• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ : ಭೀಮ ಹೆಜ್ಜೆ ರಥಯಾತ್ರೆಗೆ ಸ್ವಾಗತ, ಬೈಕ್ ರ‍್ಯಾಲಿ

Apr 13 2025, 02:11 AM IST

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿವರೆಗೆ ತೆರಳುತ್ತಿರುವ ರಥಯಾತ್ರೆಗೆ ಶನಿವಾರ ನಗರದ ಹೊರವಲಯದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಕಾಂಗ್ರೆಸ್‌ನಿಂದ ಅಂಬೇಡ್ಕರ್ ಜೀವನದುದ್ದಕ್ಕೂ ಅನ್ಯಾಯ: ಸಂಸದ ಗೋವಿಂದ ಕಾರಜೋಳ

Apr 13 2025, 02:05 AM IST
ಅಂಬೇಡ್ಕರ್ ಜೀವಿತಾವಧಿಯವರೆಗೂ ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಲೇ ಬಂದಿದೆ. ಇದನ್ನು ಶೋಷಿತ ಸಮುದಾಯಗಳಿಗೆ ಮನದಟ್ಟು ಮಾಡುವ ತುರ್ತು ಅಗತ್ಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಡಾ.ಅಂಬೇಡ್ಕರ್ ಪ್ರಶಸ್ತಿಗೆ ಪರಿಶಿಷ್ಟರ ಎಲ್ಲ ಜಾತಿಗಳನ್ನೂ ಪರಿಗಣಿಸಿ

Apr 13 2025, 02:04 AM IST
ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಛಲವಾದಿ ಜಾತಿಗೆ ಸೇರಿದವರನ್ನೇ ಆಯ್ಕೆ ಆಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ತಕ್ಷಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಆಗ್ರಹಿಸಿದ್ದಾರೆ.

14 ರಂದು ಡಾ: ಬಿ.ಆರ್. ಅಂಬೇಡ್ಕರ್ ಕುರಿತ ಛಾಯಾಚಿತ್ರ ಪ್ರದರ್ಶನ

Apr 12 2025, 12:48 AM IST
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ 134ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ

ಕಾಂಗ್ರೆಸ್ ನಿಂದ ಅಧಿಕಾರಕ್ಕಾಗಿ ಅಂಬೇಡ್ಕರ್ ಬಳಕೆ

Apr 12 2025, 12:48 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರು ಬೆಳಗಾವಿ ಜಿಲ್ಲೆ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬಿದ ಹಿನ್ನೆಲೆ ರಾಜ್ಯ ಬಿಜೆಪಿ ಬೆಂಗಳೂರಿನಿಂದ ನಿಪ್ಪಾಣಿಗೆ ಹಮ್ಮಿಕೊಂಡಿರುವ ಭೀಮ ಹೆಜ್ಜೆ- 100 ರಥಯಾತ್ರೆ ಶುಕ್ರವಾರ ನಗರಕ್ಕೆ ಆಗಮಿಸಿದಾಗ ಜಿಲ್ಲಾ ಬಿಜೆಪಿಯಿಂದ ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.

ಭೀಮನಗರದಲ್ಲಿ ಇಂದಿನಿಂದ 4 ದಿನ ಅಂಬೇಡ್ಕರ್ ಹಬ್ಬ

Apr 11 2025, 12:36 AM IST
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ 4 ದಿನಗಳ ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಕಾರ್ಯಕ್ರಮದ ಪತ್ರಿಕೆಯನ್ನು ದೊಡ್ಡ ಯಜಮಾನ ಚಿಕ್ಕಮಾಳಿಗೆ ಪ್ರದರ್ಶಿಸಿದರು. ನಟರಾಜಮಾಳಿಗೆ, ನಿಂಪು ರಾಜೇಶ್, ಸಿದ್ದಾರ್ಥ್, ವರದರಾಜು, ನಟರಾಜು, ಇನ್ನಿತರರಿದ್ದರು.

ಅಂಬೇಡ್ಕರ್ ಜನ್ಮದಿನ: 14ರಂದು ಮನೆ ಮನದ ಹಬ್ಬವಾಗಿ ಆಚರಣೆ

Apr 11 2025, 12:31 AM IST
ಡಾ. ಅಂಬೇಡ್ಕರ್‌ ಅವರ ಜನ್ಮದಿನವನ್ನು ಮನೆ ಮನದ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಎಚ್‌ ಬಿ ಗಣೇಶ್‌ ಹೇಳಿದರು.

ಡಾ. ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಿಸಿ-ಸಚಿವ ಎಚ್‌.ಕೆ. ಪಾಟೀಲ

Apr 09 2025, 12:30 AM IST
ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಅಂಬೇಡ್ಕರ್, ಬಾಬೂಜಿ ದಲಿತರ ಎರಡು ಕಣ್ಣು

Apr 07 2025, 01:35 AM IST
ಕೋಟೆ ನಾಡು ಬುದ್ಧ ವಿಹಾರ ಕೇಂದ್ರದಲ್ಲಿ ಭಾನುವಾರ ನಡೆದ ಬಾಬು ಜಗಜೀವನರಾಂ ಜನ್ಮ ದಿನಾಚರಣೆಯಲ್ಲಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಮಳವಳ್ಳಿ: 14 ರಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ

Apr 07 2025, 12:33 AM IST
ಏ.14ರಂದು ಜಾನಪದ ಕಲಾಮೇಳದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಗೆಯನ್ನು ಪಟ್ಟಣದ ಪ್ರಮುಖ ರಸ್ತೆಯಲ್ಲಿ ನಡೆಸಲಾಗುವುದು ನಂತರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 49
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved