• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳವಳ್ಳಿ ತಾಲೂಕಿನಾದ್ಯಂತ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Apr 15 2025, 12:46 AM IST
ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುವಂತಾಗಿದೆ. ಅಂಬೇಡ್ಕರ್ ಎನ್ನುವುದು ಜ್ಞಾನದ ಬೆಳಕು. ಅವರ ಸಾಧನೆಗೆ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡುಕ ಜೀವನವನ್ನು ಸಾರ್ಥಕತೆಗೊಳಿಸಿಕೊಳ್ಳಬೇಕು.

ಅಂಬೇಡ್ಕರ್ ಜನಾಕರ್ಷಣೆಯ ವಿಶ್ವನಾಯಕ: ಡಾ.ಜಯಪ್ರಕಾಶ್

Apr 15 2025, 12:46 AM IST
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಸಮಾರಂಭಕ್ಕೆ ಮನೋರಖ್ಖಿತ ಬಂತೇಜಿ, ಡಾ.ಬಂಜಗೆರೆ ಜಯಪ್ರಕಾಶ್ ಚಾಲನೆ ನೀಡಿದರು. ಶಾಸಕ ಎ.ಆರ್.ಕೃಷ್ಣಮೂರ್ತಿ, ತಹಸೀಲ್ದಾರ್ ಬಸವರಾಜು ಇದ್ದರು.

ಅಂಬೇಡ್ಕರ್ ಜಯಂತಿಗೂ ಸಚಿವರು, ಶಾಸಕರಿಗೆ ಪುರುಸೊತ್ತಿಲ್ಲ

Apr 15 2025, 12:45 AM IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಬೇಕಿತ್ತು. ಅವರ ಅನುಪಸ್ಥಿತಿಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಉದ್ಘಾಟಿಸಿದರು. ಸ್ಥಳೀಯ ಶಾಸಕ ಸತೀಶ ಸೈಲ್ ಅಧ್ಯಕ್ಷತೆ ವಹಿಸಬೇಕಿತ್ತು. ಆದರೆ ಅವರೂ ಬರಲಿಲ್ಲ.

ದೇಶಕ್ಕೆ ಬಲಿಷ್ಠ ಸಂವಿಧಾನ ನೀಡಿದ ಅಂಬೇಡ್ಕರ್: ಸಿಪಿವೈ

Apr 15 2025, 12:45 AM IST
ದೇಶದ ನಾಗರಿಕರು ಗಟ್ಟಿ ಪ್ರಜಾಪ್ರಭುತ್ವದ ಅಡಿಪಾಯದ ಮೇಲೆ ಬದುಕುತ್ತಿದ್ದೇವೆಂದರೆ ಅದಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಬಲಿಷ್ಠ ಸಂವಿಧಾನವೇ ಕಾರಣ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಬಣ್ಣಿಸಿದರು.

ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಶ್ರಮಜೀವಿ ಅಂಬೇಡ್ಕರ್: ಡಾ.ಮಂತರ್ ಗೌಡ

Apr 15 2025, 12:45 AM IST
ಸಂವಿಧಾನದ ಮೂಲಕ ಸಮಾನತೆ ತರಲು ಶ್ರಮಿಸಿದ ಶ್ರಮಜೀವಿ ಅಂಬೇಡ್ಕರ್‌ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವಂತಾಗಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ : ಎಚ್.ಡಿ.ತಮ್ಮಯ್ಯ

Apr 15 2025, 12:45 AM IST
ಚಿಕ್ಕಮಗಳೂರು, ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮ ಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಮಹಾನ್ ತಪಸ್ವಿಯಾಗಿದ್ದಾರೆ. ಅವರು ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯ ಪಟ್ಟರು.

ಡಾ. ಬಿ.ಆರ್. ಅಂಬೇಡ್ಕರ್ ವಿಶ್ವ ಕಂಡ ಮಹಾನ್ ನಾಯಕ: ಲಕ್ಷ್ಮೀಪ್ರಿಯಾ

Apr 15 2025, 12:45 AM IST
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಇದಕ್ಕೂ ಮುನ್ನ ನಗರಸಭೆ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಹಾಗೂ ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಗಳ ಮೆರವಣಿಗೆ ನಡೆಯಿತು.

ಅಂಬೇಡ್ಕರ್ ಅವರ ವಿಚಾರಧಾರೆಗಳು ಸದಾ ಕಾಲ ಪ್ರಸ್ತುತ: ಜಿಲ್ಲಾಧಿಕಾರಿ ಶಿಲ್ಪಾ ನಾಗ್

Apr 14 2025, 01:20 AM IST
ಸರ್ವರ ಒಳಿತಿಗಾಗಿ ಸಂವಿಧಾನ ಶಿಲ್ಪಿ ಡಾ. ಬಿ ಆರ್. ಅಂಬೇಡ್ಕರ್ ಅವರು ಹೊಂದಿದ್ದ ದೂರದೃಷ್ಟಿ ಚಿಂತನೆಗಳು, ವಿಚಾರಧಾರೆಗಳು ಸದಾ ಕಾಲ ಪ್ರಸ್ತುತವಾಗಿರುತ್ತವೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಬೇಕಿತ್ತು: ಕೆ.ಟಿ.ಹನುಮಂತು

Apr 14 2025, 01:19 AM IST
19ನೇ ಶತಮಾನದಲ್ಲಿಯೇ ಭಾರತ ದೇಶಕ್ಕೆ ಅರ್ಥಶಾಸ್ತದಲ್ಲಿ ಪ್ರಬಂಧ ಮಂಡಿಸಿ ಆರ್ಥಿಕ ಕ್ಷೇತ್ರದ ಬೆಳೆವಣಿಗೆಗೆ ಪೂರಕ ಯೋಜನೆ ನೀಡಿದ್ದರು. ರಿಸರ್ವ ಬ್ಯಾಂಕ್ ಆಫ್ ಇಂಡಿಯಾ ಸ್ಥಾಪನೆ ಪ್ರೇರಣೆಯಾದರು. ಇಂತಹ ಆರ್ಥಿಕ ತಜ್ಞ ಅಂಬೇಡ್ಕರ್ ಅವರಿಗೆ ನೊಬೆಲ್ ಪ್ರಶಸ್ತಿಯು ಸ್ವಲ್ಪದಲ್ಲಿಯೇ ಕೈ ತಪ್ಪಿತು.

ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ

Apr 14 2025, 01:16 AM IST
ಅಂಬೇಡ್ಕರ್‌ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 49
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved