• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ

Jan 28 2025, 12:45 AM IST
ಹೊಸಕೋಟೆ: ಬಾಬಾ ಸಹೇಬ್ ಅಂಬೇಡ್ಕರ್ ರಚಿತ ಸಂವಿಧಾನದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಮಾನ ಅವಕಾಶ ಕಲ್ಪಿಸಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಜನರು ಸೋದರತ್ವ ಭಾವನೆಯಲ್ಲಿ ಬದುಕಬೇಕು ಎಂಬುವುದು ಅಂಬೇಡ್ಕರ್ ಆಶಯವಾಗಿತ್ತು: ತಹಸೀಲ್ದಾರ್ ಜಿ.ಆದರ್ಶ

Jan 27 2025, 12:47 AM IST
ಹಿಂದುಳಿದ ಬಡವರು, ತುಳಿತಕ್ಕೊಳಗಾದವರು ಹಾಗೂ ಶೋಷಣೆಗೊಳಪಟ್ಟ ಅಸಹಾಯಕರನ್ನುರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಮೇಲೆತ್ತಲು ಶಾಸನ ಹಾಗೂ ಯೋಜನೆ ರೂಪಿಸಿ, ಅವುಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಅಸಮಾನತೆ ಹೋಗಲಾಡಿಸುವುದು ನಮ್ಮ ಸಂವಿಧಾನದ ಪ್ರಸ್ತಾವನೆಯ ಮುಖ್ಯ ಆಶಯವಾಗಿದೆ.

ಡಾ.ಬಿ.ಆರ್. ಅಂಬೇಡ್ಕರ್ ಗೆ ಇಡೀ ಪ್ರಪಂಚವೇ ಗೌರವಿಸುತ್ತದೆ: ಬೆಳ್ಳಿ ಪ್ರಕಾಶ್

Jan 26 2025, 01:31 AM IST
ಕಡೂರು, ಸಂವಿಧಾನದ ಶಿಲ್ಪಿ, ಸಮಾಜ ಸುಧಾರಕರಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪಡೆದ ಉನ್ನತ ಶಿಕ್ಷಣದಿಂದ ಅವರಿಗೆ ಭಾರತ ಸೇರಿದಂತೆ ಇಡೀ ಪ್ರಪಂಚವೇ ಗೌರವಿಸುತ್ತಿದೆ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗು ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಹೇಳಿದರು.

ಡಾ.ಅಂಬೇಡ್ಕರ್ ಭವನ ದಲಿತ ಸಂಘರ್ಷ ಸಮಿತಿ ವಶಕ್ಕೆ ಒಪ್ಪಿಸಲು ಆಗ್ರಹ

Jan 25 2025, 01:02 AM IST
ಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಸೀಮಿತ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ಭವನವನ್ನು ದಲಿತ ಸಂಘರ್ಷ ಸಮಿತಿ ವಶಕ್ಕೆ ನೀಡಬೇಕೆಂದು ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಆಗ್ರಹಿಸಿದ್ದಾರೆ.

ಕೆಲವರು ರಾಜಕಾರಣ ಸಲುವಾಗಿ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದ್ದಾರೆ

Jan 21 2025, 12:35 AM IST
ಕೆಲವರು ರಾಜಕಾರಣ ಸಲುವಾಗಿ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಸತ್ತಾಗ ಮಣ್ಣು ಮಾಡಲು ಜಾಗ ಕೊಡದವರು ಈಗ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುತ್ತಿರುವುದು ಖಂಡನೀಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ಸಂವಿಧಾನ, ಐಕ್ಯತೆ, ಗಾಂಧೀಜಿ, ಅಂಬೇಡ್ಕರ್ ತತ್ವ ರಕ್ಷಣೆಗೆ ಐತಿಹಾಸಿಕ ಸಮಾವೇಶ: ಡಿಕೆಶಿ

Jan 20 2025, 01:32 AM IST
ದೇಶದ ಸ್ವಾತಂತ್ರ್ಯ, ಸಂವಿಧಾನ, ಐಕ್ಯತೆ, ಗಾಂಧಿ ತತ್ವ, ಅಂಬೇಡ್ಕರ್ ಅವರ ನೀತಿ ರಕ್ಷಣೆ ಮಾಡಲು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಸ್ಫೂರ್ತಿ

Jan 19 2025, 02:18 AM IST
ದಾವಣಗೆರೆ: ಬಾಲ್ಯದಲ್ಲಿ ಕಂಡುಂಡ ನೋವು, ಸಂಕಷ್ಟ, ಸವಾಲು, ಅವಮಾನಗಳೇ ಭವಿಷ್ಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಇಡೀ ದೇಶಕ್ಕೆ ಬೆಳಕು ನೀಡುವ ಪ್ರಖರ ಸೂರ್ಯನಾಗಿ ಹೊರ ಹೊಮ್ಮಲು ಕಾರಣವಾಯಿತು ಎಂದು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ, ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್.ಬಡದಾಳ್ ತಿಳಿಸಿದರು.

ಗವಿಶ್ರೀಗಳಲ್ಲಿ ಗಾಂಧಿ, ಬುದ್ಧ, ಬಸವ, ಅಂಬೇಡ್ಕರ ಕಂಡಿದ್ದೇನೆ: ಡಾ. ನಾಗತಿಹಳ್ಳಿ ಚಂದ್ರಶೇಖರ

Jan 16 2025, 12:51 AM IST
ಗವಿಶ್ರೀಗಳಲ್ಲಿ ನನಗೆ ತಾಯ್ತನ ಕಂಡಿದೆ. ಅವರದು ಮಾತೃ ಹೃದಯ. ಹಿರೇಹಳ್ಳದ ಪುನಶ್ಚೇತನ ಮಾಡಿದರು. ಗಾಂಧಿ, ಬುದ್ದ, ಬಸವ, ಅಂಬೇಡ್ಕರ್‌ ಅವರನ್ನು ಗವಿಶ್ರೀಗಳಲ್ಲಿ ಕಂಡಿದ್ದೇನೆ.

ಬಿ.ಆರ್.ಅಂಬೇಡ್ಕರ್ ಆಶಯದಂತೆ ಕೇಂದ್ರ ಸರ್ಕಾರ ಕೆಲಸ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 13 2025, 12:47 AM IST
ಮಾಜಿ ಪ್ರಧಾನಿ ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ವಿಧಾನಸಭಾ ಮತ್ತು ಲೋಕಸಭೆಗೆ ಮಾತ್ರ ಇದ್ದ ಮೀಸಲಾತಿ ಸೌಲಭ್ಯವನ್ನು ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು.

ಮೋದಿ ಸರ್ಕಾರದ ಸಂವಿಧಾನ ತಿದ್ದುಪಡಿ ಅಂಬೇಡ್ಕರ್ ಆಶಯಕ್ಕನುಗುಣವಾಗಿವೆ: ಅಣ್ಣಾಮಲೈ

Jan 12 2025, 01:20 AM IST
ಉಡುಪಿಯ ಪುರಭವನದಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟಿಸ್ ವತಿಯಿಂದ ಸಂವಿಧಾನ ಸಮ್ಮಾನ್ ಅಭಿಯಾನ ಮತ್ತು ಸಂವಿಧಾನ ಬದಲಾಯಿಸಿದ್ದು ಯಾರು? ಎಂಬ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved