• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ ಸಚಿವರಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

Apr 15 2025, 12:55 AM IST
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನವನದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ ರಾಂ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.

ಬೆಂಗಳೂರು ನಗರದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದ ಅತಿಎತ್ತರದ ಅಂಬೇಡ್ಕರ್‌ ಪ್ರತಿಮೆ ಸ್ಥಾಪನೆ

Apr 15 2025, 12:54 AM IST
ಬೆಂಗಳೂರು ನಗರದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದಲ್ಲೇ ಅತಿ ಎತ್ತರವಾದ ಅಂಬೇಡ್ಕರ್‌ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜತೆಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.

ಬಿಜೆಪಿ ಎಸ್‌ಸಿ ಮೋರ್ಚಾದಿಂದ ಅಂಬೇಡ್ಕರ್ ಜಯಂತಿ

Apr 15 2025, 12:54 AM IST
ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸಲಾಯಿತು.

ಹೈಟೆಕ್‌ ಮಾದರಿಯ ಅಂಬೇಡ್ಕರ್ ಭವನ ನಿರ್ಮಾಣವಾಗಲಿ

Apr 15 2025, 12:53 AM IST
Let a high-tech Ambedkar Bhavan be built.

ಡಾ.ಬಿ.ಆರ್.ಅಂಬೇಡ್ಕರ್ ನವ ಭಾರತ ನಿರ್ಮಾಣದ ಶಿಲ್ಪಿ: ಶಾಸಕ ಎಚ್.ಟಿ.ಮಂಜು

Apr 15 2025, 12:53 AM IST
ಎಲ್ಲಾ ರಾಜಕೀಯ ಪಕ್ಷಗಳು ಅಂಬೇಡ್ಕರ್ ಅವರನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಕೆ ಮಾಡಿಕೊಂಡು ರಾಜಕೀಯ ಮೌಲ್ಯಗಳ ಅಧಃಪತನ ಮಾಡುತ್ತಿವೆ. ಬಡವರು, ಶೋಷಿತರು ಹಾಗೂ ತುಳಿತಕ್ಕೊಳಗಾದ ಜನರಿಗೆ ಸಾಮಾಜಿಕ ನ್ಯಾಯ ಇಂದಿಗೂ ಕನಸಿನ ಗಂಟಾಗಿಯೇ ಉಳಿದಿದೆ.

ಡಾ. ಅಂಬೇಡ್ಕರ್, ಡಾ. ಜಗಜೀವನರಾಂ ಸದಾ ಸ್ಮರಣೀಯರು: ದಿನಕರ ಶೆಟ್ಟಿ

Apr 15 2025, 12:53 AM IST
ಕುಮಟಾದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ಅವರ ೧೧೮ನೇ ಜಯಂತಿ ಮತ್ತು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಶಾಸಕ ದಿನಕರ ಶೆಟ್ಟಿ ಪುಷ್ಪನಮನ ಸಲ್ಲಿಸಿದರು.

ಬೆಳ್ಳಿ ರಥದಲ್ಲಿ ಅದ್ಧೂರಿ ಅಂಬೇಡ್ಕರ್ ಮೆರವಣಿಗೆ

Apr 15 2025, 12:53 AM IST
ಕೊಳ್ಳೇಗಾಲದ ಭೀಮನಗರದ ಸಾವಿತ್ರಿಬಾಯಿ ಫುಲೆ ಜ್ಞಾನ ಮಂದಿರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮೆರವಣಿಗೆ ಸಮಾರಂಭಕ್ಕೆ ಶಾಸಕ ಕೃಷ್ಣಮೂರ್ತಿ ಚಾಲನೆ ನೀಡಿದರು.

ಬದುಕಿನ ಹಕ್ಕು ಕಲ್ಪಿಸಿದ ಅಂಬೇಡ್ಕರ್

Apr 15 2025, 12:51 AM IST
ಸಂವಿಧಾನ ರಚನೆ ಮಾಡುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಪಂಚದ ಕೋಟ್ಯಂತರ ಜೀವ ರಾಶಿಗಳಿಗೂ ಬದುಕುವ ಹಕ್ಕನ್ನು ಕಲ್ಪಿಸಿಕೊಟ್ಟಿದ್ದಾರೆ

ಅಂಬೇಡ್ಕರ್ ಜಯಂತಿ: ತಾಲೂಕು ಆಡಳಿತದಿಂದ ಲೋಪ

Apr 15 2025, 12:51 AM IST
ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿ, ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ಗೌರವ ನೀಡಲಾಗುತ್ತಿದೆ.

ಅಂಬೇಡ್ಕರ್ ವಿಚಾರಧಾರೆಗಳು ಇಡೀ ಮಾನವ ಕುಲಕ್ಕೆ ದಾರಿದೀಪ-ಶಾಸಕ ಲಮಾಣಿ

Apr 15 2025, 12:50 AM IST
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಅವರು ಕೇವಲ ದಲಿತರಿಗೆ ಮಾತ್ರ ಸೀಮಿತವಲ್ಲ. ಅವರ ವಿಚಾರಧಾರೆಗಳು ಇಡೀ ಮಾನವ ಕುಲಕ್ಕೆ ದಾರಿದೀಪವಾಗಿವೆ ಎಂದುಮ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved