• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಹಸೀಲ್ದಾರ್ ಸುಜಾತರನ್ನು ಕೂಡಲೇ ಬಂಧಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

Jan 09 2025, 12:48 AM IST
ಜನಪ್ರತಿನಿಧಿಗಳು ಉತ್ತಮ ಜನಸೇವೆ ಮಾಡುವ ಕಾಳಜಿ ಹೊಂದಿರುವ ಅಧಿಕಾರಿಗಳಿದ್ದಾರೆ. ಅಂತವರನ್ನು ನಿಯೋಜಿಸುವುದನ್ನು ಬಿಟ್ಟು ಬಡವರ ವಿರೋಧಿ ಹಾಗೂ ಭ್ರಷ್ಟರಾಗಿರುವ ಸುಜಾತರನ್ನು ಯಾವುದೇ ಕಾರಣಕ್ಕೂ ತಹಸೀಲ್ದಾರ್ ಆಗಿ ಮುಂದುವರೆಸಬಾರದು ಎಂದು ಒತ್ತಾಯಿಸಿದರು.

ಅಂಬೇಡ್ಕರ್ ಭವನದ ಜಾಗ ಒತ್ತುವರಿ: ಆರೋಪ

Jan 04 2025, 12:31 AM IST
ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಸುಮಾರು 22 / 11 ಅಡಿಗೂ ಹೆಚ್ಚು ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಘಟನೆ ನಡೆದಿದೆ.

ಅಂಬೇಡ್ಕರ್ ಹೆಸರಿಗೆ ಧಕ್ಕೆಯಾದರೆ ದಲಿತರು ಸಹಿಸಲ್ಲ: ಸೂಲಿಕುಂಟೆ ಆನಂದ್

Jan 02 2025, 12:33 AM IST
ದಲಿತರು ಈ ದೇಶದ ಮೂಲ ವಾಸಿಗರು. ತಲತಲಾಂತರದಿಂದ ದೇಶವನ್ನು ಆಳಿದವರು ದಲಿತರು, ಆದರೆ ಕೆಲವರು ಅಂಬೇಡ್ಕರ್ ಹೆಸರಿಗೆ ಕಪ್ಪು ಚುಕ್ಕಿ ತರುವಂಥ ಹೇಳಿಕೆಗಳನ್ನು ನೀಡುವ ಮೂಲಕ ದಲಿತರ ಸ್ವಾಭಿಮಾನವನ್ನು ಕೆಣಕುತ್ತಿರುವುದನ್ನು ದಲಿತರು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.

ಅಂಬೇಡ್ಕರ್ ಸಂವಿಧಾನಕ್ಕೆ ಕೋರೆಗಾಂವ್ ಯುದ್ಧವೇ ಪ್ರೇರಣೆ: ಚಂಡೂರು ರಮಣ

Jan 02 2025, 12:30 AM IST
ಭೀಮಾ ನದಿಯ ದಡದಲ್ಲಿ ಕೋರೆಗಾಂವ್ ಎಂಬ ಸ್ಥಳದಲ್ಲಿ 2ನೇ ಬಾಜಿರಾಯನ ಕಾಲದಲ್ಲಿ ಆತನ ಸೈನ್ಯದ ವಿರುದ್ಧ ಸಿದ್ಧನಾಯ್ಕ ನೇತೃತ್ವದಲ್ಲಿ ಯುದ್ಧ ನಡೆದಿತ್ತು. ಪೇಶ್ವೆಯ ಸೈನ್ಯದಲ್ಲಿದ್ದ ಆಯುಧ ಇಲ್ಲದೇ ಇದ್ದರೂ ಸಿದ್ಧನಾಯ್ಕನ ಸೈನ್ಯವು ವೀರಾವೇಶದಿಂದ ಹೋರಾಡಿ ಜಯಗಳಿಸಿತ್ತು. 22 ಜನ ಭೀಮ ಸೈನಿಕರು ವೀರಮರಣ ಹೊಂದಿದ್ದರು. ಮೂಲ ಸೌಕರ್ಯಕ್ಕಾಗಿ ಪೇಶ್ವೆಗಳ ಮತ್ತು ಅಸ್ಪೃಶ್ಯರ ನಡುವೆ ನಡೆದ ಯುದ್ಧ ಇದಾಗಿತ್ತು .

ಅಂಬೇಡ್ಕರ್ ಸಿದ್ಧಾಂತ ಪಾಲಿಸದ ಶಾಸಕರು: ಮಾಜಿ ಶಾಸಕ ಆರೋಪ

Jan 01 2025, 12:00 AM IST
ಅಮಿತ್ ಶಾ ಅವರು ಅಂಬೇಡ್ಕರ್ ವಿರುದ್ಧ ಉದ್ದೇಶ ಪೂರಕವಾಗಿ ಹೇಳಿಕೆ ನೀಡಿದ್ದರೆ ಅದನ್ನು ಖಂಡಿಸುತ್ತೇನೆ. ಆ ವಿಚಾರವಾಗಿ ಕಾಂಗ್ರೆಸ್ಸಿಗರು ರಾಜ್ಯಾದ್ಯಂತ ಬೊಬ್ಬ ಹಾಕುತ್ತಿದ್ದಾರೆ. ಕಾಂಗ್ರೆಸ್ ಶಾಸಕ ಅಂಬೇಡ್ಕರ್ ಬಗ್ಗೆ ಅನಾಗರಿಕವಾಗಿ ಮಾತನಾಡಿದ್ದು, ಈ ಸಂಬಂಧ ಕಾಂಗ್ರೆಸ್ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ಉತ್ತರ ನೀಡಬೇಕು.

ಅಂಬೇಡ್ಕರ್ ಅವಹೇಳನ ಮಾಡಿದರೆ ಪ್ರತ್ಯೇಕತೆಯ ಕೂಗು ಜೋರಾಗಲಿದೆ

Dec 30 2024, 01:01 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶ ಒಡೆಯುವ ಮಾತುಗಳನ್ನಾಡಿದ್ದಾರೆ. ಇಂತಹ ಆಡಳಿತಗಾರರು ಮುಂದುವರಿದರೆ ಪ್ರತ್ಯೇಕತೆ ಅನಿವಾರ್ಯವಾಗಲಿದೆ.

ಅಂಬೇಡ್ಕರ್ ಅವಮಾನಿಸಿದ ಗೃಹ ಮಂತ್ರಿ ಅಮಿತ್ ಶಾ ರಾಜೀನಾಮೆಗೆ ಒತ್ತಾಯ

Dec 28 2024, 01:01 AM IST
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ರಾಜೀನಾಮೆ ನೀಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ವತಿಯಿಂದ ಅಪರ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದೆ.

ಬೂದಿಕೋಟೆಯಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಿ

Dec 27 2024, 12:48 AM IST
ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಹೋಬಳಿ ಕೇಂದ್ರ ಸ್ಥಾನವಾದ ಬೂದಿಕೋಟೆ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಿಸಿಕೊಟ್ಟರೆ ಹೋಬಳಿಯಲ್ಲಿ ವಾಸ ಇರುವ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ಜನ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ತುಂಬಾ ಅನುಕೂಲವಾಗಲಿದೆ.

ಇತ್ತೀಚಿನ ದಿನಗಳಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಹೆಸರು ದುರ್ಬಳಕೆಯಾಗುತ್ತಿದೆ

Dec 26 2024, 01:01 AM IST
ದೇಶದಲ್ಲಿರುವ ಎಲ್ಲ ಪಕ್ಷಗಳು ಸಂವಿಧಾನ ಮತ್ತು ಅಂಬೇಡ್ಕರ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ

ಕಾಂಗ್ರೆಸ್ ನಿಂದಲೇ ಅಂಬೇಡ್ಕರ್ ಗೆ ಮಹಾ ಅಪಮಾನ

Dec 26 2024, 01:00 AM IST
ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರಿಗೆ ಮಾಡಿದಷ್ಟು ಅವಮಾನ ಯಾರೂ ಮಾಡಿಲ್ಲ. ದೇಶದ ಶೋಷಿತ ಸಮುದಾಯದ ಯುವಕರು ಈ ವಾಸ್ತವಾಂಶ ಅರಿಯುವ ಅಗತ್ಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved