• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಸ್ವ ಪ್ರತಿಷ್ಟೆಯ ಸಂಕೇತವಲ್ಲ

May 13 2025, 01:13 AM IST
ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಜ್ಞಾನದ ಸಂಕೇತವಾಗಿದ್ದಾರೆ. ಆದರೆ ಇಂದು ಜನರು ತಮ್ಮ ಸ್ವಪ್ರತಿಷ್ಠೆಗಳನ್ನು ತೋರಿಸಿಕೊಳ್ಳುವ ಸಲುವಾಗಿ ಅಂಬೇಡ್ಕರ್‌ರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಚಿಂತಕ ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯಪಟ್ಟರು.

ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ

May 12 2025, 12:19 AM IST
ಹಲವು ಧರ್ಮ, ರೀತಿ ನೀತಿ, ಜಾತಿಗಳನ್ನು ಹೊಂದಿದ ಭಾರತವನ್ನು ಒಂದು ದೇಶವಾಗಿ ಒಗ್ಗೂಡಿಸುವುದು ಕಷ್ಟದಾಯಕ ಕಾರ್ಯ

ವಿಜಯಪುರದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ

May 10 2025, 01:21 AM IST
ವಿಜಯಪುರ: ಪಟ್ಟಣದ ಬಸ್ ನಿಲ್ದಾಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಯುವ ಕಾಂಗ್ರೆಸ್ ಮುಖಂಡ ಭಾನುಚಂದರ್‌, ಕಾಂಗ್ರೆಸ್ ಮುಖಂಡ ಹಾಗೂ ದೇವನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ ಅನಾವರಣಗೊಳಿಸಿ ಮಾಲಾರ್ಪಣೆ ಮಾಡಿದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಸ್ಥಳೀಯರ ಪ್ರತಿಭಟನೆ

May 10 2025, 01:21 AM IST
ರಾಮನಗರ: ನಗರದ ಗಾಂಧಿನಗರದಲ್ಲಿ ಅಳವಡಿಸಿರುವ ಮೂರು ಬೋರ್ಡ್ ಗಳಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಗುರುವಾರ ರಾತ್ರಿ ಜರುಗಿದೆ.

ಅಂಬೇಡ್ಕರ್, ಬಾಬು ಜಗಜೀವನರಾಂ ಬದುಕು ಪ್ರೇರಣೆಯಾಗಲಿ: ಶಾಸಕ ಆರ್.ವಿ. ದೇಶಪಾಂಡೆ

May 08 2025, 12:32 AM IST
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಭಾರತಮಾತೆಯ ಹೆಮ್ಮೆಯ ಪುತ್ರರು, ಇವರ ತತ್ವ ಚಿಂತಣೆಗಳನ್ನು ನಾವು ವಿಶ್ವಕ್ಕೆ ಸಾರಬೇಕಾಗಿದೆ,

ಚನ್ನಾಪುರ-ಹಿರಿಕರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ, ಕ್ರೀಡಾಕೂಟ

May 05 2025, 12:46 AM IST
ಬಾಬಾ ಸಾಹೇಬ್‌ ಅಂಬೇಡ್ಕರ್‌ ಜಯಂತಿ ಮತ್ತು ಕ್ರೀಡಾಕೂಟ ಹಿರಿಕರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.

ಬುದ್ಧ, ಬಸವ, ಅಂಬೇಡ್ಕರ್ ವಿಚಾರಗಳಿಗೆ ವಿಶ್ವಮಾನ್ಯತೆ

May 05 2025, 12:45 AM IST
ಈ ಮೂರು ಮಹನೀಯರು ನಡೆದ ಹಾದಿಯಲ್ಲಿ ನಾವು ಸಾಗಬೇಕು. ಇದರಿಂದ ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಶತಮಾನಗಳ ಹಿಂದೆ ಕಂದಾಚಾರಗಳನ್ನು ತೊರೆದು, ಸಾಮಾಜಿಕ ಪಿಡುಗುಗಳ ವಿರುದ್ಧ ಸಾಮಾಜಿಕ ಹೋರಾಟ ನಡೆಸಿದವರು.

ಅಂಬೇಡ್ಕರ್‌ ವಿಚಾರಗಳನ್ನು ಅನುಸರಿಸುವ ಅಂಬೇಡ್ಕರ್ ವಾದಿಗಳಾಗಿ: ಶಿಕ್ಷಕ ನಾಗೇಶ ಹರಳಯ್ಯಾ

May 02 2025, 12:10 AM IST
ದಲಿತರೆಲ್ಲರಿಗೂ ಏಪ್ರಿಲ್ 14 ಹಾಗೂ ಡಿ. 6ಕ್ಕೆ ಬಂದಾಗ ಮಾತ್ರ ಅಂಬೇಡ್ಕರ್ ಅವರು ನೆನಪಿಗೆ ಬರುತ್ತಾರೆ. ನಾವೆಲ್ಲರೂ ಸೀಸನ್ ಅಂಬೇಡ್ಕರ್ ವಾದಿಗಳು ಆಗಿದ್ದೇವೆ ಎಂದು ಶಿಕ್ಷಕ ನಾಗೇಶ ಹರಳಯ್ಯಾ ವಿಷಾದಿಸಿದರು.

ಪ್ರತಿದಿನ ಡಾ.ಬಿ.ಆರ್.ಅಂಬೇಡ್ಕರ್ ಸಾಧನೆಗಳನ್ನು ನೆನೆಯಬೇಕು: ಬೋರಯ್ಯ

May 02 2025, 12:08 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರು ಜೀವನದುದ್ದಕ್ಕೂ ಸಾಲು ಸಾಲು ಸಮಸ್ಯೆ ಎದುರಿಸಿ ದಮನಿತರ ಪರವಾಗಿ ಹೋರಾಡಿ ಪ್ರತಿಯೊಬ್ಬರಿಗೂ ಸಮಬಾಳು ಸಮಪಾಲು ಎಂಬ ತತ್ವದಡಿಯಲ್ಲಿ ಸಂವಿಧಾನ ರಚಿಸುವ ಮೂಲಕ ಎಲ್ಲರಿಗೂ ಅನುಕೂಲ ಕಲ್ಪಿಸಿರುವುದು ಮೆಚ್ಚುಗೆಯ ವಿಷಯ.

ಬಸವ, ಅಂಬೇಡ್ಕರ್ ಅವರಲ್ಲಿ ವಿಚಾರ, ಪ್ರಸ್ತುತತೆಯಲ್ಲಿ ಸಾಮ್ಯತೆ ಇದೆ

May 01 2025, 01:50 AM IST
12ನೇ ಶತಮಾನದ ಬಸವಣ್ಣನವರು ಸಮಾನತೆ, ಲಿಂಗಸಮಾನತೆ, ಮಹಿಳಾ ಸ್ವಾತಂತ್ರ್ಯ ಸೇರಿದಂತೆ ಅನೇಕ ಸಾಮಾಜಿಕ ಸುಧಾರಣೆಗಳನ್ನು ಪ್ರತಿಪಾದಿಸಿದ್ದರು. ಡಾ. ಅಂಬೇಡ್ಕರ್ ಅವರು ಈ ಎಲ್ಲ ಅಂಶಗಳನ್ನು ಸಂವಿಧಾನದಲ್ಲಿ ಸೇರಿಸಿದ್ದಾರೆ. ಆದ್ದರಿಂದ ಇಬ್ಬರ ವಿಚಾರಗಳಲ್ಲೂ ಸಾಮ್ಯತೆ ಇದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 46
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved