• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಜನತೆ ಅಂಬೇಡ್ಕರ್, ಸಂವಿಧಾನದ ಕುರಿತು ತಿಳಿಯಲಿ

Feb 25 2025, 12:46 AM IST
ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಕುರಿತು ವ್ಯತಿರಿಕ್ತವಾಗಿ ನಡೆದುಕೊಳ್ಳಲಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಸಂವಿಧಾನ, ಅಂಬೇಡ್ಕರ್ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ ಹೇಳಿದರು.

ಗೋಡ್ಸೆ ಪೂಜೆಯ ಈ ಹೊತ್ತಿನಲ್ಲಿ ಮರೆಯಾಗುತ್ತಿರುವ ಅಂಬೇಡ್ಕರ್: ಸಚಿವ ಮಧು ಬಂಗಾರಪ್ಪ

Feb 23 2025, 12:32 AM IST
ಗೋಡ್ಸೆ ಪೂಜೆ ನಡೆಯುವ ಈ ಹೊತ್ತಿನಲ್ಲಿ ಡಾ.ಅಂಬೇಡ್ಕರ್ ಮರೆಯಾಗುತ್ತಿದ್ದಾರೆ. ಹೀಗಾಗಿ ನಮ್ಮ ಸಂವಿಧಾನವನ್ನು ನಾವೇ ಉಳಿಸಿಕೊಳ್ಳಬೇಕಾದ ಪರಿಸ್ಥಿತಿಯೂ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಸಾಧನೆ ಬಗ್ಗೆ ಎಲ್ಲರೂ ತಿಳಿಯಿರಿ: ಅತ್ನಿ

Feb 23 2025, 12:30 AM IST
ಭಾರತ ರತ್ನ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಬದುಕು ಮತ್ತು ಸಾಧನೆ ಕುರಿತು ಅಂಬೇಡ್ಕರ್‌ ಓದು ಕಾರ್ಯಕ್ರಮ ನಡೆಯಿತು. ಅಂಬೇಡ್ಕರ್‌ ಅವರ ಹೋರಾಟ, ಚಿಂತನೆ ಸದಾ ಸ್ಮರಣೀಯ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಯಾವುದೇ ಕೊರತೆ ಇಲ್ಲ: ಎಂ.ಎಸ್.ಜಗದೀಶ್

Feb 21 2025, 11:48 PM IST
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ 250 ಮಂದಿ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯ ಒದಗಿಸಲಾಗಿದೆ. ಇತ್ತೀಚೆಗೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದ ವೇಳೆ ಹೆಚ್ಚುವರಿಯಾಗಿ ಶೌಚಾಲಯ ಹಾಗೂ ಸ್ನಾನಗೃಹ ನಿರ್ಮಿಸಲು ಸೂಚಿಸಿದ್ದರ ಮೇರೆಗೆ ಹೆಚ್ಚುವರಿಯಾಗಿ 7 ಶೌಚಾಲಯ ಹಾಗೂ 7 ಸ್ನಾನದ ಗೃಹಗಳನ್ನು ನಿರ್ಮಿಸಲಾಗಿದೆ.

ಡಾ. ಅಂಬೇಡ್ಕರ್ ಸ್ವಾಭಿಮಾನ ಗೌರವಾನ್ವಿತ ಬದುಕಿನ ಪ್ರೇರಣೆ: ಡಾ. ಗಣನಾಥ ಎಕ್ಕಾರು

Feb 18 2025, 12:33 AM IST
ಸೋಮವಾರ ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಆಶ್ರಯದಲ್ಲಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನೆರವೇರಿತು.

ಡಾ. ಅಂಬೇಡ್ಕರ್ ಚಿಂತನೆ ಬದುಕಿಗೆ ದಾರಿದೀಪ

Feb 17 2025, 12:36 AM IST
ಸಮಾಜದಲ್ಲಿನ ಅಸಮಾನತೆ, ಶೋಷಣೆ ತೊಲಗಿಸುವುದು ಅಂಬೇಡ್ಕರ್ ಗುರಿಯಾಗಿತ್ತು. ಸಾಮಾಜಿಕ‌ನ್ಯಾಯದ ತೇರು ಏಕಾಂಗಿಯಾಗಿ ಎಲ್ಲರ ವಿರೋಧದ ನಡುವೆ ಎಳೆದು ತಂದಿರುವೆ

ಡಾ.ಅಂಬೇಡ್ಕರ್ ಪುತ್ಥಳಿ ಸ್ಥಾಪಿನೆಗೆ ಜಾಗ ನೀಡಲು ಆಗ್ರಹ

Feb 15 2025, 12:32 AM IST
ಲೋಕಾಪುರ ಪಟ್ಟಣದಲ್ಲಿ ಗುರುವಾರ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ಜಾಗೆ ನೀಡಲು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಪಟ್ಟಣದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅಭಿಮಾನಿ ಬಳಗದಿಂದ ಮನವಿ ಸಲ್ಲಿಸಲಾಯಿತು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ 250 ಅಡಿ ಎತ್ತರ ಪ್ರತಿಮೆ ನಿರ್ಮಾಣಕ್ಕೆ ಮನವಿ

Feb 14 2025, 12:30 AM IST
ವಿವಿಧ ರಾಜ್ಯಗಳ ಮಾದರಿಯಂತೆ ಕರ್ನಾಟಕದಲ್ಲೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 250 ಅಡಿ ಎತ್ತರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಕರ್ನಾಟಕ ಭೀಮ್ ಸೇನೆ ಜಿಲ್ಲಾಧ್ಯಕ್ಷ ಬಸವರಾಜ ಎನ್. ಹೆಚ್. ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.

ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್‌ಗೆ ಬೆಂಕಿ: ಪ್ರತಿಭಟನೆ

Feb 12 2025, 12:31 AM IST
ತಾವು ನಡೆಸಿದ ಧರಣಿಯ ಸಂದರ್ಭ ಅಳವಡಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿತ್ರವಿದ್ದ ಬ್ಯಾನರ್‌ಗಳಿಗೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶ ಪಡಿಸಿದ್ದಾರೆಂದು ಆರೋಪಿಸಿ ಹೋರಾಟ ಸಮಿತಿಯ ಪ್ರಮುಖರು ಮಂಗಳವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿ ಧರಣಿ

Feb 11 2025, 12:47 AM IST
ಅಂಬೇಡ್ಕರ್‌ ಭವನ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳು ಭವನದ ಎದುರು ಧರಣಿ ನಡೆಸಿದವು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 49
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved