿಸಲು ೧೨ನೇ ಶತಮಾನದ ಬಸವಣ್ಣನವರ ಕಲ್ಪನೆಯಂತೆ ಸರ್ವರಿಗೂ ಸಮಾನತೆಯ ಸಂವಿಧಾನವನ್ನು ದೇಶಕ್ಕೆ ಕೊಟ್ಟು ಸಮಾನತೆಯ ಹರಿಕಾರರಾಗಿದ್ದಾರೆ.

ಅಸಮಾನತೆ, ಅಸ್ಪೃಶ್ಯತೆ ನಿವಾರಣೆಗೆ ಹೋರಾಡಿದ ಡಾ. ಅಂಬೇಡ್ಕರ್: ಪ್ರವೀಣ್ ಕರಾಂಡೆ

Apr 15 2025, 12:56 AM IST
ಹೊನ್ನಾವರ ತಾಲೂಕಿನ ಪಪಂ ಸಭಾಭವನದಲ್ಲಿ ಸೋಮವಾರ ಜರುಗಿದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಮತ್ತು ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ ೧೧೮ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪಪಂ ಉಪಾಧ್ಯಕ್ಷ ಸುರೇಶ್ ಎಸ್. ಉದ್ಘಾಟಿಸಿದರು.

ದಲಿತ ನಾಯಕನಾಗಿ ಅಂಬೇಡ್ಕರ್ ಸೀಮಿತ ಬೇಡ: ಡಾ.ಕರಿಯಪ್ಪ ಮಾಳಿಗೆ

Apr 15 2025, 12:56 AM IST
ಅರಿವಿನ ಸಂಕೇತವಾದ ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಮೀಸಲಾತಿ ವಿಷಯಕ್ಕೆ, ಸಂವಿಧಾನದ ರಚನೆ ಪ್ರಸ್ತಾಪ, ಇಲ್ಲವೆ ದಲಿತ ನಾಯಕ ಎಂಬ ಹೇಳಿಕೆಗಳಿಗೆ ಸೀಮಿತಗೊಳಿಸುವುದು ಬೇಡ ಎಂದು ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಿಗೆ ಅಭಿಪ್ರಾಯ ಪಟ್ಟರು.

ಸ್ವಾಭಿಮಾನದ ಬದುಕು ಕಟ್ಟಿಕೊಟ್ಟವರು ಅಂಬೇಡ್ಕರ್

Apr 15 2025, 12:55 AM IST
ಚಾಮರಾಜನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಸಮಾರಂಭವನ್ನು ಸಂಸದ ಸುನೀಲ್‌ಬೋಸ್ ಉದ್ಘಾಟಿಸಿದರು.

ಭಾರತದ ಸಂವಿಧಾನ ಅಂಬೇಡ್ಕರ್ ದೂರದೃಷ್ಟಿಗೆ ಸಾಕ್ಷಿ

Apr 15 2025, 12:55 AM IST
ಸಾಗರ: ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಸಾಧ್ಯವಾಗಿರುವುದು ಡಾ.ಅಂಬೇಡ್ಕರ್ ನೀಡಿರುವ ಸಂವಿಧಾನದಿಂದ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಅನುಸರಿಸಿದರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ: ಶಾಸಕ ನಾರಾಯಣಸ್ವಾಮಿ

Apr 15 2025, 12:55 AM IST
ಸಮಾಜದಲ್ಲಿ ಇಂದಿಗೂ ಅಂಬೇಡ್ಕರ್ ಎಂದರೆ ಅವರಾ ಬರೀ ಎಸ್‌ಸಿ ಸಮುದಾಯಕ್ಕೆ ಮಾತ್ರ ಸೀಮಿತರು ಎನ್ನುವ ಭಾವನೆ ಇದೆ, ಆದರೆ ವಾಸ್ತವವಾಗಿ ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೂ ಸಂವಿಧಾನದಲ್ಲಿ ಸಮಾನವಾಗಿ ಮೀಸಲಾತಿ ಕಲ್ಪಿಸಿದ್ದಾರೆ.

ಜನರು ನೆಮ್ಮದಿಯಿಂದ ಬದುಕಲು ಅಂಬೇಡ್ಕರ್ ಕಾರಣ: ರವೀಂದ್ರ ಶ್ರೀಕಂಠಯ್ಯ

Apr 15 2025, 12:55 AM IST
ಡಾ.ಬಿ.ಆರ್.ಅಂಬೇಡ್ಕರ್ ಎಲ್ಲರಿಗೂ ಸಮ ಬಾಳು ಸಮಪಾಲು ನೀಡಿದ ಮಹಾನ್ ಮಾನವತಾವಾದಿ. ಅವರ ದೂರ ದೃಷ್ಟಿಯಿಂದದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನ ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುವ ಹಂತಕ್ಕೆ ತೆಗೆದುಕೊಂಡು ಹೋದಂತ ದೀಮಂತ ನಾಯಕ.

ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಅಂಬೇಡ್ಕರ್, ಬಾಬೂಜಿ: ಚಲುವರಾಯಸ್ವಾಮಿ

Apr 15 2025, 12:55 AM IST
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್‌ರಾಂ ಅವರ ಜೀವನ ಚರಿತ್ರೆ ಕುರಿತು ರಾಜ್ಯ ಉಚ್ಛ ನ್ಯಾಯಾಲಯದ ವಕೀಲ ಮೋಹನ್‌ಕುಮಾರ್ ಪ್ರಧಾನ ಭಾಷಣ ಮಾಡಿದರು. ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಿ ಗೌರವಿಸಲಾಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved