• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೀಮನಗರದಲ್ಲಿ 4 ದಿನ ಅಂಬೇಡ್ಕರ್ ಜಯಂತಿ

Apr 07 2025, 12:31 AM IST
ಪಟ್ಟಣದ ಭೀಮನಗರದಲ್ಲಿ ಡಾ.ಅಂಬೇಡ್ಕರ್ ಜಯಂತಿಯನ್ನು ನಾಲ್ಕು ದಿನಗಳ ಕಾಲ ವಿಶೇಷ ಹಾಗೂ ವಿಭಿನ್ನವಾಗಿ ಭೀಮನಗರದ ಕುಲಸ್ಥರು, ಮುಖಂಡರು, ಯಜಮಾನರು, ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು, ವಿವಿಧ ಗ್ರಾಮಗಳ ಸಮಾಜದ ನಾಯಕರ ಸಹಕಾರದೊಂದಿಗೆ ಆಚರಿಸಲು ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ನಗರಸಭೆಯಿಂದ ಅದ್ಧೂರಿಯಾಗಿ ಅಂಬೇಡ್ಕರ್ ಜಯಂತಿ

Apr 06 2025, 01:45 AM IST
ವಿಶ್ವಕಂಡ ಮಾನವತಾವಾದಿ ಅಂಬೇಡ್ಕರ್ ಅವರ ವಿಚಾರಗಳನ್ನು ಜನರಿಗೆ ತಿಳಿಸುವ ಸಲುವಾಗಿ ನಗರಸಭೆಯ ಮೂಲಕವೇ ಜಯಂತಿ ಆಚರಣೆಗೆ ಉದ್ದೇಶಿಸಲಾಗಿದೆ ಎಂದು ಶೇಷಾದ್ರಿ ಹೇಳಿದರು.

ಅಂಬೇಡ್ಕರ್ ಹುಟ್ಟುಹಬ್ಬ ಮನೆ-ಮನದ ಹಬ್ಬದಂತೆ ಆಚರಿಸಿ

Apr 05 2025, 12:49 AM IST
ಏ. 14 ರ ಅಂಬೇಡ್ಕರ್ ಹುಟ್ಟುಹಬ್ಬವನ್ನು ಮನೆ-ಮನದ ಹಬ್ಬವಾಗಿ ಸಮುದಾಯದ ಎಲ್ಲರೂ ಹಾಗೂ ನಾಗರೀಕ ಪ್ರಜೆಗಳು ಆಚರಿಸಿ, ನಾಡಿಗೆ ಸೌಹಾರ್ದಯುತ ಸಂದೇಶವನ್ನು ಸಾರಲು ಮುಂದಾಗಬೇಕು ಎಂದು ಅಂಬೇಡ್ಕರ್ ವಿವಿಧೊದ್ದೇಶ ಸೇವಾ ಸಂಸ್ಥೆ ಅಧ್ಯಕ್ಷ ತುಂಬುಲ ರಾಮಣ್ಣ ಹೇಳಿದರು.

.ಅಂಬೇಡ್ಕರ್ ಜಯಂತಿ: ದಲಿತ ಸಂಘಟನೆಗಳಿಂದ ಪತ್ರಿಕಾಗೋಷ್ಠಿ

Apr 05 2025, 12:48 AM IST
ಪಟ್ಟಣದ ಹೃದಯಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಹಾಗೂ ಉದ್ಯಾನವನ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದ್ದೇವೆ.

ದಲಿತರು ಬಲಾಢ್ಯರಾಗಬೇಕಾದರೇ ಆರ್ಥಿಕವಾಗಿ ಸದೃಢವಾಗಿರಬೇಕು : ರಾಜರತ್ನ ಅಂಬೇಡ್ಕರ್

Apr 04 2025, 12:51 AM IST
ದಲಿತರು ಬಲಾಢ್ಯರಾಗಬೇಕಾದರೇ ಆರ್ಥಿಕವಾಗಿ ಸದೃಢವಾಗಿರಬೇಕು ಎಂದು ಡಾ.ಬಿ‌.ಆರ್‌.ಅಂಬೇಡ್ಕರ್ ಮರಿಮೊಮ್ಮಗ ಡಾ.ಬಿ.ಆರ್.ಅಂಬೇಡ್ಕರ್ ಮಲ್ಟಿ ಸ್ಟೇಟ್ ಕೋ ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ರಾಜರತ್ನ ಅಂಬೇಡ್ಕರ್ ಹೇಳಿದರು.

ಅಂಬೇಡ್ಕರ್ ಜಯಂತಿ ಕುರಿತ ಸಭೆ ಮುಂದೂಡಿದ ಕ್ರಮ ಸರಿಯಲ್ಲ: ಶೇಖರ್

Apr 03 2025, 12:34 AM IST
ಅಂಬೇಡ್ಕರ್ ಅವರ ಜಯಂತಿ ಆಚರಣೆ ಸಂಬಂಧ ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಮತ್ತು ತಹಸಿಲ್ದಾರ್ ಬಸವರಾಜು ಅವರು ಸಭೆ ಮುಂದೂಡಿದ ಕ್ರಮ ಸರಿಯಲ್ಲ ಎಂದು ಪ್ರಗತಿಪರ ವೇದಿಕೆಯ ಸಂಚಾಲಕ ಶೇಖರ ಬುದ್ದ ಹೇಳಿದರು.

ಅರ್ಥಪೂರ್ಣ ಅಂಬೇಡ್ಕರ್ ಜಯಂತಿ

Apr 03 2025, 12:32 AM IST
ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಧಾರ್ಮಿಕ ಕೇಂದ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಕ್ಕೆ ಒತ್ತಾಯ

Apr 03 2025, 12:32 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನವಾದ ಏ.14ರಿಂದಲೇ ಅನ್ವಯವಾಗುವಂತೆ ಇಡೀ ದೇಶಾದ್ಯಂತ ಎಲ್ಲಾ ಮಠ-ಮಂದಿರ, ಚರ್ಚ್‌, ಮಸೀದಿ, ಮದರಸಾಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಲು ಆದೇಶಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸುವುದಾಗಿ ಕರ್ನಾಟಕ ಭೀಮ್ ಸೇನೆ ಜಿಲ್ಲಾಧ್ಯಕ್ಷ ಆರ್.ಸೂರ್ಯಪ್ರಕಾಶ ತಿಳಿಸಿದರು.

ಪ್ರತಿ ಕಚೇರಿಯಲ್ಲೂ ಡಾ. ಅಂಬೇಡ್ಕರ್, ಜಗಜೀವನರಾಮ ಭಾವಚಿತ್ರ ಪೂಜೆ ಕಡ್ಡಾಯ

Apr 02 2025, 01:05 AM IST
ಏ. 5ರಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ, ಏ. 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಪೂಜೆಯನ್ನು ಪ್ರತಿಯೊಂದು ಕಚೇರಿ, ಶಾಲಾ, ಕಾಲೇಜಗಳಲ್ಲಿ ಕಡ್ಡಾಯವಾಗಿ ಮಾಡಬೇಕು ಎಂದು ತಹಸೀಲ್ದಾರ್‌ ನಾಗರಾಜ.ಕೆ. ಸೂಚನೆ ನೀಡಿದರು.

ಡಾ. ಬಾಬೂಜಿ, ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಲಿ: ಲಕ್ಷ್ಮೀಪ್ರಿಯಾ

Apr 02 2025, 01:00 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಏ. 5ರಂದು ಡಾ. ಬಾಬು ಜಗಜೀವನ ರಾಮ್ ಮತ್ತು ಏ. 14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 49
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved